ನನ್ನನ್ನು ಮೌನಗೊಳಿಸಬಹುದು..ಸೋಲಿಸಲಾಗದು : ರಾಘವ ಚಡ್ಡಾ ವೀಡಿಯೊ ಸಂದೇಶದಿಂದ ಎಎಪಿ ಆಂತರಿಕ ಕಲಹ ಸ್ಫೋಟ
ನವದೆಹಲಿ: ಆಮ್ ಆದ್ಮಿ ಪಕ್ಷವು (AAP) ರಾಜ್ಯಸಭೆಯ ಉಪ ನಾಯಕನ ಸ್ಥಾನದಿಂದ ರಾಘವ ಚಡ್ಡಾ ಅವರನ್ನು ದಿಢೀರ್ ಕೆಳಗಿಳಿಸಿದ ಬೆನ್ನಲ್ಲೇ, ಪಕ್ಷದ ಆಂತರಿಕ ಕಲಹ ಸ್ಫೋಟಗೊಂಡಿದೆ. ಈ ಬೆಳವಣಿಗೆಯ ಕುರಿತು ಶುಕ್ರವಾರ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ರಾಘವ ಚಡ್ಡಾ, “ನನ್ನನ್ನು ಮೌನಗೊಳಿಸಬಹುದು, ಆದರೆ ಸೋಲಿಸಲು ಸಾಧ್ಯವಿಲ್ಲ” ಎಂದು ಪಕ್ಷದ ನಾಯಕರ ವಿರುದ್ಧ ಹರಿಹಾಯ್ದಿದಾರೆ. ವಿಡಿಯೋ ಸಂದೇಶವೊಂದನ್ನು ಬಿಡುಗಡೆ … Continued