‘ನೀವು ಕೆಲಸ ಮುಂದುವರಿಸಿ, ನಾನು ನೋಡ್ತೇನೆ’: ನೇಪಾಳ ಪ್ರವಾಹದ ವೇಳೆ 265 ಕಾರ್ಮಿಕರನ್ನು ಸುರಂಗದಲ್ಲೇ ಬಿಟ್ಟುಹೋದ ಚೀನಿ ಮೇಲ್ವಿಚಾರಕ !

ಕಠ್ಮಂಡು: ನೇಪಾಳದಲ್ಲಿ ಆಗಸ್ಟ್‌ 26ರಂದು ಸಂಭವಿಸಿದ ಭೀಕರ ಪ್ರವಾಹ ಹಾಗೂ ಭೂಕುಸಿತದ ವೇಳೆ ತ್ರಿಶೂಲಿ-3ಎ ಜಲವಿದ್ಯುತ್‌ ಯೋಜನೆಯ ಸುರಂಗದಲ್ಲಿ ಆತಂಕಕಾರಿ ಪರಿಸ್ಥಿತಿ ನಿರ್ಮಾಣವಾಗಿದ್ದರೂ, ಕಾರ್ಮಿಕರನ್ನು ಅಲ್ಲೇ ಬಿಟ್ಟು ಚೀನಿ ಮೇಲ್ವಿಚಾರಕನೊಬ್ಬ ತಾನೊಬ್ಬನೇ ಅಲ್ಲಿಂದ ಹೊರಗೆ ತೆರಳಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸುರಂಗ ಸಂಖ್ಯೆ 3ರಿಂದ ಪ್ರಾಣಾಪಾಯದಿಂದ ಪಾರಾದ ಕಾರ್ಮಿಕ ರಾಜ್‌ ಛೇತ್ರಿ ಅವರು ದುರಂತದ … Continued