ಯಮುನಾ ನದಿಯಲ್ಲಿ ಮುಳುಗಿ ಪ್ರತಿಭಟಿಸಿದ್ದ ದೆಹಲಿ ಬಿಜೆಪಿ ಅಧ್ಯಕ್ಷ ಈಗ ಆಸ್ಪತ್ರೆಗೆ ದಾಖಲು..!
ನವದೆಹಲಿ: ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್ದೇವ ಅವರು ಕಲುಷಿತ ಯಮುನಾ ನದಿಯಲ್ಲಿ ಮುಳುಗಿ ಪ್ರತಿಭಟಿಸಿದ್ದ ಕೆಲವೇ ದಿನಗಳಲ್ಲಿ ರಾಮಮನೋಹರ ಲೋಹಿಯಾ(ಆರ್ಎಂಎಲ್) ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಲುಷಿತಗೊಂಡಿರುವ ಯಮುನಾ ನದಿಯನ್ನು ಶುಚಿಗೊಳಿಸುವ ಭರವಸೆ ನೀಡಿ ಅಧಿಕಾರಕ್ಕೆ ಬಂದ ವೇಳೆ ಈವರೆಗೂ ಯಮುನಾ ನದಿಯನ್ನು ಶುಚಿಗೊಳಿಸದ ಆಪ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ವೀರೇಂದ್ರ ಸಚದೇವ … Continued