8 ಕೋಟಿ ಅಕ್ರಮ ಹಣ ಸಿಕ್ಕರೂ ಶಾಸಕ ವಿರೂಪಾಕ್ಷಪ್ಪ ಅವರನ್ನು ಯಾಕೆ ಬಂಧಿಸಿಲ್ಲ : ಬಿಜೆಪಿಗೆ ಕೇಜ್ರಿವಾಲ್ ಪ್ರಶ್ನೆ
ದಾವಣಗೆರೆ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ ಬಂಧನಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಶನಿವಾರ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ ವಿರೂಪಾಕ್ಷಪ್ಪ ಅವರ ನಿವಾಸದಿಂದ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಕೋಟ್ಯಂತರ ರೂಪಾಯಿ ವಶ ಪಡಿಸಿಕೊಂಡ ನಂತರವೂ … Continued