ವಿಧಾನಸಭೆ ಉಪಚುನಾವಣೆ ಫಲಿತಾಂಶ: ಬಹುತೇಕ ಆಡಳಿತ ಪಕ್ಷಕ್ಕೆ ಮಣೆ ; ಇಂಡಿಯಾ ಮೈತ್ರಿಕೂಟ 10, ಬಿಜೆಪಿ 2 ಸ್ಥಾನಗಳಲ್ಲಿ ಜಯ

ನವದೆಹಲಿ: ಜುಲೈ 10 ರಂದು ಏಳು ರಾಜ್ಯಗಳಲ್ಲಿ ನಡೆದ ಉಪಚುನಾವಣೆಯಲ್ಲಿ ಬಹುತೇಕ ರಾಜ್ಯಗಳಲ್ಲಿ ಮತದಾರರು ಆಡಳಿತಾರೂಢ ಪಕ್ಷಗಳಿಗೆ ಮಣೆ ಹಾಕಿದ್ದಾರೆ. ಏಳು ರಾಜ್ಯಗಳ 13 ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ವಿಪಕ್ಷಗಳ ಇಂಡಿಯಾ ಮೈತ್ರಿಕೂಟ 10 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ ಕೇವಲ ಪಕ್ಷ ಎರಡು ಸ್ಥಾನಗಳನ್ನು ಗೆದ್ದುಕೊಂಡಿತು. ಪಕ್ಷೇತರ ಅಭ್ಯರ್ಥಿ ಒಂದು ಕ್ಷೇತ್ರದಲ್ಲಿ ಜಯಗಳಿಸಿದ್ದಾರೆ. … Continued

ದೆಹಲಿ ಮದ್ಯ ನೀತಿ ಪ್ರಕರಣ : ಅರವಿಂದ ಕೇಜ್ರಿವಾಲಗೆ ದೊಡ್ಡ ರಿಲೀಫ್ ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ, ಈಗ ರದ್ದುಗೊಂಡಿರುವ ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ನೀಡಿದೆ. ನ್ಯಾಯಮೂರ್ತಿಗಳಾದ ಸಂಜೀವ ಖನ್ನಾ ಮತ್ತು ದೀಪಂಕರ ದತ್ತಾ ಅವರಿದ್ದ ಪೀಠವು ಕೇಜ್ರಿವಾಲ್ ಅವರ ಬಂಧನ ಪ್ರಶ್ನಿಸಿ ಸಲ್ಲಿಸಿದ ಅರ್ಜಿಯಲ್ಲಿ ಎತ್ತಿರುವ ಕೆಲವು … Continued

ಅಬಕಾರಿ ನೀತಿ ಹಗರಣ: ದೆಹಲಿ ಸಿಎಂ ಅರವಿಂದ ಕೇಜ್ರಿವಾಲಗೆ ಜಾಮೀನು

ನವದೆಹಲಿ: 2021-22ರ ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾರ್ಚ್‌ನಲ್ಲಿ ಬಂಧಿಸಲ್ಪಟ್ಟ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ಗೆ ದೆಹಲಿ ನ್ಯಾಯಾಲಯವು ಗುರುವಾರ ಜಾಮೀನು ಮಂಜೂರು ಮಾಡಿದೆ. ಎರಡು ದಿನಗಳ ಕಾಲ ಕೇಜ್ರಿವಾಲ ಮತ್ತು ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆ ನಡೆಸಿದ ನಂತರ ರಜಾಕಾಲದ ನ್ಯಾಯಾಧೀಶರಾದ ನಿಯಾಯ್ ಬಿಂದು ಅವರು ಜಾಮೀನು ನೀಡಿ … Continued

“ಅದು ಆದ್ರೆ ನನ್ನ ತಲೆ ಬೋಳಿಸಿಕೊಳ್ತೇನೆ…”: ಎಕ್ಸಿಟ್‌ ಪೋಲ್‌ಗಳ ಬಗ್ಗೆ ಎಎಪಿಯ ಸೋಮನಾಥ್ ಭಾರ್ತಿ

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ)ಕ್ಕೆ ಭರ್ಜರಿ ಗೆಲುವಿನ ಮುನ್ಸೂಚನೆ ನೀಡಿದ ವಿವಿಧ ಸಂಸ್ಥೆಗಳ ಎಕ್ಸಿಟ್ ಪೋಲ್‌ಗಳನ್ನು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ಸೋಮನಾಥ ಭಾರ್ತಿ ಶನಿವಾರ ತಿರಸ್ಕರಿಸಿದ್ದು, ಮೋದಿ ಮೂರನೇ ಬಾರಿಗೆ ಪ್ರಧಾನಿಯಾದರೆ ‘ನಾನು ನನ್ನ ತಲೆ ಬೋಳಿಸಿಕೊಳ್ಳುತ್ತೇನೆ ಎಂದು ಸವಾಲು ಹಾಕಿದ್ದಾರೆ. X … Continued

ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆ ಪ್ರಕರಣ : ಸ್ವಾತಿ ಮಲಿವಾಲ್ ಹೊಸ ವೀಡಿಯೊ ಬಿಡುಗಡೆ ಮಾಡಿದ ಎಎಪಿ : ನಿಜವಾಗಿ ನಡೆದದ್ದು ಏನು..?

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನಿವಾಸದ ಹೊಸ ವೀಡಿಯೊ ಹೊರಬಿದ್ದಿದ್ದು, ಸ್ವಾತಿ ಮಲಿವಾಲ್ ಅವರನ್ನು ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಹೊರಕ್ಕೆ ಕರೆದೊಯ್ದಿರುವುದು ಕಂಡುಬಂದಿದೆ. ಇದು ಸೋಮವಾರ ನಡೆದಿದ್ದು, ಅದೇ ದಿನ ಎಎಪಿ ಸಂಸದೆ ಸ್ವಾತಿ ಮಲಿವಾಲ್‌ ತಮ್ಮ ಮೇಲೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಆಪ್ತ ಸಹಾಯಕ ಸಹಾಯಕ ವಿಭವಕುಮಾರ ಹಲ್ಲೆ ನಡೆಸಿದ್ದಾರೆ … Continued

ವೀಡಿಯೊ..| ಚುನಾವಣೆ ಪ್ರಚಾರದ ವೇಳೆ ಕಾಂಗ್ರೆಸ್ ಅಭ್ಯರ್ಥಿ ಕನ್ನಯ್ಯಕುಮಾರಗೆ ಕಪಾಳಮೋಕ್ಷ

ನವದೆಹಲಿ: ಈಶಾನ್ಯ ದೆಹಲಿಯ ಕಾಂಗ್ರೆಸ್ ಅಭ್ಯರ್ಥಿ ಕನ್ಹಯ್ಯಕುಮಾರ ಅವರು ಶುಕ್ರವಾರ ಮುಂಬರುವ ಲೋಕಸಭೆ ಚುನಾವಣೆ 2024 ರ ಪ್ರಚಾರ ಮಾಡುತ್ತಿದ್ದಾಗ ಯುವಕನೊಬ್ಬ ಅವರಿಗೆ ಕಪಾಳಮೋಕ್ಷ ಮಾಡಿದ ಘಟನೆ ನಡೆದಿದೆ. ಈ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಮೂಲಗಳ ಪ್ರಕಾರ ಈ ಸಂಬಂಧ ಇಬ್ಬರು ಆರೋಪಿಗಳನ್ನು ಗಾಜಿಯಾಬಾದ್ ಪೊಲೀಸರು ಬಂಧಿಸಿದ್ದಾರೆ. ಕನ್ನಯ್ಯಕುಮಾರ ಅವರಿಗೆ ಕಪಾಳಮೋಕ್ಷ … Continued

ಖಂಡನೀಯ…’: ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಜೊತೆ ಕೇಜ್ರಿವಾಲ್ ಪಿಎ ಅನುಚಿತ ವರ್ತನೆ ಒಪ್ಪಿಕೊಂಡ ಎಎಪಿ ನಾಯಕ ಸಂಜಯ ಸಿಂಗ್

ನವದೆಹಲಿ : ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರಿಗೆ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಸಹಾಯಕರು ಕಿರುಕುಳ ನೀಡಿದ್ದಾರೆ. ಆಪ್ತ ಸಹಾಯಕ ದೆಹಲಿ ಮುಖ್ಯಮಂತ್ರಿಗಳ ನಗರದ ನಿವಾಸದಲ್ಲಿ ಸ್ವಾತಿ ಮಲಿವಾಲ್ ಅವರೊಂದಿಗೆ “ಅನುಚಿತವಾಗಿ ವರ್ತಿಸಿದರು” ಎಂದು ಎಎಪಿ ರಾಜ್ಯಸಭಾ ಸದಸ್ಯ ಸಂಜಯ ಸಿಂಗ ಮಂಗಳವಾರ ಮಧ್ಯಾಹ್ನ ಹೇಳಿದ್ದಾರೆ, ಸಂಜಯ ಸಿಂಗ್‌ ಅವರು … Continued

ದೆಹಲಿಯಲ್ಲಿ ಮತ್ತೆ ಕಾಂಗ್ರೆಸ್ಸಿಗೆ ಆಘಾತ : ಪಕ್ಷಕ್ಕೆ ರಾಜೀನಾಮೆ ನೀಡಿದ ಇಬ್ಬರು ಹಿರಿಯ ನಾಯಕರು

ನವದೆಹಲಿ : ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಜೊತೆಗೆ ಮೈತ್ರಿ ಮಾಡಿಕೊಂಡ ಕುರಿತು ಕಾಂಗ್ರೆಸ್ಸಿನಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಕಾಂಗ್ರೆಸ್ ದೆಹಲಿ ಘಟಕದ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ ಎರಡು ದಿನಗಳಲ್ಲಿಯೇ ಮತ್ತಿಬ್ಬರು ನಾಯಕರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ದೆಹಲಿ ಲೋಕಸಭೆ ಕ್ಷೇತ್ರಗಳ ಕಾಂಗ್ರೆಸ್ ವೀಕ್ಷಕರೂ ಆಗಿರುವ ನಾಯಕರಾದ ನೀರಜ್ ಬಸೋಯಾ … Continued

ಲೋಕಸಭೆ ಚುನಾವಣೆ ವೇಳೆಯೇ ಕಾಂಗ್ರೆಸ್ಸಿಗೆ ಶಾಕ್‌ : ದೆಹಲಿ ಕಾಂಗ್ರೆಸ್ ಮುಖ್ಯಸ್ಥ ಅರವಿಂದರ್ ಸಿಂಗ್ ಲವ್ಲಿ ರಾಜೀನಾಮೆ

ನವದೆಹಲಿ: ಲೋಕಸಭೆ ಚುನಾವಣೆ ನಡುವೆಯೇ ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹಿನ್ನಡೆಯಾಗಿದೆ. ಕಾಂಗ್ರೆಸ್‌ ಪಕ್ಷದ ದೆಹಲಿ ರಾಜ್ಯಾಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರಾಜೀನಾಮೆ ಪತ್ರದಲ್ಲಿ ಅವರು ತಮ್ಮ ರಾಜೀನಾಮೆಗೆ 2024 ರ ಲೋಕಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷ (ಎಎಪಿ) ಜೊತೆಗೆ … Continued

ಜೈಲಿನಲ್ಲಿ ಇನ್ಸುಲಿನ್ ಕೊಡದೆ ಅರವಿಂದ ಕೇಜ್ರಿವಾಲ್ ಕೊಲ್ಲಲು ಬಿಜೆಪಿ ಬಯಸಿದೆ : ಇಂಡಿಯಾ ಮೈತ್ರಿಕೂಟದ ಸಮಾವೇಶದಲ್ಲಿ ಸುನೀತಾ ಕೇಜ್ರಿವಾಲ್ ಗಂಭೀರ ಆರೋಪ

ರಾಂಚಿ (ಜಾರ್ಖಂಡ್): ‘ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ ಅವರನ್ನು ಕೊಲ್ಲುವ ಉದ್ದೇಶದಿಂದ ಅವರಿಗೆ ಜೈಲಿನಲ್ಲಿ ಇನ್ಸುಲಿನ್‌ ನೀಡುವುದನ್ನು ನಿರಾಕರಿಸಲಾಗುತ್ತಿದೆ’ ಎಂದು ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್‌ ಗಂಭೀರ ಆರೋಪ ಮಾಡಿದ್ದಾರೆ. ಜಾರ್ಖಂಡದ ರಾಂಚಿ ನಗರದಲ್ಲಿ ಭಾನುವಾರ ಆಯೋಜಿಸಲಾಗಿದ್ದ ವಿಪಕ್ಷಗಳ ಇಂಡಿಯಾ ಮೈತ್ರಿ ಕೂಟದ ‘ನ್ಯಾಯ’ ಚುನಾವಣಾ ಸಮಾವೇಶದಲ್ಲಿ ಅವರು ಈ ಆರೋಪ ಮಾಡಿದ್ದಾರೆ. ನನ್ನ … Continued