ಮುಗಳಖೋಡ : ಕಾರು-ಬೈಕ್ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಐವರು ಸಾವು

ಬೆಳಗಾವಿ : ಕಾರು ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮುಗಳಖೋಡ ಕಾಲುವೆ ಬಳಿ ಜತ್ತ-ಜಾಂಬೋಟಿ ರಸ್ತೆಯಲ್ಲಿ ಸಂಭವಿಸಿದೆ ಎಂದು ವರದಿಯಾಗಿದೆ. ಗುರ್ಲಾಪುರದ ಮಲ್ಲಿಕಾರ್ಜುನ ಮರಾಠೆ (16), ಲಕ್ಷ್ಮೀ ಮರಾಠೆ(19 ), ಆಕಾಶ ಮರಾಠೆ(19), ಬೈಕ್ ಸವಾರರಾದ ನಿಪನಾಳ ಗ್ರಾಮದ ಶ್ರೀಕಾಂತ ಪಡತರಿ(22) ಹಾಗೂ ಮುಗಳಖೋಡ … Continued