ಆನೇಕಲ್ ಬಳಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರ ಸಾವು

  ಆನೇಕಲ್: ಇಂದು (ಸೆ.16) ಬೆಳ್ಳಂಬೆಳಗ್ಗೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ನೆರಳೂರು ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ನೆರಳೂರು ಗೇಟ್ ಬಳಿ ಲಾರಿಗೆ ಆ್ಯಂಬುಲೆನ್ಸ್ ಹಿಂಬದಿಯಿಂದ ಗುದ್ದಿದೆ ಎನ್ನಲಾಗಿದ್ದು, ಆ್ಯಂಬುಲೆನ್ಸ್​ನಲ್ಲಿದ್ದ ಮೂವರು ಪುರುಷರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿಯ ರಭಸಕ್ಕೆ ಆ್ಯಂಬುಲೆನ್ಸ್ … Continued