ಪಟಿಯಾಲ ಬಳಿ ಅಪಘಾತದಲ್ಲಿ ಗಾಯಗೊಂಡಿದ್ದ ರೈತ ಮುಖಂಡ ಕುರುಬೂರು ಶಾಂತಕುಮಾರ ಬೆಂಗಳೂರಿಗೆ ಏರ್‌ಲಿಫ್ಟ್‌

ಬೆಂಗಳೂರು : ಪಂಜಾಬಿನ ಪಟಿಯಾಲ ಬಳಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ ಅವರನ್ನು ಭಾನುವಾರ ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕರೆ ತರಲಾಗಿದೆ.‌ ಚಿಕಿತ್ಸೆಗಾಗಿ ಶಾಂತಕುಮಾರ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೂರು ದಿನಗಳ ಹಿಂದೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಕುರುಬೂರು ಶಾಂತಕುಮಾರ ಪಟಿಯಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. … Continued

ಪಂಜಾಬಿನಲ್ಲಿ ಕುರುಬೂರು ಶಾಂತಕುಮಾರ ಕಾರು ಅಪಘಾತ: ಆಸ್ಪತ್ರೆಗೆ ದಾಖಲು

ನವದೆಹಲಿ : ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ ಅವರ ಕಾರು ಪಂಜಾಬಿನ ಪಟಿಯಾಲ ಬಳಿ ಅಪಘಾತವಾಗಿದ್ದು, ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಶಾಂತಕುಮಾರ ಹಾಗೂ ತಮಿಳುನಾಡಿನ ಮತ್ತೊಬ್ಬ ರೈತ ಮುಖಂಡರಿಗೆ ಗಅಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಕುರುಬೂರು ಶಾಂತಕುಮಾರ ಅವರನ್ನು ಪಟಿಯಾಲದ ರಾಜೇಂದ್ರ ಆಸ್ಪತ್ರೆಗೆ ದಾಖಲಿಸಲಾಗಿದೆ … Continued

ಯಲ್ಲಾಪುರ : ಕಣ್ಣಿಗೇರಿ ಬಳಿ ಬಸ್ ಪಲ್ಟಿಯಾಗಿ 17 ಪ್ರಯಾಣಿಕರಿಗೆ ಗಾಯ

ಯಲ್ಲಾಪುರ : ಚಾಲಕನ ನಿಯಂತ್ರಣ ತಪ್ಪಿ ರಾಜ್ಯ ಸಾರಿಗೆ ಸಂಸ್ಥೆ (KSRTC) ಬಸ್ ಪಲ್ಟಿಯಾಗಿ 17 ಕ್ಕೂ ಹೆಚ್ಚು ಜನ ಪ್ರಯಾಣಿಕರಿಗೆ ಗಾಯಗಳಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಣ್ಣಿಗೇರಿ ಬಳಿ ಮಂಗಳವಾರ ಬೆಳಿಗ್ಗೆ ನಡೆದಿದೆ ಎಂದು ವರದಿಯಾಗಿದೆ. ಶಿರಸಿಯಿಂದ ಬೆಳಗಾವಿಗೆ ಹೋಗುತ್ತಿದ್ದ ಈ ಬಸ್ ಯಲ್ಲಾಪುರದಿಂದ ಬೆಳಿಗ್ಗೆ 8ರ ಸುಮಾರಿಗೆ ಹೊರಟಿತ್ತು … Continued

ಸುರಪುರ | ಬಸ್-ಬೈಕ್ ಡಿಕ್ಕಿ; ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಸಾವು

ಯಾದಗಿರಿ: ಸಾರಿಗೆ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್‌ನಲ್ಲಿದ್ದ ಒಂದೇ ಕುಟುಂಬದ ಐವರು ಮೃತಪಟ್ಟ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಬಳ್ಳಿ ಬುಧವಾರ ನಡೆದಿದೆ ಎಂದು ವರದಿಯಾಗಿದೆ. ಮೃತರಲ್ಲಿ ಮೂವರು ಮಕ್ಕಳಾಗಿದ್ದಾರೆ. ಸುರಪುರದಿಂದ ತಿಂಥಣಿಯತ್ತ ಹೊರಟಿದ್ದ ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಮೃತರನ್ನು ಹನುಮಂತ ಆಂಜನೇಯ (35), ಗಂಗಮ್ಮ … Continued

ಸಿದ್ದಾಪುರ | ಮಾವಿನಗುಂಡಿ ಬಳಿ ಸಾರಿಗೆ ಬಸ್‌-ಟಿಪ್ಪರ್‌ ಡಿಕ್ಕಿ : 20ಕ್ಕೂ ಹೆಚ್ಚು ಜನರಿಗೆ ಗಾಯ

ಕಾರವಾರ : ಸಾರಿಗೆ ಸಂಸ್ಥೆ ಬಸ್ಸಿಗೆ ಟಿಪ್ಪರ್ ಎದುರಿನಿಂದ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಮಾವಿನಗುಂಡಿ ಬಳಿ ಬಳಿ ನಡೆದಿದೆ ಎಂದು ವರದಿಯಾಗಿದೆ. ಭಟ್ಕಳದಿಂದ ಹಿರೇಕೆರೂರಿಗೆ ಹೋಗುತ್ತಿದ್ದ ಸಾರಿಗೆ ಬಸ್ಸಿನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎನ್ನಲಾಗಿದೆ. ಲಾರಿ ಓವರ್‌ ಟೇಕ್‌ … Continued

ಗೂಡ್ಸ್​​ ವಾಹನ ಪಲ್ಟಿ : 25ಕ್ಕೂ ಹೆಚ್ಚು ನರೇಗಾ ಕೂಲಿ ಕಾರ್ಮಿಕರಿಗೆ ಗಾಯ

ಬೆಳಗಾವಿ: ನರೇಗಾ ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ಗೂಡ್ಸ್‌ ಪಲ್ಟಿಯಾಗಿ 25 ಕ್ಕೂ ಅಧಿಕ ಕೆಲಸಗಾರರು ಗಾಯಗೊಂಡ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹೊಸೂರ ಗ್ರಾಮದ ಹೊರವಲಯದ ರಾಜ್ಯ ಹೆದ್ದಾರಿಯಲ್ಲಿ ಗುರುವಾರ ನಡೆದಿದೆ ಎಂದು ವರದಿಯಾಗಿದೆ. ಯಮಕನಮರಡಿ ಗ್ರಾಮದಿಂದ ಹಿಡಕಲ್ ಡ್ಯಾಂಗೆ ನರೇಗಾ ಕೆಲಸಕ್ಕೆಂದು ಕೂಲಿ ಕಾರ್ಮಿಕರು ಗೂಡ್ಸ್‌ ವಾಹನದಲ್ಲಿ ಹೊರಟಿದ್ದರು. ಈ ವೇಳೆ ಅಡ್ಡ … Continued

ಯಲ್ಲಾಪುರ | ಅಪಘಾತದಲ್ಲಿ 11 ಮಂದಿ ಸಾವಿಗೆ ಪ್ರಧಾನಿ ಮೋದಿ ಸಂತಾಪ ; ಕೇಂದ್ರದಿಂದ 2 ಲಕ್ಷ ಪರಿಹಾರ ಘೋಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಳಿ ತರಕಾರಿ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ 11 ಮಂದಿ ಮೃತಪಟ್ಟಿರುವುದಕ್ಕೆ (accident) ಪ್ರಧಾನಿ ನರೇಂದ್ರ ಮೋದಿ ಅಲ್ಲದೇ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತಪಟ್ಟವರ ಕುಟುಂಬದವರಿಗೆ ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಪ್ರಧಾನಿ ಮೋದಿ ಪ್ರಕಟಿಸಿದ್ದಾರೆ. ಈ ಘಟನೆ ಬಗ್ಗೆ ಪ್ರಧಾನಿ ಮೋದಿ ಅವರು … Continued

ಯಲ್ಲಾಪುರ | ಗುಳ್ಳಾಪುರದಲ್ಲಿ ತರಕಾರಿ ತುಂಬಿದ ಲಾರಿ ಪಲ್ಟಿ ;10 ಮಂದಿ ಸಾವು

ಯಲ್ಲಾಪುರ : ಬುಧವಾರ ಬೆಳ್ಳಂಬೆಳಗ್ಗೆ ತರಕಾರಿ ತುಂಬಿದ್ದ ಲಾರಿ ಪಲ್ಟಿಯಾಗಿ10 ಜನರು ಸಾವಿಗೀಡಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಗುಳ್ಳಾಪುರದ ಬಳಿ ಈ ಅಪಘಾತ ಸಂಭವಿಸಿದ್ದು 15ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಮೃತಪಟ್ಟವರನ್ನು ಫಯಾಜ್‌ ಜಮಖಂಡಿ (45), ವಾಸಿಮ್‌ ಮುಡಿಗೇರಿ (25), ಇಜಾಜ್‌ … Continued

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಸಚಿವೆಗೆ ಗಾಯ, ಆಸ್ಪತ್ರೆಗೆ ದಾಖಲು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಅಂಬಡಗಟ್ಟಿಯ ಸಮೀಪ ಕಾರು ಅಪಘಾತಕ್ಕೀಡಾಗಿದ್ದು, ಅವರು ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಸಮೀಪ ಸಚಿವರು ಕಾರಿನಲ್ಲಿ ತೆರಳುತ್ತಿದ್ದಾಗ ಘಟನೆ ನಡೆದಿದೆ. ಕಾರಿ ನಲ್ಲಿದ್ದ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಅವರ ಸೋದರ, ವಿಧಾನ ಪರಿಷತ್ ಸದಸ್ಯ … Continued

ವೀಡಿಯೊ.. | ಖ್ಯಾತ ನಟ ಅಜಿತ್ 180 ಕಿಮೀ ವೇಗದಲ್ಲಿ ಚಲಾಯಿಸುತ್ತಿದ್ದ ರೇಸ್‌ ಕಾರು ಅಪಘಾತ…ಕೂದಲೆಳೆ ಅಂತರದಲ್ಲಿ ಪಾರು…

ಮುಂಬರುವ 24H ದುಬೈ 2025 ಕಾರ್‌ ಗ್ರ್ಯಾಂಡ್‌ ಪ್ರಿಕ್ಸ್‌ ರೇಸ್‌ನ ಅಭ್ಯಾಸದ ವೇಳೆ ದಕ್ಷಿಣ ಭಾರತದ ಖ್ಯಾತ ನಟ (ಬಹುತೇಕ ತಮಿಳು) ಅಜಿತ ಅವರ ಕಾರು ಅಪಘಾತಕ್ಕೀಡಾಗಿದೆ. ವೀಡಿಯೊದಲ್ಲಿ ವೇಗವಾಗಿ ಬರುತ್ತಿದ್ದ ಅಜಿತ ಅವರ ಕಾರು ನಿಲುಗಡೆಗೆ ಮೊದಲು ನಿಯಂತ್ರಣ ಕಳೆದುಕೊಂಡು ಗೋಡೆಗೆ ಡಿಕ್ಕಿ ಹೊಡೆದಿದೆ. ನಟ ಅಜಿತ ಅವರು ಅಪಾಯದಿಂದ ಪಾರಾಗಿದ್ದಾರೆ. 180 ಕಿಮೀ … Continued