ದೆಹಲಿ ಮದ್ಯ ನೀತಿ ಪ್ರಕರಣ : ಮನೆ ಇ.ಡಿ. ದಾಳಿ ನಡೆದ ಕೆಲವೇ ಗಂಟೆಗಳ ನಂತರ ಎಎಪಿ ನಾಯಕ ಸಂಜಯ ಸಿಂಗ್ ಬಂಧನ

ನವದೆಹಲಿ: ದೆಹಲಿ ಮದ್ಯ ನೀತಿಯ ತನಿಖೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷ (AAP)ಕ್ಕೆ ಜಾರಿ ನಿರ್ದೇಶನಾಲಯವು ಶಾಕ್‌ ನೀಡಿದೆ. (ED). ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ಸಂಜಯ ಸಿಂಗ್ ಅವರನ್ನು ಇ.ಡಿ. ಇಂದು ಬುಧವಾರ (ಅಕ್ಟೋಬರ್‌ 4) ಬಂಧಿಸಿದೆ. ಬುಧವಾರ ಬೆಳಗ್ಗೆಯಿಂದಲೇ ಸಂಸದರ ದೆಹಲಿ ನಿವಾಸದಲ್ಲಿ ಶೋಧ ಕಾರ್ಯ … Continued

ನೂತನ ಸಂಸತ್ ಭವನ ಉದ್ಘಾಟನೆ ಬಹಿಷ್ಕರಿಸಲು ಟಿಎಂಸಿ, ಎಎಪಿ, ಸಿಪಿಐ ನಿರ್ಧಾರ

ನವದೆಹಲಿ: ಮೇ 28 ರಂದು ನಡೆಯಲಿರುವ ಹೊಸ ಸಂಸತ್ತಿನ ಉದ್ಘಾಟನಾ ಸಮಾರಂಭವನ್ನು ಬಹಿಷ್ಕರಿಸುವ ನಿರ್ಧಾರವನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಘೋಷಿಸಿದ ಕೆಲವೇ ಗಂಟೆಗಳ ನಂತರ, ಆಮ್ ಆದ್ಮಿ ಪಕ್ಷವೂ (ಎಎಪಿ) ಕಾರ್ಯಕ್ರಮಕ್ಕೆ ಹಾಜರಾಗಲು ಗೈರುಹಾಜರಾಗಲು ನಿರ್ಧರಿಸಿತು. ಎಎಪಿ ರಾಜ್ಯಸಭಾ ಸಂಸದ ಸಂಜಯ ಸಿಂಗ್ ಅವರು ಟ್ವಿಟರಿನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪ್ರಧಾನಿ ಮೋದಿ ರಾಷ್ಟ್ರಪತಿಗಳನ್ನು … Continued

ಕೇಂದ್ರ ಸರ್ಕಾರ ಪ್ರಜಾಪ್ರಭುತ್ವವನ್ನು ಜೋಕ್ ಆಗಿ ಪರಿವರ್ತಿಸಿದೆ : ದೆಹಲಿ ಸುಗ್ರೀವಾಜ್ಞೆ ವಿರುದ್ಧ ಎಎಪಿ, ಟಿಎಂಸಿ ವಾಗ್ದಾಳಿ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮಂಗಳವಾರ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಿ ರಾಷ್ಟ್ರೀಯ ರಾಜಧಾನಿ ನಾಗರಿಕ ಸೇವಾ ಪ್ರಾಧಿಕಾರವನ್ನು ಸ್ಥಾಪಿಸುವ ಕೇಂದ್ರ ಸುಗ್ರೀವಾಜ್ಞೆ ವಿರುದ್ಧದ ಹೋರಾಟಕ್ಕೆ ಬೆಂಬಲ ಕೋರಿದರು, ಇದು ಮೂಲಭೂತವಾಗಿ ದೆಹಲಿಯಲ್ಲಿ ಚುನಾಯಿತ ಸರ್ಕಾರಕ್ಕೆ ಅಧಿಕಾರಶಾಹಿಗಳ ಪೋಸ್ಟಿಂಗ್ ಮತ್ತು ವರ್ಗಾವಣೆಯ ನಿಯಂತ್ರಣವನ್ನು ನೀಡುವ ಸುಪ್ರೀಂ ಕೋರ್ಟ್ ಆದೇಶವನ್ನು ರದ್ದುಗೊಳಿಸುತ್ತದೆ. … Continued

8 ಕೋಟಿ ಅಕ್ರಮ ಹಣ ಸಿಕ್ಕರೂ ಶಾಸಕ ವಿರೂಪಾಕ್ಷಪ್ಪ ಅವರನ್ನು ಯಾಕೆ ಬಂಧಿಸಿಲ್ಲ : ಬಿಜೆಪಿಗೆ ಕೇಜ್ರಿವಾಲ್‌ ಪ್ರಶ್ನೆ

 ದಾವಣಗೆರೆ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಬಂಧನಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ ವಿರೂಪಾಕ್ಷಪ್ಪ ಅವರ ನಿವಾಸದಿಂದ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಕೋಟ್ಯಂತರ ರೂಪಾಯಿ ವಶ ಪಡಿಸಿಕೊಂಡ ನಂತರವೂ … Continued

ಟಿಕೆಟ್ ಸಿಗದ ಕಾರಣ ಟೆಲಿಫೋನ್ ಟವರ್‌ ಏರಿ ಬೆದರಿಕೆ ಹಾಕಿದ ಆಪ್ ಮುಖಂಡ…!

ನವದೆಹಲಿ: ಆಮ್ ಆದ್ಮಿ ಪಕ್ಷದ ಮುಖಂಡನೊಬ್ಬ ದೆಹಲಿಯಲ್ಲಿ ಮುಂಬರುವ ಪಾಲಿಕೆ ಚುನಾವಣೆಗೆ (Election) ಟಿಕೆಟ್‌ ಸಿಗದ ಕಾರಣ ಟೆಲಿಫೋನ್ ಟವರ್ ಮೇಲೆ ಹತ್ತಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ ವಿದ್ಯಮಾನ ನಡೆದಿದೆ. ಪೂರ್ವ ದೆಹಲಿಯ ಮಾಜಿ ಕೌನ್ಸಿಲರ್ ಹಸೀಬ್-ಉಲ್ ಹಸನ್ ಟವರ್ ಏರಿ ಕುಳಿತವ. ಇನ್ನೂ ಘಟನೆಯ ಬಗ್ಗೆ ಆತನೇ ಫೇಸ್‍ಬುಕ್ ಲೈವ್ ಮಾಡಿದ್ದಾನೆ. ತನಗೆ … Continued

ಆಮ್‌ ಆದ್ಮಿ ಪಕ್ಷದಿಂದ ಬಿಜೆಪಿಗೆ ಸವಾಲಿಲ್ಲ: ಗುಜರಾತ್‌ ಸಿಎಂ ರೂಪಾನಿ

ಆಮ್ ಆದ್ಮಿ ಪಕ್ಷ (ಎಎಪಿ) ಗುಜರಾತ್‌ನಲ್ಲಿರುವ ಬಿಜೆಪಿಗೆ ಸವಾಲಾಗಿಲ್ಲ, ಆದರೆ ಸೂರತ್‌ನಲ್ಲಿ ಕಾಂಗ್ರೆಸ್‌ಗೆ ಪರ್ಯಾಯ ಪಕ್ಷವಾಗಿ ಹೊರಹೊಮ್ಮಿದೆ ಎಂದು ಮುಖ್ಯಮಂತ್ರಿ ವಿಜಯ್ ರೂಪಾನಿ ಹೇಳಿದ್ದಾರೆ. ಈ ವಾರದ ಕೊನೆಯಲ್ಲಿ ಪಂಚಾಯಿತಿಗಳು ಮತ್ತು ನಾಗರಪಾಲಿಕರಿಗೆ ನಡೆಯುವ ಚುನಾವಣೆಯಲ್ಲಿ ಎಎಪಿ ಯಾವುದೇ ಸ್ಥಾನವನ್ನು ಗೆಲ್ಲುವುದಿಲ್ಲ. ನಾವು ಎಎಪಿಯಿಂದ ಯಾವುದೇ ಸವಾಲನ್ನು ಎದುರಿಸುವುದಿಲ್ಲ ಎಂದು ನಾನು ನಂಬುತ್ತೇನೆ. ಕಳೆದ ಬಾರಿ … Continued

ಗುಜರಾತ್‌ ಪುರಸಭೆ ಚುನಾವಣೆ: ೬ರಲ್ಲೂ ಬಿಜೆಪಿ ಜಯ, ಸೂರತ್‌ನಲ್ಲಿ ಪ್ರತಿಪಕ್ಷವಾಗಿ ಎಎಪಿ

ಎಲ್ಲಾ ಆರು ಗುಜರಾತ್ ಪುರಸಭೆಗಳಲ್ಲಿ ಬಿಜೆಪಿ ಅಧಿಕಾರವನ್ನು ಉಳಿಸಿಕೊಂಡಿಂಡಿದೆ.   ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯದಲ್ಲಿ ತನ್ನ ಮೊದಲ ಸ್ಪರ್ಧೆಯಲ್ಲಿ 27 ಸ್ಥಾನಗಳನ್ನು ಗೆದ್ದಿದೆ. ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಶನ್‌ನಲ್ಲಿ 21 ಸ್ಥಾನಗಳಲ್ಲಿ ಸ್ಪರ್ಧಿಸಿದ ಅಖಿಲ ಭಾರತ ಮಜ್ಲಿಸ್-ಎ-ಇಟ್ಟೇಹದುಲ್-ಮುಸ್ಲೀಮೀನ್, ಏಳು ಸ್ಥಾನಗಳನ್ನು ಗೆದ್ದಿದೆ, ಅವುಗಳನ್ನು ಕಾಂಗ್ರೆಸ್‌ನಿಂದ ವಶಪಡಿಸಿಕೊಂಡಿದೆ. ಕಾಂಗ್ರೆಸ್ ನಿಂದ. ಫೆಬ್ರವರಿ 21 ರಂದು ಅಹಮದಾಬಾದ್, ಸೂರತ್, … Continued

ಇಂದು ಸೂರತ್‌, ನಾಳೆ ಮುಂಬೈ:ಎಎಪಿ

ಆಮ್ ಆದ್ಮಿ ಪಕ್ಷವು ಗುಜರಾತ್‌ನಲ್ಲಿ ಚೊಚ್ಚಲ ಪ್ರವೇಶ ಮಾಡಿ ಸೂರತ್ ಮುನ್ಸಿಪಲ್ ಕಾರ್ಪೊರೇಶನ್ ಚುನಾವಣೆಯಲ್ಲಿ 27 ಸ್ಥಾನಗಳನ್ನು ಗೆದ್ದುಕೊಂಡಿದ್ದು, ಗುಜರಾತ್ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇದು ಪಕ್ಷದ ಮೊದಲ ಪ್ರಯತ್ನವಾಗಿದೆ. ಎಎಪಿ ವಕ್ತಾರ ಪ್ರೀತಿ ಶರ್ಮಾ ಮೆನನ್, “ಗುಜರಾತ್ ಜನರಿಗೆ ಮತ್ತು ನಮ್ಮ ಸಹೋದ್ಯೋಗಿಗಳಿಗೆ , ಅಷ್ಟು ಶ್ರಮವಹಿಸಿ ‘ಶುದ್ಧ ರಾಜಕೀಯ’ ಭಾರತದಾದ್ಯಂತ ಸಾಧ್ಯ ಎಂದು … Continued