ಕಲ್ಲಿದ್ದಲು ಹಗರಣ: ಟಿಎಂಸಿ ಸಂಸದ ಅಭಿಷೇಕ್‌ ಪತ್ನಿ ರುಜಿರಾ ವಿಚಾರಣೆ ನಡೆಸಿದ ಸಿಬಿಐ

ಕಲ್ಲಿದ್ದಲು ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಮಂಗಳವಾರ ಕೋಲ್ಕತ್ತದಲ್ಲಿ ಟಿಎಂಸಿ ಸಂಸದ ಅಭಿಷೇಕ್‌ ಬ್ಯಾನರ್ಜಿ ನಿವಾಸಕ್ಕೆ ತೆರಳಿ ಅವರ ಪತ್ನಿ ರುಜಿರಾ ಬ್ಯಾನರ್ಜಿ ಅವರ ವಿಚಾರಣೆ ನಡೆಸಿದರು. ವಿಚಾರಣೆ ಸಂದರ್ಭದಲ್ಲಿ ರುಜಿರಾ ಅವರ ಬ್ಯಾಂಕ್‌ ವಹಿವಾಟಿನ ವಿವರಗಳನ್ನು ಪಡೆದುಕೊಂಡರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಸೋಮವಾರ ರುಜಿರಾ ಸೋದರಿ ಮೇನಕಾ ಗಂಭೀರ್‌ ಅವರ … Continued

ಸಿಬಿಐನಿಂದ ಅಭಿಷೇಕ್‌ ಬ್ಯಾನರ್ಜಿ ಅತ್ತಿಗೆ ಮನೇಕಾ ಗಂಭೀರ್‌ ವಿಚಾರಣೆ

ಕೋಲ್ಕತಾ: ಕಲ್ಲಿದ್ದಲು ಅವ್ಯವಹಾರ ಪ್ರಕರಣದಲ್ಲಿ ಸಿಬಿಐ ಸೋಮವಾರ ಸಿಎಂ ಮಮತಾ ಬ್ಯಾನರ್ಜಿ ಸೋದರಳಿಯ ಹಾಗೂ ಸಂಸದ ಅಭಿಷೇಕ್‌ ಬ್ಯಾನರ್ಜಿಯ ಅತ್ತಿಗೆ ಮನೇಕಾ ಗಂಭೀರ್‌ ಅವರನ್ನು ದಕ್ಷಿಣ ಕೋಲ್ಕತ್ತಾ ನಿವಾಸದಲ್ಲಿ ವಿಚಾರಣೆ ನಡೆಸಿದೆ. ಮನೇಕಾ ಗಂಭೀರ್‌ ಅವರ ವಸತಿ ಸಮುಚ್ಚಯದಲ್ಲಿ ವಿಚಾರಣೆ ನಡೆಯಿತು. ಕಲ್ಲಿದ್ದಲು ಅವ್ಯವಹಾರ ಪ್ರಕರಣದಲ್ಲಿ ಭಾನುವಾರ ಸಿಬಿಐ ಅಭಿಷೇಕ್‌ ಪತ್ನಿ ರುಜಿರಾ ಬ್ಯಾನರ್ಜಿ ಅವರಿಗೆ … Continued

ಅಭಿಷೇಕ್‌ ಬ್ಯಾನರ್ಜಿ ಮಾನಹಾನಿ ಪ್ರಕರಣ: ಅಮಿತ್‌ ಶಾಗೆ ಸಮನ್ಸ್‌

ಟಿಎಂಸಿ ಸಂಸದ ಅಭಿಷೇಕ್‌ ಬ್ಯಾನರ್ಜಿ ಹಾಕಿದ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಅಮಿತ್‌ ಶಾಗೆ ಪಶ್ಚಿಮ ಬಂಗಾಳ ಸಂಸದರು ಹಾಗೂ ಶಾಸಕರ ವಿಶೇಷ ನ್ಯಾಯಾಲಯ ಸಮನ್ಸ್‌ ಜಾರಿಗೊಳಿಸಿದೆ. ಅಮಿತ್‌ ಶಾ ವೈಯಕ್ತಿಕವಾಗಿ ಇಲ್ಲವೇ ಪ್ರತಿನಿಧಿ ಫೆ.೨೨ರಂದು ಬೆಳಗ್ಗೆ ೧೦ ಗಂಟೆಗೆ ನ್ಯಾಯಾಲಯಕ್ಕೆ ಹಾಜರಾಗಬೇಕೆಂದು ತಿಳಿಸಿದೆ. ೨೦೧೮ರ ಆಗಸ್ಟ್‌ ೨೮ರಂದು ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ … Continued