ಭ್ರಷ್ಟಾಚಾರ ಆರೋಪ : ಐಎಎಸ್‌ ಅಧಿಕಾರಿ ಮಂಜುನಾಥ ಬಂಧಿಸಿದ ಎಸಿಬಿ

ಬೆಂಗಳೂರು: ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಮೊನ್ನೆಯಷ್ಟೇ ಬೆಂಗಳೂರು ಜಿಲ್ಲಾಧಿಕಾರಿ ಹುದ್ದೆಯಿಂದ ಎತ್ತಂಗಡಿಯಾಗಿದ್ದ ಐಎಎಸ್ ಅಧಿಕಾರಿ ಜೆ. ಮಂಜುನಾಥ್ ಅವರನ್ನು ಇಂದು, ಸೋಮವಾರ ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದಾಗ ಭ್ರಷ್ಟಾಚಾರ ಆರೋಪಕ್ಕೆ ಒಳಗಾಗಿದ್ದ ಐಎಎಸ್​ ಅಧಿಕಾರಿ ಜೆ. ಮಂಜುನಾಥ ಬಂಧನವಾಗಿದೆ. ಅವರನ್ನು ಸರ್ಕಾರ ಕೆಲವೇ ದಿನಗಳ ಹಿಂದೆ ಇಂಟಿಗ್ರೇಟೆಡ್ ಚೈಲ್ಡ್ ಪ್ರೊಟೆಕ್ಷನ್ ಸ್ಕೀಂ ಡೈರೆಕ್ಟರ್ … Continued