ರಾಹುಲ್‌ ಗಾಂಧಿ ನೇತೃತ್ವದ ಕಾಂಗ್ರೆಸ್‌ ಲೋಕಸಭಾ ಸದಸ್ಯರ ಸಭೆಗೆ ಶಶಿ ತರೂರ್‌ ಗೈರು…! 3 ವಾರದಲ್ಲಿ 3 ಸಭೆಗಳಿಗೆ ಗೈರು..!!

ನವದೆಹಲಿ: ಕಾಂಗ್ರೆಸ್ ಸಂಸದ ಶಶಿ ತರೂರ್ ಶುಕ್ರವಾರ ಪಕ್ಷದ ಲೋಕಸಭಾ ಸದಸ್ಯರ ಸಭೆಗೆ ಮತ್ತೊಮ್ಮೆ ಗೈರು ಹಾಜರಾಗಿದ್ದಾರೆ. ಇದರಿಂದಾಗಿ ಅವರು ಇತ್ತೀಚಿನ ವಾರಗಳಲ್ಲಿ ಸತತ ಮೂರನೇ ಬಾರಿಗೆ ಗೈರು ಹಾಜರಾದಂತಾಗಿದೆ. ಸಂಸದ ಶಶಿ ತರೂರ್ ಮತ್ತು ಕಾಂಗ್ರೆಸ್ ನಾಯಕತ್ವದ ನಡುವೆ ಭಿನ್ನಾಭಿಪ್ರಾಯಗಳಿವೆ ಎಂಬ ವದಂತಿಗಳ ನಡುವೆ ಇದು ಬಂದಿದೆ. ವಿಪಕ್ಷದ ನಾಯಕರಾಗಿ ರಾಹುಲ್ ಗಾಂಧಿ, ಡಿಸೆಂಬರ್ … Continued

ರಾಜ್ಯಸಭೆ ಚುನಾವಣೆ | ನನಗೆ ಅನಾರೋಗ್ಯ ಇದ್ದ ಕಾರಣ ಮತದಾನ ಮಾಡ್ಲಿಕ್ಕೆ ಆಗ್ಲಿಲ್ಲ ; ಶಿವರಾಮ ಹೆಬ್ಬಾರ

ಯಲ್ಲಾಪುರ: ‘ಅನಾರೋಗ್ಯದ ಕಾರಣಕ್ಕೆ ರಾಜ್ಯಸಭೆ ಚುನಾವಣೆಯ ಮತದಾನದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಆಸ್ಪತ್ರೆಯಲ್ಲಿ‌ ಚಿಕಿತ್ಸೆಗೆಂದು ದಾಖಲಾಗಿದ್ದೆ, ಮತದಾನ ಮಾಡಲು ಆಗದೇ ಇರುವುದಕ್ಕೆ ನನಗೆ ಬೇಸರವಿದೆ. ಮಂಗಳವಾರ ಮುಂಜಾನೆ ಆರೋಗ್ಯದಲ್ಲಿ ಏರುಪೇರಾಗಿತ್ತು. ಹೀಗಾಗಿ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಯಲ್ಲಿ ದಾಖಲಾಗಿದ್ದೆ. ಅವರು ಮಧ್ಯಾಹ್ನದ ಒಳಗೆ … Continued

ರಾಜ್ಯಸಭಾ ಚುನಾವಣೆ : ಮತದಾನಕ್ಕೆ ಗೈರಾದ ಬಿಜೆಪಿ ಶಾಸಕ ಹೆಬ್ಬಾರ..!

ಬೆಂಗಳೂರು : ಕರ್ನಾಟಕದ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಇಂದು (ಫೆಬ್ರವರಿ 27) ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆ ವರೆಗೆ ವಿಧಾನಸೌಧದಲ್ಲಿ ನಡೆದಿದ್ದ ಮತದಾನ ಅಂತ್ಯವಾಗಿದೆ. ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಮೂರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಬಿಜೆಪಿಯಿಂದ ಅಖಾಡಕ್ಕೆ ಇಳಿದಿದ್ದ ಓರ್ವ ಅಭ್ಯರ್ಥಿಗೆ ಗೆಲುವಾಗಿದೆ. ಒಟ್ಟು … Continued