ಪ್ರಧಾನಿ ಮೋದಿ, ಅಮಿತ್‌ ಶಾ ಅವರ ಎಐ ರಚಿತ ವೀಡಿಯೊ ಪೋಸ್ಟ್‌ ; ಎಎಪಿ ವಿರುದ್ಧ ಎಫ್‌ ಐಆರ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಎಐ-ರಚಿಸಿದ ಫೋಟೋಗಳು ಮತ್ತು ವೀಡಿಯೊಗಳನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಸೋಮವಾರ ನಾರ್ತ್ ಅವೆನ್ಯೂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ … Continued

ಅರವಿಂದ ಕೇಜ್ರಿವಾಲ್‌, ಸಿಸೊಡಿಯಾಗೆ ಹೊಸ ಸಂಕಷ್ಟ ; ದೆಹಲಿ ಮದ್ಯನೀತಿ ಪ್ರಕರಣದಲ್ಲಿ ಇ.ಡಿ.ವಿಚಾರಣೆಗೆ ಕೇಂದ್ರದ ಒಪ್ಪಿಗೆ

ನವದೆಹಲಿ: ದೆಹಲಿ ಚುನಾವಣೆಗೆ ಮುನ್ನ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಹಾಗೂ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ಗೆ ಹೊಸ ಸಂಕಷ್ಟ ಎದುರಾಗಿದೆ. ಕೇಂದ್ರ ಗೃಹ ಸಚಿವಾಲಯವು ಈಗ ರದ್ದಾಗಿರುವ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅರವಿಂದ ಕೇಜ್ರಿವಾಲ್‌ ಅವರನ್ನು ವಿಚಾರಣೆಗೆ ಒಳಪಡಿಸಲು ಜಾರಿ ನಿರ್ದೇಶನಾಲಯಕ್ಕೆ ಅನುಮತಿ ನೀಡಿದೆ. … Continued

ಹೀಗಾದ್ರೆ ಇಂಡಿಯಾ ಮೈತ್ರಿಕೂಟ ವಿಸರ್ಜಿಸುವುದು ಒಳಿತು…: ದೆಹಲಿ ಚುನಾವಣೆಯಲ್ಲಿ ಎಎಪಿ-ಕಾಂಗ್ರೆಸ್ ಪ್ರತ್ಯೇಕ ಸ್ಪರ್ಧೆ ಬಗ್ಗೆ ಒಮರ್ ಅಬ್ದುಲ್ಲಾ

ನವದೆಹಲಿ: ವಿಪಕ್ಷಗಳ ಇಂಡಿಯಾ ಮೈತ್ರಿಕೂಟದ ನಾಯಕತ್ವ ಅಥವಾ ಕಾರ್ಯಸೂಚಿಯ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ ಮತ್ತು ಕಳೆದ ವರ್ಷ ಸಂಸತ್ತಿನ ಚುನಾವಣೆಗಾಗಿ ಇಂಡಿಯಾ ಮೈತ್ರಿಕೂಟ ರಚಿಸಿದ್ದರೆ ಅದನ್ನು ವಿಸರ್ಜಿಸಬೇಕು ಎಂದು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಗುರುವಾರ ಹೇಳಿದ್ದಾರೆ. ಎಎಪಿ, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತ್ರಿಕೋನ ಹೋರಾಟಕ್ಕೆ ಸಾಕ್ಷಿಯಾಗಿರುವ ದೆಹಲಿ ವಿಧಾನಸಭಾ … Continued

ದೆಹಲಿ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟಿಸಿದ ಚುನಾವಣಾ ಆಯೋಗ; ಒಂದೇ ಹಂತದಲ್ಲಿ ಮತದಾನ

ನವದೆಹಲಿ: ದೆಹಲಿಯಲ್ಲಿ ವಿಧಾನಸಭೆ ಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗವು ಪ್ರಕಟಿಸಿದ್ದು, ಫೆಬ್ರವರಿ 5 ರಂದು ಒಂದೇ ಹಂತದಲ್ಲಿ ನಡೆಯಲಿದೆ ಎಂದು ಮಂಗಳವಾರ ತಿಳಿಸಿದೆ. ಫೆಬ್ರವರಿ 8 ರಂದು ಮತ ಎಣಿಕೆ ನಡೆಯಲಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವಕುಮಾರ ಅವರು, “ನಾವು ಶೀಘ್ರದಲ್ಲೇ ಒಂದು ಶತಕೋಟಿ ಮತದಾರರ ಹೊಸ ದಾಖಲೆ ಮಾಡಲಿದ್ದೇವೆ” ಎಂದು ಅವರು … Continued

ವೀಡಿಯೊ..| ಬೆಲ್ಟ್‌ ತೆಗೆದುಕೊಂಡು ತನಗೆ ತಾನೇ ಹೊಡೆದುಕೊಂಡ ಎಎಪಿ ನಾಯಕ…!

ಸೂರತ್‌ : ಆಮ್ ಆದ್ಮಿ ಪಕ್ಷದ ನಾಯಕ ಗೋಪಾಲ ಇಟಾಲಿಯಾ ಅವರು ಸೋಮವಾರ ಗುಜರಾತಿನ ಸೂರತ್‌ನಲ್ಲಿ ನಡೆದ ಸಾರ್ವಜನಿಕ ಸಭೆಯೊಂದರಲ್ಲಿ ಗುಜರಾತಿನಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರ ಎಸಗಿದ ವಿವಿಧ ಅಪರಾಧಗಳ ಸಂತ್ರಸ್ತರಿಗೆ “ನ್ಯಾಯ ದೊರಕಿಸಿಕೊಡಲು ವಿಫಲವಾದ” ಕಾರಣದಿಂದ ಪಶ್ಚಾತ್ತಾಪಕ್ಕಾಗಿ ಮತ್ತು ಜನರನ್ನು ನಿದ್ದೆಯಿಂದ ಎಬ್ಬಿಸಲು ತಮಗೆ ತಾವೇ ಬೆಲ್ಟ್‌ನಿಂದ ಹೊಡೆದುಕೊಂಡಿದ್ದಾರೆ. ವೇದಿಕೆಯಲ್ಲಿ ಕ್ಷಮೆ ಕೋರಿದ ಎಎಪಿ … Continued

ವೀಡಿಯೊ..| ತಂದೆಯನ್ನು ಬದಲಾಯಿಸಿದ್ದಾರೆ ಎಂಬ ಬಿಜೆಪಿ ನಾಯಕನ ಹೇಳಿಕೆಗೆ ಉತ್ತರ ನೀಡುವಾಗ ಕಣ್ಣೀರು ಹಾಕಿದ ದೆಹಲಿ ಸಿಎಂ ಅತಿಶಿ

ನವದೆಹಲಿ: ಬಿಜೆಪಿ ನಾಯಕ ರಮೇಶ ಬಿಧುರಿ ಅವರು ಭಾನುವಾರ ಅತಿಶಿ ತಮ್ಮ ತಂದೆಯನ್ನು ಬದಲಾಯಿಸಿದ್ದಾರೆ ಎಂದು ವೈಯಕ್ತಿಕವಾಗಿ ವಾಗ್ದಾಳಿ ನಡೆಸಿದ ನಂತರ ದೆಹಲಿ ಮುಖ್ಯಮಂತ್ರಿ ಅತಿಶಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುವಾಗ ಕಣ್ಣೀರಾದರು. ರಮೇಶ ಬಿಧುರಿ ತಮ್ಮ ಉಪನಾಮದ (ಅಡ್ಡ ಹೆಸರು) ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕೆ ದೆಹಲಿ ಮುಖ್ಯಮಂತ್ರಿ ಅತಿಶಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಲ್ಕಾಜಿ ವಿಧಾನಸಭಾ ಕ್ಷೇತ್ರದ … Continued

ಹಣ ಸುಲಿಗೆ ಪ್ರಕರಣ ; ದೆಹಲಿ ಎಎಪಿ ಶಾಸಕ ನರೇಶ ಬಲ್ಯಾನ್ ಬಂಧನ

ನವದೆಹಲಿ : ಕಳೆದ ವರ್ಷ ದಾಖಲಾದ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ಶಾಸಕ ನರೇಶ ಬಲ್ಯಾನ್ ಅವರನ್ನು ಶನಿವಾರ ದೆಹಲಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿಯ ಉತ್ತಮ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ನರೇಶ ಬಲ್ಯಾನ್ ಅವರನ್ನು ವಿಚಾರಣೆಗಾಗಿ ಆರ್ ಕೆ ಪುರಂನಲ್ಲಿರುವ ದೆಹಲಿ ಪೊಲೀಸರ ಅಪರಾಧ ವಿಭಾಗದ ಕಚೇರಿಗೆ ಕರೆಸಲಾಯಿತು ಮತ್ತು ನಂತರ … Continued

ಇಂಡಿಯಾ ಮೈತ್ರಿಕೂಟದಲ್ಲಿ ಎಲ್ಲವೂ ನಾಟ್‌ ಓಕೆ..? ಆಪ್ ಜೊತೆ ಮೈತ್ರಿ ಇಲ್ಲ ; ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಏಕಾಂಗಿ ಸ್ಪರ್ಧೆ

ನವದೆಹಲಿ: ಕಾಂಗ್ರೆಸ್‌ ಪಕ್ಷವು ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಜೊತೆಗಿನ ಮೈತ್ರಿಯನ್ನು ತಳ್ಳಿಹಾಕಿದ್ದು, ಏಕಾಂಗಿಯಾಗಿ ಸ್ಪರ್ಧಿವುದಾಗಿ ಶುಕ್ರವಾರ ಪ್ರಕಟಿಸಿದೆ. ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ 70 ಸ್ಥಾನಗಳಲ್ಲಿ ಪಕ್ಷವು ಸ್ವಂತವಾಗಿ ಸ್ಪರ್ಧಿಸಲಿದೆ ಎಂದು ದೆಹಲಿ ಕಾಂಗ್ರೆಸ್ ಅಧ್ಯಕ್ಷ ದೇವೇಂದ್ರ ಯಾದವ್ ಹೇಳಿದ್ದಾರೆ. ಚುನಾವಣೆಗೆ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ … Continued

ಎಎಪಿ ತೊರೆದ ಒಂದು ದಿನದ ನಂತರ ಬಿಜೆಪಿ ಸೇರಿದ ದೆಹಲಿಯ ಮಾಜಿ ಸಚಿವ ಕೈಲಾಶ ಗಹ್ಲೋಟ್

ನವದೆಹಲಿ : ಆಮ್ ಆದಿ ಪಕ್ಷ (ಎಎಪಿ) ತೊರೆದ ಒಂದು ದಿನದ ನಂತರ, ದೆಹಲಿಯ ಮಾಜಿ ಸಾರಿಗೆ ಸಚಿವ ಕೈಲಾಶ್ ಗಹ್ಲೋಟ್ ಅವರು ಸೋಮವಾರ ಭಾರತೀಯ ಜನತಾ ಪಕ್ಷ(ಬಿಜೆಪಿ)ವನ್ನು ಸೇರ್ಪಡೆಯಾಗಿದ್ದಾರೆ. ಕೇಂದ್ರ ಸಚಿವ ಮನೋಹರಲಾಲ ಖಟ್ಟರ್ ಮತ್ತು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬೈಜಯಂತ್ ಪಾಂಡಾ ಅವರ ಸಮ್ಮುಖದಲ್ಲಿ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ಬಿಜೆಪಿಗೆ ಸೇರ್ಪಡೆಯಾದ … Continued

ಆಮ್‌ ಆದ್ಮಿ ಪಕ್ಷಕ್ಕೆ ಆಘಾತ ; ದೆಹಲಿ ಸಚಿವ ಸ್ಥಾನಕ್ಕೆ, ಎಎಪಿಗೆ ರಾಜೀನಾಮೆ ನೀಡಿದ ಹಿರಿಯ ನಾಯಕ ಕೈಲಾಶ ಗೆಹ್ಲೋಟ್‌

ನವದೆಹಲಿ: ಆಮ್‌ ಆದ್ಮಿ ಪಕ್ಷಕ್ಕೆ ಭಾರಿ ಆಘಾತಕಾರಿ ಬೆಳವಣಿಗೆಯಲ್ಲಿ ಹಿರಿಯ ನಾಯಕ ಹಾಗೂ ದೆಹಲಿಯ ಸರ್ಕಾರದಲ್ಲಿ ಸಚಿವರಾಗಿದ್ದ ಕೈಲಾಶ ಗಹ್ಲೋಟ್ ಅವರು ಭಾನುವಾರ ಸಚಿವ ಸ್ಥಾನಕ್ಕೆ ಮತ್ತು ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ರಾಜೀನಾಮೆ ನೀಡಿದ್ದಾರೆ. “ಮುಜುಗರದ ಮತ್ತು ವಿಚಿತ್ರವಾದ ವಿವಾದಗಳು” ಮತ್ತು ನಾಗರಿಕರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ಅರವಿಂದ ಕೇಜ್ರಿವಾಲ್ ಮತ್ತು ಅತಿಶಿ ಸರ್ಕಾರದ … Continued