ರಾಷ್ಟ್ರಪತಿ ಚುನಾವಣೆ: ಇಂದಿನ ಮಮತಾ ನೇತೃತ್ವದ ಪ್ರತಿಪಕ್ಷಗಳ ಸಭೆಗೆ ಟಿಆರ್‌ಎಸ್, ಎಎಪಿ ಹಾಜರಾಗಲ್ಲ

ನವದೆಹಲಿ: ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಮತ್ತು ಆಮ್ ಆದ್ಮಿ ಪಕ್ಷ (ಎಎಪಿ) ಮುಂಬರುವ ರಾಷ್ಟ್ರಪತಿ ಚುನಾವಣೆಯ ವಿಷಯವಾಗಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕರೆದಿರುವ ವಿರೋಧ ಪಕ್ಷಗಳ ಸಭೆಗೆ ಗೈರಾಗಲಿವೆ. ಮೂಲಗಳ ಪ್ರಕಾರ, ಕಾಂಗ್ರೆಸ್ ಜೊತೆ ವೇದಿಕೆ ಹಂಚಿಕೊಳ್ಳಲು ಟಿಆರ್‌ಎಸ್ ಬಯಸುವುದಿಲ್ಲ ಎಂದು ಹೇಳಲಾಗಿದೆ. … Continued