ರಂಗಕರ್ಮಿ ಡಾ.ಶ್ರೀಪಾದ ಭಟ್ಟರಿಗೆ ಅಭಿನಯ ಭಾರತಿ ರಂಗ ಪ್ರಶಸ್ತಿ ಪ್ರದಾನ

ಧಾರವಾಡ: ಖ್ಯಾತ ರಂಗಭೂಮಿ ನಿರ್ದೇಶಕ ಡಾ.ಶ್ರೀಪಾದ್ ಭಟ್ ಅವರಿಗೆ ರಂಗಾಯಣ ಧಾರವಾಡದ ಸಂಸ್ಕೃತಿ ಸಮುಚ್ಚಯದಲ್ಲಿ ಅಭಿನಯ ಭಾರತಿ ಕೊಡಮಾಡುವ 2022ನೇ ಸಾಲಿನ ಅಭಿನಯ ಭಾರತಿ ರಂಗ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇದು ಸಂಸ್ಥೆ ನೀಡುವ 27ನೆ ಪ್ರಶಸ್ತಿಯಾಗಿದೆ. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ.ಶ್ರೀಪಾದ್ ಭಟ್ ಅವರು ಡಾ.ಬೇಂದ್ರೆ, ಡಾ.ಕೀರ್ತಿನಾಥ ಕುರ್ತಕೋಟಿ ಮತ್ತು ಅಭಿನಯ ಭಾರತಿ ಅವರೊಂದಿಗಿನ … Continued