ಎಸ್​ಡಿಪಿಐ, ಪಿಎಫ್​ಐ ನಿಷೇಧಕ್ಕೆ ಒತ್ತಾಯಿಸಿ ಗೃಹ ಸಚಿವರ ಸರ್ಕಾರಿ ನಿವಾಸಕ್ಕೆ ಎಬಿವಿಪಿ ಮುತ್ತಿಗೆ; ಲಘು ಲಾಠಿ ಪ್ರಹಾರ

ಬೆಂಗಳೂರು: ರಾಜ್ಯದಲ್ಲಿ ಕೊಲೆ ಪ್ರಕರಣಗಳು ಹೆಚ್ಚಳ ಹಿನ್ನೆಲೆ ಕಠಿಣ ಕ್ರಮಕ್ಕೆ ಆಗ್ರಹಿಸಿ ಹಾಗೂ ಪಿಎಫ್​ಐ, ಎಸ್​ಡಿಪಿಐ ಸಂಘಟನೆಗಳನ್ನು ನಿಷೇಧ ಮಾಡುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಕಾರ್ಯಕರ್ತರು ಇಂದು ಶುಕ್ರವಾರ ಗೃಹಸಚಿವರ ಸರ್ಕಾರಿ ನಿವಾಸಕ್ಕೆ ಮುತ್ತಿಗೆ ಹಾಕಿದರು. ಜಯಮಹಲ್​ನಲ್ಲಿರುವ ಗೃಹ ಸಚಿವರ ಸರ್ಕಾರಿ ನಿವಾಸದ ಎದುರು ಭಾರೀ ಪ್ರತಿಭಟನೆ ನಡೆಸಿದ್ದು ಪರಿಸ್ಥಿತಿ ನಿಯಂತ್ರಣಕ್ಕೆ … Continued