ದೇವೇಂದ್ರಪ್ಪ, ಆಪ್ತನ ಮನೆ ಮೇಲೆ ಎಸಿಬಿ ದಾಳಿ

ಬೆಂಗಳೂರು: ಲಂಚ ಸ್ವೀಕರಿಸುವಾಗ ಸಿಕ್ಕಿ ಬಿದ್ದು ನೌಕರಿಯಿಂದ ಅಮಾನತುಗೊಂಡಿರುವ ಬಿಬಿಎಂಪಿ ನಗರ ಯೋಜನೆ ವಿಭಾಗದ ಸಹಾಯಕ ಅಭಿಯಂತರ ದೇವೇಂದ್ರಪ್ಪ ಆಪ್ತರ ಮನೆ ಮೇಲೆ ಎಸಿಬಿ ದಾಳಿ ನಡೆದಿದೆ. . ದೇವೇಂದ್ರಪ್ಪ ಅವರ ಆಪ್ತ ಶ್ರೀನಿವಾಸ ಮೂರ್ತಿ ಅವರ ಅಲಸೂರು ಗುಪ್ತ ಲೇ ಔಟ್‍ನಲ್ಲಿರುವ ನಿವಾಸದ ಮೇಲೆ ಹಾಗೂ ದೇವೇಂದ್ರಪ್ಪ ಅವರ ಅಮೃತನಗರದ ಸಿ ಸೆಕ್ಟರ್ ಮನೆ … Continued

ಮೈಸೂರು: ಎಸಿಬಿ ಬಲೆಗೆ ಬಿದ್ದ ಪಿಡಿಒ-ಎಸ್‌ಡಿಎ

ಮೈಸೂರು: ಮೈಸೂರು ಜಿಲ್ಲೆಯ ಎಚ್‌.ಡಿ.ಕೋಟೆ ತಾಲೂಕಿನಲ್ಲಿ ಲಂಚ ಪಡೆಯುತ್ತಿದ್ದ ಪಂಚಾಯತ ಅಭಿವೃದ್ಧಿ ಅಧಿಕಾರಿ ಹಾಗೂ ದ್ವಿತಿಯ ದರ್ಜೆ ಸಹಾಯಕ ಎಸಿಬಿ ಬಲೆಗೆ ಬಿದ್ದಿದ್ದಾರೆ. ತಾಲೂಕಿನ ಮಾದಾಪುರ ಗ್ರಾಮದಲ್ಲಿ ನಿವೇಶನವೊಂದರ ಖಾತೆ ಬದಲಾವಣೆಗೆ ೩೦,೦೦೦ರೂ. ಲಂಚ ಕೇಳಿದ್ದರು. ಈ ಕುರಿತು ಕೇಶರಾಮ್‌ ಎಂಬುವವರು ಎಸಿಬಿಗೆ ದೂರು ನೀಡಿದ್ದರು. ಶುಕ್ರವಾರ ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ … Continued