ಸಂಸತ್ತಿನಲ್ಲಿ ಮುಸ್ಲಿಂ ಸಂಸದರನ್ನು ನಿಂದಿಸಿದ ಬಿಜೆಪಿ ನಾಯಕನಿಗೆ ಪಕ್ಷದಿಂದ ನೋಟಿಸ್
ನವದೆಹಲಿ: ಬಿಜೆಪಿ ಸಂಸದ ರಮೇಶ ಬಿಧುರಿ ಅವರು ಸಂಸತ್ತಿನಲ್ಲಿ ಕೋಮುವಾದಿ ಹೇಳಿಕೆಗಳು ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಈ ಬಗ್ಗೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಂದ “ಕಠಿಣ ಕ್ರಮ”ದ ಎಚ್ಚರಿಕೆ ನೀಡಿದ್ದಾರೆ. ಅವರ ಆಕ್ಷೇಪಾರ್ಹ ಕಾಮೆಂಟ್ಗಳನ್ನು ಕಡತಗಳಿಂದ ತೆಗೆದು ಹಾಕಲಾಗಿದೆ. ಲೋಕಸಭೆಯಲ್ಲಿ ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ಸಂಸದ ಕುನ್ವರ್ ಡ್ಯಾನಿಶ್ ಅಲಿ ವಿರುದ್ಧ ಅಸಂಸದೀಯ … Continued