ಜನರಲ್‌ ಬಿಪಿನ್ ರಾವತ್ ಬಗ್ಗೆ ಅವಹೇಳನಕಾರಿ ಬರಹ: ಪ್ರಕರಣ ದಾಖಲು

ಮಂಗಳೂರು: ಫೇಸ್ ಬುಕ್ ನಲ್ಲಿ ಹೆಲಿಕಾಪ್ಟಾರ್ ದುರಂತದಲ್ಲಿ ಮಡಿದ ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರ ಬಗ್ಗೆ ಅವಹೇಳನ, ಪ್ರಚೊದನಾಕಾರಿ ಬರಹ ಪ್ರಕಟಿಸಿದ ಇಬ್ಬರ ವಿರುದ್ಧ ಮಂಗಳೂರಿನಲ್ಲಿ ಪ್ರಕರಣ ದಾಖಲಿಸಲಾಗಿದೆ. ತಮಿಳುನಾಡಿನ ಕೂನ್ನೂರು ಬಳಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಸಿಡಿಎಸ್ ಬಿಪಿನ್ ರಾವತ್ ಅವರ ಸಾವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಕಾಮೆಂಟ್ ಹಾಕುವ ಮೂಲಕ … Continued