ದೆಹಲಿ ವಿಧಾನಸಭೆ ಚುನಾವಣೆ ; ಆಮ್‌ ಆದ್ಮಿ ಪಾರ್ಟಿಗೆ ಆಘಾತ ; ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್‌, ಮಾಜಿ ಡಿಸಿಎಂ ಸಿಸೋಡಿಯಾಗೆ ಸೋಲು

 ನವದೆಹಲಿ : ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಹಾಗೂ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ ಕೆಜ್ರಿವಾಲ್ ಅವರು ಸೋಲನುಭವಿಸಿದ್ದಾರೆ. ಎಎಪಿ ಮುಖ್ಯಸ್ಥ ಮತ್ತು ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಅಣ್ಣಾ ಹಜಾರೆ ನೇತೃತ್ವದ ಭ್ರಷ್ಟಾಚಾರ ವಿರೋಧಿ ಆಂದೋಲನದಿಂದ ಪ್ರವರ್ಧಮಾನಕ್ಕೆ ಏರಿದ ಅರವಿಂದ ಕೇಜ್ರಿವಾಲ್‌ ಅವರು ಮಾಜಿ ಮುಖ್ಯಮಂತ್ರಿಯ ಸಾಹಿಬ್‌ … Continued

‘ಆಪರೇಷನ್‌ ಕಮಲ’ ಆರೋಪಕ್ಕೆ ಪುರಾವೆ ಕೊಡಿ ; ಅರವಿಂದ ಕೇಜ್ರಿವಾಲಗೆ ಎಸಿಬಿ ನೋಟಿಸ್

ನವದೆಹಲಿ: ಬಿಜೆಪಿ ವಿರುದ್ಧ ಮಾಡಿದ ಆಮಿಷದ ಆರೋಪಕ್ಕೆ ಪುರಾವೆಗಳನ್ನು ನೀಡುವಂತೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಶುಕ್ರವಾರ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರಿಗೆ ನೋಟಿಸ್ ನೀಡಿದೆ. ಕೇಜ್ರಿವಾಲ್ ಅವರ “ಆಪರೇಷನ್ ಕಮಲ” ಕ್ಕೆ ಸಂಬಂಧಿಸಿದ ಆರೋಪಗಳಿಗೆ ಸಂಬಂಧಿಸಿದೆ, ಇದರಲ್ಲಿ ಅವರು ಮತ್ತು ಇತರ ಎಎಪಿ ನಾಯಕರು ಬಿಜೆಪಿಯು ತಮ್ಮ ಪಕ್ಷದ … Continued

ತಮ್ಮ ಪಕ್ಷ ಸೇರುವಂತೆ ಎಎಪಿ ನಾಯಕರಿಗೆ 15 ಕೋಟಿ ರೂ. ಆಫರ್‌ ನೀಡಿದ ಬಿಜೆಪಿ ; ಕೇಜ್ರಿವಾಲ್‌ ಆರೋಪ

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬೀಳುವ ಮುನ್ನವೇ ಬಿಜೆಪಿಯು ತನ್ನ ಪಕ್ಷದ ನಾಯಕರಿಗೆ ಹಣದ ಆಫರ್‌ ನೀಡುತ್ತಿದೆ ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಆರೋಪಿಸಿದ್ದಾರೆ. ದೆಹಲಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಬಿಜೆಪಿ ತನ್ನ 16 ಅಭ್ಯರ್ಥಿಗಳನ್ನು ಕರೆದು ಬಿಜೆಪಿಗೆ ಸೇರಲು ತಲಾ 15 ಕೋಟಿ ರೂ.ಗಳ ಆಫರ್‌ ನೀಡಿದೆ ಎಂದು ದೆಹಲಿ … Continued

ದೆಹಲಿ ವಿಧಾನಸಭೆ ಚುನಾವಣೆ | ಗುರುವಾರ ಹೊರಬಿದ್ದ 3 ಪ್ರಮುಖ ಎಕ್ಸಿಟ್ ಪೋಲ್‌ಗಳು ; ಬಹುಮತ ಬಿಜೆಪಿಗೋ, ಎಎಪಿಗೋ..?

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಗುರುವಾರ ಮತ್ತೆ ಮೂರು ಎಕ್ಸಿಟ್ ಪೋಲ್‌ಗಳು ಶುಕ್ರವಾರ ಹೊರಬಿದ್ದಿದ್ದು, ಮೂರೂ ಸಮೀಕ್ಷೆಗಳು ಬಿಜೆಪಿ ಬಹುಮತ ಪಡೆದು ಅಧಿಕಾರಕ್ಕೆ ಬರುವ ಸಾಧ್ಯತೆಯಿದೆ ಎಂದು ಹೇಳಿದೆ. ಬುಧವಾರ 11 ಎಕ್ಸಿಟ್‌ ಪೋಲ್‌ಗಳಲ್ಲಿ 9 ಎಕ್ಸಿಟ್‌ ಪೋಲ್‌ಗಳು ಬಿಜೆಪಿ ನೇತೃತ್ವದ ಎನ್‌ಡಿಎ ಬಹುಮತ ಪಡೆಯಬಹುದು ಎಂದು ಹೇಳಿದ್ದವು. ಎರಡು ಸಮೀಕ್ಷೆಗಳು ಆಮ್‌ ಆದ್ಮಿ … Continued

ದೆಹಲಿ ವಿಧಾನಸಭೆ ಚುನಾವಣೆ | ಎಎಪಿಗೆ ಹಿನ್ನಡೆ, 27 ವರ್ಷಗಳ ನಂತರ ಬಿಜೆಪಿ ಅಧಿಕಾರಕ್ಕೆ ; ಭವಿಷ್ಯ ನುಡಿದ ಬಹುತೇಕ ಎಕ್ಸಿಟ್‌ ಪೋಲ್‌ ಗಳು

ನವದೆಹಲಿ; 25 ವರ್ಷಗಳ ನಂತರ ಬಿಜೆಪಿಯು ಅಧಿಕಾರಕ್ಕೆ ಬರುವ ಸಾಧ್ಯತೆಯಿದೆ ಎಂದು ಹೆಚ್ಚಿನ ಮತಗಟ್ಟೆ ಸಮೀಕ್ಷೆಗಳು ಭವಿಷ್ಯ ನುಡಿದಿವೆ. ಭವಿಷ್ಯ ನುಡಿದಿವೆ. ಆದರೆ ಅನೇಕ ಸಂದರ್ಭಗಳಲ್ಲಿ ಚುನಾವನೋತ್ತರ ಸಮೀಕ್ಷೆಗಳು ತಪ್ಪಾಗಿವೆ. ದೆಹಲಿಯ 70 ವಿಧಾನಸಭಾ ಕ್ಷೇತ್ರಗಳಾದ್ಯಂತ ಬುಧವಾರ ನಡೆದ ಚುನಾವಣೆಯಲ್ಲಿ ಮತದಾರರು ಮತ ಚಲಾಯಿಸಿದ್ದಾರೆ. ಬೆಳಿಗ್ಗೆ 7 ಗಂಟೆಗೆ ಆರಂಭವಾದ ಮತದಾನ ಸಂಜೆ 6ರವರೆಗೆ ನಡೆಯಿತು. … Continued

ದೆಹಲಿ ವಿಧಾನಸಭೆ ಚುನಾವಣೆಗೂ ಮುನ್ನ ಅರವಿಂದ ಕೇಜ್ರಿವಾಲ ಆಮ್‌ ಆದ್ಮಿ ಪಕ್ಷಕ್ಕೆ 7 ಶಾಸಕರು ರಾಜೀನಾಮೆ

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಮತದಾನ ಮಾಡುವ ಐದು ದಿನಗಳ ಮೊದಲು ಆಮ್ ಆದ್ಮಿ ಪಕ್ಷದ (ಎಎಪಿ) ಏಳು ಶಾಸಕರು ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡಿದ ಶಾಸಕರಿಗೆ ಮತ್ತೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಸಿಕ್ಕಿರಲಿಲ್ಲ. ಶಾಸಕರಾದ ನರೇಶ ಯಾದವ್ (ಮೆಹ್ರೌಲಿ), ರೋಹಿತಕುಮಾರ (ತ್ರಿಲೋಕಪುರಿ), ರಾಜೇಶ ರಿಷಿ (ಜನಕಪುರಿ), ಮದನಲಾಲ (ಕಸ್ತೂರ್ಬಾ ನಗರ), ಪವನ್ ಶರ್ಮಾ (ಆದರ್ಶ … Continued

ವೀಡಿಯೊ…| ಅರವಿಂದ ಕೇಜ್ರಿವಾಲ್ ಮನೆ ಎದುರು ಕಸ ಸುರಿದ ಸಂಸದೆ ಸ್ವಾತಿ ಮಲಿವಾಲ್ ಬಂಧನ

ನವದೆಹಲಿ: ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರು ಆಮ್‌ ಆದ್ಮಿ ಪಕ್ಷದ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರ ಮನೆ ಮುಂದೆ ಕಸ ಎಸೆದು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಅವರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಸ್ವಾತಿ ಮಲಿವಾಲ್ ಮತ್ತು ಅವರ ಬೆಂಬಲಿಗರು ವಿಕಾಸಪುರಿಯ ರಸ್ತೆಗಳಿಂದ ಕಸವನ್ನು ಮೂರು ಮಿನಿ ಟ್ರಕ್‌ಗಳಲ್ಲಿ ಸಂಗ್ರಹಿಸಿ ಫಿರೋಜ್‌ಶಾ ರಸ್ತೆಯಲ್ಲಿರುವ ಕೇಜ್ರಿವಾಲ್ ಅವರ … Continued

ಚಂಡೀಗಢ ಮೇಯರ್ ಚುನಾವಣೆ | ಬಿಜೆಪಿ ಅಭ್ಯರ್ಥಿಯ ಅಚ್ಚರಿಯ ಗೆಲುವು ; ಬಹುಮತ ಇದ್ರೂ ಮಂಡಿಯೂರಿದ ಎಎಪಿ-ಕಾಂಗ್ರೆಸ್‌ ಮೈತ್ರಿಕೂಟ…!

ಚಂಡೀಗಢ: ಎಎಪಿ-ಕಾಂಗ್ರೆಸ್ ಮೈತ್ರಿಕೂಟಕ್ಕೆ ಬಹುಮತವಿದ್ದರೂ ಚಂಡೀಗಢದ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಅಚ್ಚರಿಯ ಗೆಲುವು ಸಾಧಿಸಿದೆ. ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹರ್‌ಪ್ರೀತ್ ಕೌರ್ ಬಬ್ಲಾ ಅವರು ಎಎಪಿಯ ಪ್ರೇಮ್ ಲತಾ ವಿರುದ್ಧ 19 -17 ಮತಗಳಿಂದ ಜಯಗಳಿಸಿದ್ದಾರೆ. ಚಂಡೀಗಢದ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಮತ್ತು ಎಎಪಿ-ಕಾಂಗ್ರೆಸ್ ಮೈತ್ರಿಕೂಟದ ನಡುವೆ ಪೈಪೋಟಿ ಏರ್ಪಟ್ಟಿತ್ತು. ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್‌ನ ಅಸೆಂಬ್ಲಿ … Continued

ಇಂದು ರಾತ್ರಿ 8 ಗಂಟೆಯೊಳಗೆ ʼಯಮುನಾ ವಿಷ ಮಿಶ್ರಣʼದ ಬಗ್ಗೆ ಪುರಾವೆ ನೀಡಿ: ಕೇಜ್ರಿವಾಲಗೆ ಚುನಾವಣಾ ಆಯೋಗ ಸೂಚನೆ

ನವದೆಹಲಿ: ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರು ಹರಿಯಾಣದ ಬಿಜೆಪಿ ಸರ್ಕಾರವು ಯಮುನಾ ನೀರನ್ನು ವಿಷಪೂರಿತಗೊಳಿಸಿದೆ ಎಂಬ ಎಂದು ಗಂಭೀರ ಆರೋಪ ಮಾಡಿದ್ದು, ಈ ಆರೋಪಕ್ಕೆ ಪುರಾವೆಗಳನ್ನು ಒದಗಿಸುವಂತೆ ಚುನಾವಣಾ ಆಯೋಗವು ಸೂಚಿಸಿದೆ. ಬಿಜೆಪಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಬುಧವಾರ ರಾತ್ರಿ 8 ಗಂಟೆಯೊಳಗೆ ಸಾಕ್ಷ್ಯಾಧಾರಗಳನ್ನು ಪ್ರಸ್ತುಪಡಿಸುವಂತೆ ಸೂಚಿಸಿರುವ ಚುನಾವಣಾ ಆಯೋಗವು, ಇದು … Continued

ರಾಹುಲ್ ಗಾಂಧಿ ವಿರುದ್ಧ ಎಎಪಿಯ ಅವಹೇಳನಕಾರಿ ಪೋಸ್ಟ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ ಕಾಂಗ್ರೆಸ್‌

ನವದೆಹಲಿ : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಅದರ ದೆಹಲಿಯ ಉನ್ನತ ನಾಯಕತ್ವದ ವಿರುದ್ಧ ಆಮ್ ಆದ್ಮಿ ಪಕ್ಷದ (ಎಎಪಿ) ‘ಅಪ್ರಾಮಾಣಿಕ’ ಎಂದು ಗೇಲಿ ಮಾಡಿ ಪೋಸ್ಟರ್‌ ಅಂಟಿಸಿದ್ದಕ್ಕೆ ಕೆರಳಿರುವ ಕಾಂಗ್ರೆಸ್ ಪಕ್ಷವು ಶನಿವಾರ ಚುನಾವಣೆ ಆಯೋಗ (EC)ಕ್ಕೆ ತನ್ನ ದೂರನ್ನು ದಾಖಲಿಸಿದೆ. ಕಾಂಗ್ರೆಸ್ ನಾಯಕರ ನಿಯೋಗವು ವಕೀಲರ ತಂಡದ ಜೊತೆ … Continued