ಖಂಡನೀಯ…’: ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಜೊತೆ ಕೇಜ್ರಿವಾಲ್ ಪಿಎ ಅನುಚಿತ ವರ್ತನೆ ಒಪ್ಪಿಕೊಂಡ ಎಎಪಿ ನಾಯಕ ಸಂಜಯ ಸಿಂಗ್

ನವದೆಹಲಿ : ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರಿಗೆ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಸಹಾಯಕರು ಕಿರುಕುಳ ನೀಡಿದ್ದಾರೆ. ಆಪ್ತ ಸಹಾಯಕ ದೆಹಲಿ ಮುಖ್ಯಮಂತ್ರಿಗಳ ನಗರದ ನಿವಾಸದಲ್ಲಿ ಸ್ವಾತಿ ಮಲಿವಾಲ್ ಅವರೊಂದಿಗೆ “ಅನುಚಿತವಾಗಿ ವರ್ತಿಸಿದರು” ಎಂದು ಎಎಪಿ ರಾಜ್ಯಸಭಾ ಸದಸ್ಯ ಸಂಜಯ ಸಿಂಗ ಮಂಗಳವಾರ ಮಧ್ಯಾಹ್ನ ಹೇಳಿದ್ದಾರೆ, ಸಂಜಯ ಸಿಂಗ್‌ ಅವರು … Continued

ದೆಹಲಿ ಸಿಎಂ ನಿವಾಸದಲ್ಲಿ ತನ್ನ ಮೇಲೆ ಹಲ್ಲೆ ; ಎಎಪಿ ನಾಯಕಿ ಸ್ವಾತಿ ಮಲಿವಾಲ್ ಎಂದು ಹೇಳಿಕೊಂಡ ಮಹಿಳೆಯಿಂದ ಪೊಲೀಸರಿಗೆ 2 ಕರೆಗಳು : ಮೂಲಗಳು

ನವದೆಹಲಿ: ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಅವರು ಸೋಮವಾರ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಆಪ್ತ ಸಹಾಯಕ (ಪಿಎ) ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಪಿಸಿಆರ್ ಗೆ ಕರೆ ಮಾಡಿದ್ದಾರೆ ಎಂದು ವರದಿಯಾಗಿದೆ. ಸೋಮವಾರ ಬೆಳಗ್ಗೆ ದೆಹಲಿ ಪೊಲೀಸರಿಗೆ ಸತತ ಎರಡು ಕರೆಗಳು ಬಂದಿದ್ದು, ಇವೆರಡೂ ಸಿವಿಲ್ … Continued

ದೆಹಲಿ ವಕ್ಫ್ ಬೋರ್ಡ್ ಹಗರಣ : 9 ತಾಸುಗಳ ವಿಚಾರಣೆಯ ನಂತರ ಎಎಪಿ ನಾಯಕ ಅಮಾನತುಲ್ಲಾ ಖಾನ್ ಬಂಧಿಸಿದ ಇ.ಡಿ.

ನವದೆಹಲಿ: ದೆಹಲಿ ವಕ್ಫ್ ಮಂಡಳಿಯ ಅಕ್ರಮ ನೇಮಕಾತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಗುರುವಾರ ಬಂಧಿಸಿದೆ ಎಂದು ವರದಿಯಾಗಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗಾಗಿ ಅವರು ಇ.ಡಿ. ಮುಂದೆ ಹಾಜರಾಗಿದ್ದರು. ಸೋಮವಾರ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಪರಿಗಣಿಸಲು … Continued

ವೀಡಿಯೊ..| ಖಲಿಸ್ತಾನಿ ಸಂಘಟನೆಗಳಿಂದ ₹133.54 ಕೋಟಿ ಪಡೆದ ಆಮ್‌ ಆದ್ಮಿ ಪಕ್ಷ : ಖಲಿಸ್ತಾನಿ ಭಯೋತ್ಪಾದಕ ಪನ್ನುನ್ ಆರೋಪ

ನವದೆಹಲಿ; 2014 ಮತ್ತು 2022 ರ ನಡುವೆ ಆಮ್ ಆದ್ಮಿ ಪಕ್ಷವು ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್ ಡಾಲರ್ (ಅಂದಾಜು 133.54 ಕೋಟಿ ರೂ.) ಹಣ ಪಡೆದಿದೆ ಎಂದು ಖಲಿಸ್ತಾನಿ ಭಯೋತ್ಪಾದಕ ಗುರ್ಪತ್‌ವಂತ್ ಸಿಂಗ್ ಪನ್ನುನ್ ಆರೋಪಿಸಿದ್ದಾನೆ. ಅಮೆರಿಕ ಮತ್ತು ಕೆನಡಾದ ಉಭಯ ಪೌರತ್ವವನ್ನು ಹೊಂದಿರುವ ಭಾರತೀಯ ಮೂಲದ ಪನ್ನುನ್, ಸೋಮವಾರ ಸಾಮಾನಿಕ ಮಾಧ್ಯಮದ ಮೂಲಕ … Continued

ದೆಹಲಿ ಮದ್ಯ ನೀತಿ ಪ್ರಕರಣ : ಮನೆ ಇ.ಡಿ. ದಾಳಿ ನಡೆದ ಕೆಲವೇ ಗಂಟೆಗಳ ನಂತರ ಎಎಪಿ ನಾಯಕ ಸಂಜಯ ಸಿಂಗ್ ಬಂಧನ

ನವದೆಹಲಿ: ದೆಹಲಿ ಮದ್ಯ ನೀತಿಯ ತನಿಖೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷ (AAP)ಕ್ಕೆ ಜಾರಿ ನಿರ್ದೇಶನಾಲಯವು ಶಾಕ್‌ ನೀಡಿದೆ. (ED). ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ಸಂಜಯ ಸಿಂಗ್ ಅವರನ್ನು ಇ.ಡಿ. ಇಂದು ಬುಧವಾರ (ಅಕ್ಟೋಬರ್‌ 4) ಬಂಧಿಸಿದೆ. ಬುಧವಾರ ಬೆಳಗ್ಗೆಯಿಂದಲೇ ಸಂಸದರ ದೆಹಲಿ ನಿವಾಸದಲ್ಲಿ ಶೋಧ ಕಾರ್ಯ … Continued