ಜೈಲಿನಲ್ಲಿ ಇನ್ಸುಲಿನ್ ಕೊಡದೆ ಅರವಿಂದ ಕೇಜ್ರಿವಾಲ್ ಕೊಲ್ಲಲು ಬಿಜೆಪಿ ಬಯಸಿದೆ : ಇಂಡಿಯಾ ಮೈತ್ರಿಕೂಟದ ಸಮಾವೇಶದಲ್ಲಿ ಸುನೀತಾ ಕೇಜ್ರಿವಾಲ್ ಗಂಭೀರ ಆರೋಪ

ರಾಂಚಿ (ಜಾರ್ಖಂಡ್): ‘ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ ಅವರನ್ನು ಕೊಲ್ಲುವ ಉದ್ದೇಶದಿಂದ ಅವರಿಗೆ ಜೈಲಿನಲ್ಲಿ ಇನ್ಸುಲಿನ್‌ ನೀಡುವುದನ್ನು ನಿರಾಕರಿಸಲಾಗುತ್ತಿದೆ’ ಎಂದು ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್‌ ಗಂಭೀರ ಆರೋಪ ಮಾಡಿದ್ದಾರೆ. ಜಾರ್ಖಂಡದ ರಾಂಚಿ ನಗರದಲ್ಲಿ ಭಾನುವಾರ ಆಯೋಜಿಸಲಾಗಿದ್ದ ವಿಪಕ್ಷಗಳ ಇಂಡಿಯಾ ಮೈತ್ರಿ ಕೂಟದ ‘ನ್ಯಾಯ’ ಚುನಾವಣಾ ಸಮಾವೇಶದಲ್ಲಿ ಅವರು ಈ ಆರೋಪ ಮಾಡಿದ್ದಾರೆ. ನನ್ನ … Continued

ಸಚಿವ ಸ್ಥಾನ-ಎಎಪಿಗೆ ದೆಹಲಿ ಸಚಿವ ರಾಜಕುಮಾರ ಆನಂದ ರಾಜೀನಾಮೆ

ನವದೆಹಲಿ: ದೆಹಲಿಯ ಸಮಾಜ ಕಲ್ಯಾಣ ಇಲಾಖೆ ಸಚಿವ ರಾಜಕುಮಾರ ಆನಂದ ಅವರು ಬುಧವಾರ ತಮ್ಮ ಸಚಿವ ಸ್ಥಾನಕ್ಕೆ ಹಾಗೂ ಆಮ್ ಆದ್ಮಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಮದ್ಯ ನೀತಿ ಪ್ರಕರಣದ ಸ್ಪಷ್ಟ ಉಲ್ಲೇಖ ನೀಡಿರುವ ದೆಹಲಿ ಸಚಿವ ರಾಜಕುಮಾರ ಆನಂದ ಅವರು ಬುಧವಾರ ಆಮ್ ಆದ್ಮಿ ಪಕ್ಷದ ಭ್ರಷ್ಟಾಚಾರದ ನೀತಿಯ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿ ಪಕ್ಷದ … Continued

ದೆಹಲಿ ಅಬಕಾರಿ ನೀತಿ ಪ್ರಕರಣ: ಎಎಪಿ ನಾಯಕ ಸಂಜಯ ಸಿಂಗ್‌ ಗೆ ಸುಪ್ರೀಂ ಕೋರ್ಟ್ ಜಾಮೀನು

ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಹಾಗೂ ರಾಜ್ಯಸಭಾ ಸದಸ್ಯ ಸಂಜಯ ಸಿಂಗ್ ಅವರ ಕಸ್ಟಡಿ ಇನ್ನು ಮುಂದೆ ಅಗತ್ಯವಿಲ್ಲ ಎಂದು ಜಾರಿ ನಿರ್ದೇಶನಾಲಯ (ಇಡಿ) ಹೇಳಿದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ಜಾಮೀನು ನೀಡಿದೆ. ವಿಚಾರಣೆಯ ಬಾಕಿ ಇರುವಂತೆ ಸಿಂಗ್ ಅವರನ್ನು ಜಾಮೀನಿನ ಮೇಲೆ … Continued

ಎಎಪಿಗೆ ಆಘಾತ: ಪಕ್ಷದ ಏಕೈಕ ಲೋಕಸಭಾ ಸದಸ್ಯ ಬಿಜೆಪಿಗೆ ಸೇರ್ಪಡೆ

ನವದೆಹಲಿ: ಆಮ್‌ ಆದಮಿ ಪಕ್ಷಕ್ಕೆ ಆಘಾತದಲ್ಲಿ ಪಂಜಾಬಿನ ಆಮ್ ಆದ್ಮಿ ಪಕ್ಷದ ಏಕೈಕ ಲೋಕಸಭಾ ಸದಸ್ಯ ಸುಶೀಲಕುಮಾರ ರಿಂಕು ಅವರು ಪಕ್ಷದ ಶಾಸಕ ಶೀತಲ ಅಂಗುರಲ್ ಅವರೊಂದಿಗೆ ಬುಧವಾರ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಅಂಗುರಲ್ ಅವರು ಜಲಂಧರ್ ಪಶ್ಚಿಮ ಕ್ಷೇತ್ರದಿಂದ ರಾಜ್ಯ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ. ಜಲಂಧರ ಸಂಸದ ಸುಶೀಲಕುಮಾರ ರಿಂಕು ಅವರೊಂದಿಗೆ ಶಾಸಕರು ಕೇಂದ್ರ … Continued

ವೀಡಿಯೊ..| ಖಲಿಸ್ತಾನಿ ಸಂಘಟನೆಗಳಿಂದ ₹133.54 ಕೋಟಿ ಪಡೆದ ಆಮ್‌ ಆದ್ಮಿ ಪಕ್ಷ : ಖಲಿಸ್ತಾನಿ ಭಯೋತ್ಪಾದಕ ಪನ್ನುನ್ ಆರೋಪ

ನವದೆಹಲಿ; 2014 ಮತ್ತು 2022 ರ ನಡುವೆ ಆಮ್ ಆದ್ಮಿ ಪಕ್ಷವು ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್ ಡಾಲರ್ (ಅಂದಾಜು 133.54 ಕೋಟಿ ರೂ.) ಹಣ ಪಡೆದಿದೆ ಎಂದು ಖಲಿಸ್ತಾನಿ ಭಯೋತ್ಪಾದಕ ಗುರ್ಪತ್‌ವಂತ್ ಸಿಂಗ್ ಪನ್ನುನ್ ಆರೋಪಿಸಿದ್ದಾನೆ. ಅಮೆರಿಕ ಮತ್ತು ಕೆನಡಾದ ಉಭಯ ಪೌರತ್ವವನ್ನು ಹೊಂದಿರುವ ಭಾರತೀಯ ಮೂಲದ ಪನ್ನುನ್, ಸೋಮವಾರ ಸಾಮಾನಿಕ ಮಾಧ್ಯಮದ ಮೂಲಕ … Continued

ಜಾರಿ ನಿರ್ದೇಶನಾಲಯದ ಕಸ್ಟಡಿಯಿಂದ ಮೊದಲನೇ ಸರ್ಕಾರಿ ಆದೇಶ ಹೊರಡಿಸಿದ ಅರವಿಂದ ಕೇಜ್ರಿವಾಲ್

ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಬಂಧಿತರಾಗಿರುವ ಅರವಿಂದ ಕೇಜ್ರಿವಾಲ್ ಅವರು ಜಾರಿ ನಿರ್ದೇಶನಾಲಯದ ಕಸ್ಟಡಿಯಲ್ಲಿರುವಾಗಲೇ ಸರ್ಕಾರಕ್ಕೆ ತಮ್ಮ ಮೊದಲ ಆದೇಶವನ್ನು ನೀಡಿದ್ದಾರೆ. ಈ ಆದೇಶವು ಜಲ ಸಚಿವಾಲಯಕ್ಕೆ ಸಂಬಂಧಿಸಿದೆ ಮತ್ತು ಸೂಚನೆಯ ಮೂಲಕ ನಿರ್ದೇಶನವನ್ನು ಕಳುಹಿಸಲಾಗಿದೆ. ದೆಹಲಿ ಸಚಿವರಾದ ಅತಿಶಿ ಇಂದು ಬೆಳಗ್ಗೆ 10 ಗಂಟೆಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅರವಿಂದ್ ಕೇಜ್ರಿವಾಲ್ ಹೊರಡಿಸಿದ ಆದೇಶದ ಬಗ್ಗೆ … Continued

ಇ.ಡಿ. ಬಂಧಿಸಿದ್ದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿ ಹಿಂಪಡೆದ ಅರವಿಂದ ಕೇಜ್ರಿವಾಲ್

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮುಂದೆ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆಯಲು ದೆಹಲಿ ಮುಖ್ಯಮಂತ್ರಿ (ಸಿಎಂ) ಅರವಿಂದ ಕೇಜ್ರಿವಾಲ್ ನಿರ್ಧರಿಸಿದ್ದಾರೆ. ಕೇಜ್ರಿವಾಲ್ ಅವರನ್ನು ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯಕ್ಕೆ ಇ.ಡಿ. ಹಾಜರುಪಡಿಸಿದಾಗ ಅವರ ರಿಮಾಂಡ್‌ಗೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ಮುಂದೆ ಪ್ರಕರಣವನ್ನು ವಾದಿಸುವುದಾಗಿ ಕೇಜ್ರಿವಾಲ್ ಪರ … Continued

ನಾಲ್ಕು ರಾಜ್ಯಗಳಲ್ಲಿ ಎಎಪಿ – ಕಾಂಗ್ರೆಸ್‌ ಮಧ್ಯೆ ಸ್ಥಾನ ಹಂಚಿಕೆ ಅಂತಿಮ

ನವದೆಹಲಿ : ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ದೆಹಲಿ ಸೇರಿದಂತೆ ನಾಲ್ಕು ರಾಜ್ಯಗಳಲ್ಲಿ ಎಎಪಿ ಜೊತೆ ಸ್ಥಾನ ಹೊಂದಾಣಿಕೆ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯ 7 ಕ್ಷೇತ್ರಗಳ ಪೈಕಿ ನಾಲ್ಕು ಕ್ಷೇತ್ರಗಳಲ್ಲಿ ಆಮ್‌ ಆದ್ಮಿ ಪಾರ್ಟಿ ಸ್ಪರ್ಧಿಸಲಿದೆ ಹಾಗೂ ಉಳಿದ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಸ್ಪರ್ಧಿಸಲಿದೆ. ಜೊತೆಗೆ ಗುಜರಾತ್‌, ಹರಿಯಾಣ, ಗೋವಾ ಹಾಗೂ ಚಂಡೀಗಢದಲ್ಲಿ ಸೀಟು … Continued

ಬಿಜೆಪಿಗೆ ದೊಡ್ಡ ಹಿನ್ನಡೆ : ಎಎಪಿ ಅಭ್ಯರ್ಥಿಯನ್ನು ಚಂಡೀಗಢ ಮೇಯರ್ ಎಂದು ಘೋಷಿಸಿದ ಸುಪ್ರೀಂ ಕೋರ್ಟ್ : ಹಿಂದಿನ ಫಲಿತಾಂಶ ರದ್ದು

ನವದೆಹಲಿ: ಚಂಡೀಗಢ ಮೇಯರ್‌ ಚುನಾವಣೆ ಪ್ರಕರಣದಲ್ಲಿ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ದೊಡ್ಡ ಹಿನ್ನಡೆಯಾಗಿದ್ದು, ಚಂಡೀಗಢದ ಆಮ್‌ ಆದ್ಮಿ ಪಕ್ಷದ ಮೇಯರ್ ಅಭ್ಯರ್ಥಿ ಕುಲದೀಪಕುಮಾರ ಅವರನ್ನು ವಿಜಯಿ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಘೋಷಿಸಿದೆ. ಜಾಹೀರಾತು ಚಂಡೀಗಢದ ಮೇಯರ್ ಆಗಿ ಬಿಜೆಪಿ ಅಭ್ಯರ್ಥಿಯನ್ನು ಘೋಷಿಸಿದ್ದ ಚುನಾವಣಾಧಿಕಾರಿಯ (ಆರ್‌ಒ- ರಿಟರ್ನಿಂಗ್‌ ಆಫೀಸರ್‌) ಅನಿಲ ಮಸೀಹ್‌ ಅವರ ನಿರ್ಧಾರವನ್ನು … Continued

ಚಂಡೀಗಢ ಮೇಯರ್ ಆಯ್ಕೆ ಪ್ರಕರಣ : ಸುಪ್ರೀಂ ಕೋರ್ಟ್ ವಿಚಾರಣೆಗೆ ಮುಂಚಿತವಾಗಿ 3 ಎಎಪಿ ಕೌನ್ಸಿಲರ್‌ಗಳು ಬಿಜೆಪಿಗೆ ಸೇರ್ಪಡೆ

ಚಂಡೀಗಢ: ಮೇಯರ್ ಚುನಾವಣೆಯಲ್ಲಿ ಅಕ್ರಮ ಎಸಗಿದ ಆರೋಪದ ಕುರಿತು ಸುಪ್ರೀಂ ಕೋರ್ಟ್ ವಿಚಾರಣೆಗೆ ಒಂದು ದಿನ ಮುಂಚಿತವಾಗಿ ಬಿಜೆಪಿ ನಾಯಕ ಮನೋಜ ಸೋಂಕರ್ ಅವರು ಭಾನುವಾರ ಸಂಜೆ ಚಂಡೀಗಢ ಮೇಯರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಂತರದ ಬೆಳವಣಿಗೆಯಲ್ಲಿ ಆಮ್‌ ಆದ್ಮಿ ಪಕ್ಷದ ಮೂವರು ಕೌನ್ಸಿಲರ್‌ಗಳು ಬಿಜೆಪಿ ಸೇರುವ ಮೂಲಕ ಎಎಪಿಗೆ ಆಘಾತ ನೀಡಿದ್ದಾರೆ. ಜನವರಿ 30 … Continued