ಶಿರಸಿ ಸಾರ್ವಜನಿಕ ಆಸ್ಪತ್ರೆಗೆ ಹೈಟೆಕ್ ಸೌಲಭ್ಯ | 15 ದಿನದಲ್ಲಿ ಶಾಸಕರ ಪ್ರತಿಕ್ರಿಯೆ ಬೇಕು; ಇಲ್ಲದಿದ್ರೆ ʼಆಸ್ಪತ್ರೆ ಉಳಿಸಿʼ ಸಹಿ ಸಂಗ್ರಹ ಅಭಿಯಾನ ; ಅನಂತಮೂರ್ತಿ ಹೆಗಡೆ
ಶಿರಸಿ : ಶಿರಸಿಯ ಪಂಡಿತ ಸಾರ್ವಜನಿಕ ಆಸ್ಪತ್ರೆಗೆ ಸಂಬಂಧಿಸಿದಂತೆ ಸರ್ಕಾರ ವೈದ್ಯಕೀಯ ಸಲಕರಣೆಗಳಿಗೆ 30 ಕೋಟಿ ರೂಪಾಯಿ ಕೊಡುತ್ತಿಲ್ಲ ಎಂಬ ಕಾರಣಕ್ಕೆ ಹೈಟೆಕ್ ಅಸ್ಪತ್ರೆಯನ್ನ ಕೆಳದರ್ಜೆಗೆ ತಳ್ಳುವ ಪ್ರಯತ್ನ ಮಾಡುತ್ತಿರುವ ಶಾಸಕರಾದ ಭೀಮಣ್ಣ ನಾಯ್ಕ ಜನತೆಯ ಕ್ಷಮೆ ಕೇಳಬೇಕು ಎಂದು ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ಆಗ್ರಹಿಸಿದ್ದಾರೆ. ಶಿರಸಿಯ ಪತ್ರಿಕಾಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, … Continued