ದೆಹಲಿ ಮದ್ಯ ಪ್ರಕರಣ : ಗೋವಾ ಚುನಾವಣಾ ಪ್ರಚಾರಕ್ಕೆ ಹಗರಣದ ಹಣ ಬಳಸಿಕೊಂಡ ಎಎಪಿ-ಇ.ಡಿ.ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ

ನವದೆಹಲಿ: ಆಮ್ ಆದ್ಮಿ ಪಕ್ಷವು ದೆಹಲಿ ಮದ್ಯ ಹಗರಣದಿಂದ ಬಂದ ಹಣವನ್ನು ಗೋವಾದಲ್ಲಿ ಚುನಾವಣಾ ಪ್ರಚಾರಕ್ಕೆ ಬಳಸಿಕೊಂಡಿದೆ ಎಂದು ಜಾರಿ ನಿರ್ದೇಶನಾಲಯ ಗುರುವಾರ ಹೇಳಿದೆ. “ಇದುವರೆಗಿನ ಈ ಕಿಕ್‌ಬ್ಯಾಕ್‌ನ ಜಾಡು ತನಿಖೆಯಿಂದ ಈ ಹಣವನ್ನು ಎಎಪಿಯ ಚುನಾವಣಾ ಪ್ರಚಾರಕ್ಕೆ ಬಳಸಲಾಗಿದೆ ಎಂದು ತಿಳಿದುಬಂದಿದೆ” ಎಂದು ಪ್ರಕರಣದಲ್ಲಿ ಸಲ್ಲಿಸಿದ ಆರೋಪಪಟ್ಟಿಯಲ್ಲಿ ಇ.ಡಿ. ಹೇಳಿದೆ. 2022ರಲ್ಲಿ ನಡೆದ ಗೋವಾ … Continued