ದೆಹಲಿ ಮದ್ಯ ನೀತಿ ಪ್ರಕರಣ : ಅರವಿಂದ ಕೇಜ್ರಿವಾಲಗೆ ದೊಡ್ಡ ರಿಲೀಫ್ ನೀಡಿದ ಸುಪ್ರೀಂ ಕೋರ್ಟ್
ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ, ಈಗ ರದ್ದುಗೊಂಡಿರುವ ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ನೀಡಿದೆ. ನ್ಯಾಯಮೂರ್ತಿಗಳಾದ ಸಂಜೀವ ಖನ್ನಾ ಮತ್ತು ದೀಪಂಕರ ದತ್ತಾ ಅವರಿದ್ದ ಪೀಠವು ಕೇಜ್ರಿವಾಲ್ ಅವರ ಬಂಧನ ಪ್ರಶ್ನಿಸಿ ಸಲ್ಲಿಸಿದ ಅರ್ಜಿಯಲ್ಲಿ ಎತ್ತಿರುವ ಕೆಲವು … Continued