ದೆಹಲಿ ವಿಧಾನಸಭೆ ಚುನಾವಣೆ ; ಆಮ್‌ ಆದ್ಮಿ ಪಾರ್ಟಿಗೆ ಆಘಾತ ; ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್‌, ಮಾಜಿ ಡಿಸಿಎಂ ಸಿಸೋಡಿಯಾಗೆ ಸೋಲು

 ನವದೆಹಲಿ : ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಹಾಗೂ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ ಕೆಜ್ರಿವಾಲ್ ಅವರು ಸೋಲನುಭವಿಸಿದ್ದಾರೆ. ಎಎಪಿ ಮುಖ್ಯಸ್ಥ ಮತ್ತು ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಅಣ್ಣಾ ಹಜಾರೆ ನೇತೃತ್ವದ ಭ್ರಷ್ಟಾಚಾರ ವಿರೋಧಿ ಆಂದೋಲನದಿಂದ ಪ್ರವರ್ಧಮಾನಕ್ಕೆ ಏರಿದ ಅರವಿಂದ ಕೇಜ್ರಿವಾಲ್‌ ಅವರು ಮಾಜಿ ಮುಖ್ಯಮಂತ್ರಿಯ ಸಾಹಿಬ್‌ … Continued

ದೆಹಲಿ ವಿಧಾನಸಭೆ ಚುನಾವಣೆಗೂ ಮುನ್ನ ಅರವಿಂದ ಕೇಜ್ರಿವಾಲ ಆಮ್‌ ಆದ್ಮಿ ಪಕ್ಷಕ್ಕೆ 7 ಶಾಸಕರು ರಾಜೀನಾಮೆ

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಮತದಾನ ಮಾಡುವ ಐದು ದಿನಗಳ ಮೊದಲು ಆಮ್ ಆದ್ಮಿ ಪಕ್ಷದ (ಎಎಪಿ) ಏಳು ಶಾಸಕರು ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡಿದ ಶಾಸಕರಿಗೆ ಮತ್ತೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಸಿಕ್ಕಿರಲಿಲ್ಲ. ಶಾಸಕರಾದ ನರೇಶ ಯಾದವ್ (ಮೆಹ್ರೌಲಿ), ರೋಹಿತಕುಮಾರ (ತ್ರಿಲೋಕಪುರಿ), ರಾಜೇಶ ರಿಷಿ (ಜನಕಪುರಿ), ಮದನಲಾಲ (ಕಸ್ತೂರ್ಬಾ ನಗರ), ಪವನ್ ಶರ್ಮಾ (ಆದರ್ಶ … Continued

ಆಮ್‌ ಆದ್ಮಿ ಪಕ್ಷಕ್ಕೆ ಆಘಾತ ; ದೆಹಲಿ ಸಚಿವ ಸ್ಥಾನಕ್ಕೆ, ಎಎಪಿಗೆ ರಾಜೀನಾಮೆ ನೀಡಿದ ಹಿರಿಯ ನಾಯಕ ಕೈಲಾಶ ಗೆಹ್ಲೋಟ್‌

ನವದೆಹಲಿ: ಆಮ್‌ ಆದ್ಮಿ ಪಕ್ಷಕ್ಕೆ ಭಾರಿ ಆಘಾತಕಾರಿ ಬೆಳವಣಿಗೆಯಲ್ಲಿ ಹಿರಿಯ ನಾಯಕ ಹಾಗೂ ದೆಹಲಿಯ ಸರ್ಕಾರದಲ್ಲಿ ಸಚಿವರಾಗಿದ್ದ ಕೈಲಾಶ ಗಹ್ಲೋಟ್ ಅವರು ಭಾನುವಾರ ಸಚಿವ ಸ್ಥಾನಕ್ಕೆ ಮತ್ತು ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ರಾಜೀನಾಮೆ ನೀಡಿದ್ದಾರೆ. “ಮುಜುಗರದ ಮತ್ತು ವಿಚಿತ್ರವಾದ ವಿವಾದಗಳು” ಮತ್ತು ನಾಗರಿಕರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ಅರವಿಂದ ಕೇಜ್ರಿವಾಲ್ ಮತ್ತು ಅತಿಶಿ ಸರ್ಕಾರದ … Continued

ಸಿಎಂ ಬೊಮ್ಮಾಯಿಗೆ ಉತ್ತರ ಕರ್ನಾಟಕದ ಬಗ್ಗೆ ಮೂರು ಸವಾಲು ಮುಂದಿಟ್ಟ ಆಮ್‌ ಆದ್ಮಿ ಪಾರ್ಟಿ

ಹುಬ್ಬಳ್ಳಿ: ನೂತನ ಮುಖ್ಯಮಂತ್ರಿ ಮುಂದಿನ ಆರು ತಿಂಗಳಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಿ.ಬಿಕೋ ಎನ್ನುತ್ತಿರುವ ಬೆಳಗಾವಿಯ ಸುವರ್ಣ ಸೌಧದಲ್ಲಿ ಮುಖ್ಯಮಂತ್ರಿಗಳ ಕಚೇರಿಯನ್ನು ಹಸ್ತಾಂತರಿಸುವ ಮೂಲಕ ಉತ್ತರ ಕರ್ನಾಟಕದಲ್ಲಿ ಸಾರ್ವತ್ರಿಕ ಬೆಳವಣಿಗೆಗೆ ನಾಂದಿ ಹಾಡಬೇಕು ಎಂದು ಆಮ್‌ ಆಮಿ ಪಕ್ಷದ (ಆಪ್‌) ರಾಜ್ಯ ವೀಕ್ಷಕರಾದ ರೋಮಿ ಭಾಟಿ, ರಾಜ್ಯ ಉಪಾಧ್ಯಕ್ಷರಾದ ಶಾಂತಲಾ ದಾಮ್ಲೆ ಮತ್ತು … Continued