ಹಣ ಸುಲಿಗೆ ಪ್ರಕರಣ ; ದೆಹಲಿ ಎಎಪಿ ಶಾಸಕ ನರೇಶ ಬಲ್ಯಾನ್ ಬಂಧನ

ನವದೆಹಲಿ : ಕಳೆದ ವರ್ಷ ದಾಖಲಾದ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ಶಾಸಕ ನರೇಶ ಬಲ್ಯಾನ್ ಅವರನ್ನು ಶನಿವಾರ ದೆಹಲಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿಯ ಉತ್ತಮ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ನರೇಶ ಬಲ್ಯಾನ್ ಅವರನ್ನು ವಿಚಾರಣೆಗಾಗಿ ಆರ್ ಕೆ ಪುರಂನಲ್ಲಿರುವ ದೆಹಲಿ ಪೊಲೀಸರ ಅಪರಾಧ ವಿಭಾಗದ ಕಚೇರಿಗೆ ಕರೆಸಲಾಯಿತು ಮತ್ತು ನಂತರ … Continued

ಎಎಪಿ ಶಾಸಕ ಸೋಮನಾಥ್ ಭಾರತಿಗೆ ಎರಡು ವರ್ಷ ಜೈಲು ಶಿಕ್ಷೆ ಆದೇಶ ಎತ್ತಿ ಹಿಡಿದ ದೆಹಲಿ ಕೋರ್ಟ್‌

ನವ ದೆಹಲಿ: 2016ರಲ್ಲಿ ದಾಖಲಾದ ಪ್ರಕರಣವೊಂದರಲ್ಲಿ ಏಮ್ಸ್ ಭದ್ರತಾ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಎಎಪಿ ಶಾಸಕ ಸೋಮನಾಥ್ ಭಾರತಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸುವ ಆದೇಶವನ್ನು ದೆಹಲಿ ನ್ಯಾಯಾಲಯ ಮಂಗಳವಾರ ಎತ್ತಿಹಿಡಿದಿದೆ. ಆದೇಶದ ನಂತರ ಭಾರತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ವಕೀಲರು ತಿಳಿಸಿದ್ದಾರೆ. ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಜನವರಿಯಲ್ಲಿ ಸೋಮನಾಥ್ ಭಾರತಿಗೆ ಎರಡು ವರ್ಷ … Continued