ಕಂದಕಕ್ಕೆ ಉರುಳಿದ ಕಾಂಕ್ರೀಟ್ ಲಾರಿ: ಗದಗ ಮೂಲದ ಇಬ್ಬರು ಕಾರ್ಮಿಕರು ಸಾವು

posted in: ರಾಜ್ಯ | 0

ಮಡಿಕೇರಿ: ಜಿಲ್ಲೆಯ ಚೇರಂಬಾಣೆ ಕೊಳಗದಾಳು ಬಳಿಯ ಪಾಕ ರಸ್ತೆಯಲ್ಲಿ ತಡೆಗೋಡೆ ನಿರ್ಮಿಸುತ್ತಿದ್ದ ವೇಳೆ ಕಾಂಕ್ರೀಟ್ ಲಾರಿ ಕಂದಕಕ್ಕೆ ಉರುಳಿ ಬಿದ್ದು, ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ. ಗದಗ ಮೂಲದ ಸಂತೋಷ್ ಭಂಡಾರಿ(೨೭) ಮತ್ತು ಪ್ರವೀಣ್(೨೧) ಮೃತರು. ಕಳೆದ ಎರಡು ದಿನಗಳಿಂದ ಮಳೆ ಕ್ಷೀಣಿಸಿದ್ದ ಹಿನ್ನೆಲೆಯಲ್ಲಿ ಚೇರಂಬಾಣೆ ಪಾಕ ಬಳಿ ಲೋಕೋಪಯೋಗಿ ಇಲಾಖೆ ಗುತ್ತಿಗೆದಾರರೊಬ್ಬರು … Continued