ಹೊನ್ನಾವರ: ಶಿಷ್ಯರು-ಅಭಿಮಾನಿಗಳಿಂದ ಇಂದು ಹಿಂದೂಸ್ಥಾನೀ ಗಾಯಕ ಡಾ.ಅಶೋಕ ಹುಗ್ಗಣ್ಣವರಿಗೆ ಅಭಿನಂದನೆ, ಪುಸ್ತಕ ಲೋಕಾರ್ಪಣೆ, ನಾದಾರಾಧನೆ

ಹೊನ್ನಾವರ: ಶಿಷ್ಯರು, ಅಭಿಮಾನಿಗಳು ಹಾಗೂ ಸ್ನೇಹಿತರಿಂದ ಖ್ಯಾತ ಹಿಂದುಸ್ಥಾನೀ ಗಾಯಕ ಹಾಗೂ ಉತ್ತರ ಕನ್ನಡ ಜಿಲ್ಲೆ ಹೊನ್ನಾವರದ ಎಸ್‌ಡಿಎಂ ಕಾಲೇಜಿನ ಸಂಗೀತ ವಿಭಾಗದ ಮುಖ್ಯಸ್ಥರಾಗಿ ನಿವೃತ್ತರಾಗಿರುವ ಡಾ.ಅಶೋಕ ಹುಗ್ಗಣ್ಣವರ ಅವರಿಗೆ ಬೃಹತ್‌ ಅಭಿನಂದನೆ, ಚಂದ್ರಪ್ರಭಾ ಅಭಿನಂದನಾ ಗ್ರಂಥದ ಲೋಕಾರ್ಪಣೆ ಹಾಗೂ ನಾದಾಭಿನಂದನೆ ಕಾರ್ಯಕ್ರಮ ಹೊನ್ನಾವರದ ಕರ್ಕಿ ಸಮೀಪದ ಹವ್ಯಕ ಸಭಾಭವನದಲ್ಲಿ ಮೇ 1 ರಂದು ಅಪರಾಹ್ನ … Continued