ದೆಹಲಿ ವಿಧಾನಸಭೆ ಚುನಾವಣೆ : ಎಎಪಿ ಸೋಲಲು 10 ಪ್ರಮುಖ ಕಾರಣಗಳು….

ನವದೆಹಲಿ : 2025 ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ವಿಜಯವನ್ನು ದಾಖಲಿಸಿದೆ. ಒಂದು ದಶಕಗಳ ಕಾಲ ದೆಹಲಿಯಲ್ಲಿ ಪ್ರಾಬಲ್ಯ ಮೆರೆದಿದ್ದ ಆಮ್ ಆದ್ಮಿ ಪಕ್ಷದ (ಎಎಪಿ) ಸತತ ಮೂರನೇ ಬಾರಿಗೆ ಅಧಿಕಾರದ ಗದ್ದುಗೆ ಏರುವ ಕನಸು ನುಚ್ಚು ನೂರಾಗಿದೆ. ಅಂಕಿಅಂಶಗಳ ಪ್ರಕಾರ, 70 ವಿಧಾನಸಭಾ ಸ್ಥಾನಗಳಲ್ಲಿ ಬಿಜೆಪಿ ೪೮ ಸ್ಥಾನಗಳನ್ನು ಗೆದ್ದಿದೆ, ಆದರೆ … Continued

ದೆಹಲಿ ವಿಧಾನಸಭೆ ಚುನಾವಣೆ: ಸೋತುಹೋದ ಎಎಪಿ ಘಟನಾಘಟಿ ನಾಯಕರು ಇವರು…

ನವದೆಹಲಿ: ದೆಹಲಿಯಲ್ಲಿ ಬಿಜೆಪಿ ಭಾರಿ ಗೆಲುವು ಸಾಧಿಸಿದ್ದು, ಒಟ್ಟು 70 ವಿದಾನಸಭಾ ಕ್ಷೇತ್ರಗಳಲ್ಲಿ 48ರಲ್ಲಿ ಬಿಜೆಪಿ ಜಯಗಳಿಸಿದೆ. ಕಳೆದ ಬಾರಿ 62 ಸ್ಥಾನಗಳಲ್ಲಿ ಜಯಗಳಿಸಿದ್ದು ಎಎಪಿ ಈ ಬಾರಿ ಕೇವಲ 22 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಮುಗ್ಗರಿಸಿದೆ. ಅರವಿಂದ ಕೇಜ್ರಿವಾಲ್‌ ಸೇರಿದಂತೆ ಎಎಪಿಯ ಘಟಾನುಘಟಿ ನಾಯಕರು ಸೋತುಹೋಗಿದ್ದಾರೆ. ಮನೀಶ ಸಿಸೋಡಿಯಾ ಮತ್ತು ಪ್ರಮುಖ ಸಚಿವ ಸೌರಭ … Continued

ದೆಹಲಿ ವಿಧಾನಸಭೆ ಚುನಾವಣೆ | ಎಎಪಿ ಗುಡಿಸಿ ಹಾಕಿದ ಬಿಜೆಪಿ ; 48ರಲ್ಲಿ ಬಿಜೆಪಿಗೆ ಜಯ, ಎಎಪಿಗೆ ಕೇವಲ 22 ಸ್ಥಾನ, ಕಾಂಗ್ರೆಸ್‌ ಶೂನ್ಯ

ನವದೆಹಲಿ: 27 ವರ್ಷಗಳ ವನವಾಸದ ನಂತರ, ಬಿಜೆಪಿ ಭರ್ಜರಿ ಜಯ ಗಳಿಸುವ ಮೂಲಕ ದೆಹಲಿಯಲ್ಲಿ ಮತ್ತೆ ಅಧಿಕಾರಕ್ಕೆ ಬಂದಿದೆ. ಒಂದು ದಶಕದ ಆಳ್ವಿಕೆಯ ನಂತರ ಆಮ್ ಆದ್ಮಿ ಪಕ್ಷ (ಎಎಪಿ)ಹೀನಾಯವಾಗಿ ಸೋತಿದ್ದು, ಅದರ ನಾಯಕ ಅರವಿಂದ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಸೇರಿದಂತೆ ಹಲವು ಘಟನಾಘಟಿ ನಾಯಕರು ಮಣ್ಣು ಮುಕ್ಕಿದ್ದಾರೆ. ಒಟ್ಟು 70 ಸ್ಥಾನಗಳ ದೆಹಲಿ … Continued

ದೆಹಲಿ ವಿಧಾನಸಭೆ ಚುನಾವಣೆ ; ಆಮ್‌ ಆದ್ಮಿ ಪಾರ್ಟಿಗೆ ಆಘಾತ ; ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್‌, ಮಾಜಿ ಡಿಸಿಎಂ ಸಿಸೋಡಿಯಾಗೆ ಸೋಲು

 ನವದೆಹಲಿ : ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಹಾಗೂ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ ಕೆಜ್ರಿವಾಲ್ ಅವರು ಸೋಲನುಭವಿಸಿದ್ದಾರೆ. ಎಎಪಿ ಮುಖ್ಯಸ್ಥ ಮತ್ತು ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಅಣ್ಣಾ ಹಜಾರೆ ನೇತೃತ್ವದ ಭ್ರಷ್ಟಾಚಾರ ವಿರೋಧಿ ಆಂದೋಲನದಿಂದ ಪ್ರವರ್ಧಮಾನಕ್ಕೆ ಏರಿದ ಅರವಿಂದ ಕೇಜ್ರಿವಾಲ್‌ ಅವರು ಮಾಜಿ ಮುಖ್ಯಮಂತ್ರಿಯ ಸಾಹಿಬ್‌ … Continued

‘ಆಪರೇಷನ್‌ ಕಮಲ’ ಆರೋಪಕ್ಕೆ ಪುರಾವೆ ಕೊಡಿ ; ಅರವಿಂದ ಕೇಜ್ರಿವಾಲಗೆ ಎಸಿಬಿ ನೋಟಿಸ್

ನವದೆಹಲಿ: ಬಿಜೆಪಿ ವಿರುದ್ಧ ಮಾಡಿದ ಆಮಿಷದ ಆರೋಪಕ್ಕೆ ಪುರಾವೆಗಳನ್ನು ನೀಡುವಂತೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಶುಕ್ರವಾರ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರಿಗೆ ನೋಟಿಸ್ ನೀಡಿದೆ. ಕೇಜ್ರಿವಾಲ್ ಅವರ “ಆಪರೇಷನ್ ಕಮಲ” ಕ್ಕೆ ಸಂಬಂಧಿಸಿದ ಆರೋಪಗಳಿಗೆ ಸಂಬಂಧಿಸಿದೆ, ಇದರಲ್ಲಿ ಅವರು ಮತ್ತು ಇತರ ಎಎಪಿ ನಾಯಕರು ಬಿಜೆಪಿಯು ತಮ್ಮ ಪಕ್ಷದ … Continued

ತಮ್ಮ ಪಕ್ಷ ಸೇರುವಂತೆ ಎಎಪಿ ನಾಯಕರಿಗೆ 15 ಕೋಟಿ ರೂ. ಆಫರ್‌ ನೀಡಿದ ಬಿಜೆಪಿ ; ಕೇಜ್ರಿವಾಲ್‌ ಆರೋಪ

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬೀಳುವ ಮುನ್ನವೇ ಬಿಜೆಪಿಯು ತನ್ನ ಪಕ್ಷದ ನಾಯಕರಿಗೆ ಹಣದ ಆಫರ್‌ ನೀಡುತ್ತಿದೆ ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಆರೋಪಿಸಿದ್ದಾರೆ. ದೆಹಲಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಬಿಜೆಪಿ ತನ್ನ 16 ಅಭ್ಯರ್ಥಿಗಳನ್ನು ಕರೆದು ಬಿಜೆಪಿಗೆ ಸೇರಲು ತಲಾ 15 ಕೋಟಿ ರೂ.ಗಳ ಆಫರ್‌ ನೀಡಿದೆ ಎಂದು ದೆಹಲಿ … Continued

ದೆಹಲಿ ವಿಧಾನಸಭೆ ಚುನಾವಣೆ | ಗುರುವಾರ ಹೊರಬಿದ್ದ 3 ಪ್ರಮುಖ ಎಕ್ಸಿಟ್ ಪೋಲ್‌ಗಳು ; ಬಹುಮತ ಬಿಜೆಪಿಗೋ, ಎಎಪಿಗೋ..?

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಗುರುವಾರ ಮತ್ತೆ ಮೂರು ಎಕ್ಸಿಟ್ ಪೋಲ್‌ಗಳು ಶುಕ್ರವಾರ ಹೊರಬಿದ್ದಿದ್ದು, ಮೂರೂ ಸಮೀಕ್ಷೆಗಳು ಬಿಜೆಪಿ ಬಹುಮತ ಪಡೆದು ಅಧಿಕಾರಕ್ಕೆ ಬರುವ ಸಾಧ್ಯತೆಯಿದೆ ಎಂದು ಹೇಳಿದೆ. ಬುಧವಾರ 11 ಎಕ್ಸಿಟ್‌ ಪೋಲ್‌ಗಳಲ್ಲಿ 9 ಎಕ್ಸಿಟ್‌ ಪೋಲ್‌ಗಳು ಬಿಜೆಪಿ ನೇತೃತ್ವದ ಎನ್‌ಡಿಎ ಬಹುಮತ ಪಡೆಯಬಹುದು ಎಂದು ಹೇಳಿದ್ದವು. ಎರಡು ಸಮೀಕ್ಷೆಗಳು ಆಮ್‌ ಆದ್ಮಿ … Continued

ದೆಹಲಿ ವಿಧಾನಸಭೆ ಚುನಾವಣೆ | ಎಎಪಿಗೆ ಹಿನ್ನಡೆ, 27 ವರ್ಷಗಳ ನಂತರ ಬಿಜೆಪಿ ಅಧಿಕಾರಕ್ಕೆ ; ಭವಿಷ್ಯ ನುಡಿದ ಬಹುತೇಕ ಎಕ್ಸಿಟ್‌ ಪೋಲ್‌ ಗಳು

ನವದೆಹಲಿ; 25 ವರ್ಷಗಳ ನಂತರ ಬಿಜೆಪಿಯು ಅಧಿಕಾರಕ್ಕೆ ಬರುವ ಸಾಧ್ಯತೆಯಿದೆ ಎಂದು ಹೆಚ್ಚಿನ ಮತಗಟ್ಟೆ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಭವಿಷ್ಯ ನುಡಿದಿವೆ. ಆದರೆ ಅನೇಕ ಸಂದರ್ಭಗಳಲ್ಲಿ ಚುನಾವನೋತ್ತರ ಸಮೀಕ್ಷೆಗಳು ತಪ್ಪಾಗಿವೆ. ದೆಹಲಿಯ 70 ವಿಧಾನಸಭಾ ಕ್ಷೇತ್ರಗಳಾದ್ಯಂತ ಬುಧವಾರ ನಡೆದ ಚುನಾವಣೆಯಲ್ಲಿ ಮತದಾರರು ಮತ ಚಲಾಯಿಸಿದ್ದಾರೆ. ಬೆಳಿಗ್ಗೆ 7 ಗಂಟೆಗೆ ಆರಂಭವಾದ ಮತದಾನ ಸಂಜೆ 6ರವರೆಗೆ ನಡೆಯಿತು. … Continued

ದೆಹಲಿ ವಿಧಾನಸಭೆ ಚುನಾವಣೆಗೂ ಮುನ್ನ ಅರವಿಂದ ಕೇಜ್ರಿವಾಲ ಆಮ್‌ ಆದ್ಮಿ ಪಕ್ಷಕ್ಕೆ 7 ಶಾಸಕರು ರಾಜೀನಾಮೆ

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಮತದಾನ ಮಾಡುವ ಐದು ದಿನಗಳ ಮೊದಲು ಆಮ್ ಆದ್ಮಿ ಪಕ್ಷದ (ಎಎಪಿ) ಏಳು ಶಾಸಕರು ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡಿದ ಶಾಸಕರಿಗೆ ಮತ್ತೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಸಿಕ್ಕಿರಲಿಲ್ಲ. ಶಾಸಕರಾದ ನರೇಶ ಯಾದವ್ (ಮೆಹ್ರೌಲಿ), ರೋಹಿತಕುಮಾರ (ತ್ರಿಲೋಕಪುರಿ), ರಾಜೇಶ ರಿಷಿ (ಜನಕಪುರಿ), ಮದನಲಾಲ (ಕಸ್ತೂರ್ಬಾ ನಗರ), ಪವನ್ ಶರ್ಮಾ (ಆದರ್ಶ … Continued

ವೀಡಿಯೊ…| ಅರವಿಂದ ಕೇಜ್ರಿವಾಲ್ ಮನೆ ಎದುರು ಕಸ ಸುರಿದ ಸಂಸದೆ ಸ್ವಾತಿ ಮಲಿವಾಲ್ ಬಂಧನ

ನವದೆಹಲಿ: ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರು ಆಮ್‌ ಆದ್ಮಿ ಪಕ್ಷದ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರ ಮನೆ ಮುಂದೆ ಕಸ ಎಸೆದು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಅವರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಸ್ವಾತಿ ಮಲಿವಾಲ್ ಮತ್ತು ಅವರ ಬೆಂಬಲಿಗರು ವಿಕಾಸಪುರಿಯ ರಸ್ತೆಗಳಿಂದ ಕಸವನ್ನು ಮೂರು ಮಿನಿ ಟ್ರಕ್‌ಗಳಲ್ಲಿ ಸಂಗ್ರಹಿಸಿ ಫಿರೋಜ್‌ಶಾ ರಸ್ತೆಯಲ್ಲಿರುವ ಕೇಜ್ರಿವಾಲ್ ಅವರ … Continued