ಎಎಪಿ ಸರ್ಕಾರ ವಿಶ್ವಾಸಮತ ಯಾಚನೆಗೆ ಕರೆದಿದ್ದ ವಿಧಾನಸಭೆ ಅಧಿವೇಶನ ರದ್ದುಗೊಳಿಸಿದ ಪಂಜಾಬ್ ರಾಜ್ಯಪಾಲ

ಚಂಡೀಗಡ: ಗುರುವಾರ ವಿಶೇಷ ವಿಧಾನಸಭೆ ಅಧಿವೇಶನ ಕರೆಯುವಂತೆ ಆಮ್ ಆದ್ಮಿ ಪಕ್ಷ (ಎಎಪಿ) ಸರ್ಕಾರ ಹೊರಡಿಸಿದ್ದ ಆದೇಶವನ್ನು ಪಂಜಾಬ್ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಬುಧವಾರ ಹಿಂಪಡೆದಿದ್ದಾರೆ. ವಿಶ್ವಾಸಮತ ಯಾಚನೆಗಾಗಿ ರಾಜ್ಯ ಸರ್ಕಾರ ಅಧಿವೇಶನ ಕರೆದಿತ್ತು. ಹಾಗೆ ಮಾಡಲು “ನಿರ್ದಿಷ್ಟ ನಿಯಮಗಳ ಅನುಪಸ್ಥಿತಿಯಲ್ಲಿ” ರಾಜ್ಯಪಾಲರು ಆದೇಶವನ್ನು ಹಿಂತೆಗೆದುಕೊಂಡರು. ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ದೆಹಲಿ ಮುಖ್ಯಮಂತ್ರಿ ಮತ್ತು ಆಪ್ ರಾಷ್ಟ್ರೀಯ … Continued