ಕೇಸರಿ ಧ್ವಜ ಹೇಳಿಕೆ: ಬಿಜೆಪಿ ನಾಯಕ ಈಶ್ವರಪ್ಪ ವಿರುದ್ಧ ದೆಹಲಿಯಲ್ಲಿ ದೂರು ದಾಖಲು

ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಕೇಸರಿ ಧ್ವಜ ಮುಂದೊಂದು ದಿನ ಭಾರತದ ರಾಷ್ಟ್ರಧ್ವಜವಾಗಲಿದೆ ಎಂಬ ಕರ್ನಾಟಕ ಬಿಜೆಪಿ ಶಾಸಕ ಕೆಎಸ್ ಈಶ್ವರಪ್ಪ ಅವರ ಹೇಳಿಕೆಗೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ (ಎಎಪಿ) ಮುಖಂಡ ಸಂಜಯ್ ಸಿಂಗ್ ಪೊಲೀಸರಿಗೆ ದೂರು ನೀಡಿದ್ದಾರೆ. ಕೇಸರಿ ಧ್ವಜವನ್ನು ಸಾವಿರಾರು ವರ್ಷಗಳಿಂದ ಅನುಸರಿಸಿಕೊಂಡು ಬರುತ್ತಿದ್ದು, ಮುಂದೊಂದು ದಿನ ಅದು ರಾಷ್ಟ್ರಧ್ವಜವಾಗಬಹುದು … Continued