ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣ : ಅಪ್ರಾಪ್ತ ಆರೋಪಿಯ ಜಾಮೀನು ರದ್ದುಗೊಳಿಸಿದ ಬಾಲಾಪರಾಧಿ ನ್ಯಾಯಾಲಯ

ಪುಣೆ: ಇಲ್ಲಿ ಭಾನುವಾರ ಮದ್ಯದ ಅಮಲಿನಲ್ಲಿ 17 ವರ್ಷದ ಅಪ್ರಾಪ್ತ ವೇಗವಾಗಿ ಚಲಾಯಿಸುತ್ತಿದ್ದ ಐಷಾರಾಮಿ ಪೋರ್ಷೆ ಕಾರು (Porsche Car Accident) ಬೈಕ್​ಗೆ ಡಿಕ್ಕಿ ಹೊಡೆದು ಇಬ್ಬರು ಸಾಫ್ಟ್​ವೇರ್ ಇಂಜಿನಿಯರ್​ಗಳು ಸಾವಿಗೀಡಾದ ಪ್ರಕರಣದಲ್ಲಿ ಅಪ್ರಾಪ್ತ ಬಾಲಕನಿಗೆ ಜಾಮೀನು ನೀಡಿದ ಮೂರು ದಿನಗಳ ನಂತರ ಬಾಲ ನ್ಯಾಯಮಂಡಳಿಯು ಅದನ್ನು ರದ್ದುಗೊಳಿಸಿದೆ. ಹಾಗೂ ತನ್ನ ಆದೇಶವನ್ನು ಮಾರ್ಪಡಿಸಿ ಜೂನ್ … Continued

ಬಾಲಕ ಚಲಾಯಿಸುತ್ತಿದ್ದ ಐಷಾರಾಮಿ ʼಪೋಷೆʼ ಕಾರು ಅಪಘಾತದಲ್ಲಿ ಇಬ್ಬರು ಸಾವು : ತಂದೆಯ ಬಂಧನ

ಪುಣೆ: ಇಬ್ಬರು ವ್ಯಕ್ತಿಗಳನ್ನು ಬಲಿತೆಗೆದುಕೊಂಡ ಮಾರಣಾಂತಿಕ ಕಾರು ಅಪಘಾತದಲ್ಲಿ ಭಾಗಿಯಾಗಿದ್ದ 17 ವರ್ಷದ ಬಾಲಕನ ತಂದೆಯನ್ನು ಪುಣೆ ಪೊಲೀಸರು ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ಬಂಧಿಸಿದ್ದಾರೆ. ಹೆಚ್ಚುವರಿಯಾಗಿ, ಅಪ್ರಾಪ್ತರಿಗೆ ಮದ್ಯ ನೀಡಿದ ಒಂದೆರಡು ಬಾರ್‌ಗಳ ಮಾಲೀಕರನ್ನೂ ಬಂಧಿಸಲಾಗಿದೆ. ಪುಣೆಯ ಕಲ್ಯಾಣಿನಗರ ಪ್ರದೇಶದಲ್ಲಿ ಭಾನುವಾರ ಮುಂಜಾನೆ ಈ ದುರ್ಘಟನೆ ನಡೆದಿದೆ. ಪೊಲೀಸ್ ವರದಿಗಳ ಪ್ರಕಾರ, 17 ವರ್ಷ ವಯಸ್ಸಿನ ಅಪ್ರಾಪ್ತ … Continued

ರಸ್ತೆ ಅಪಘಾತದಲ್ಲಿ ಕನ್ನಡ ಕಿರುತೆರೆಯ ಜನಪ್ರಿಯ ನಟಿ ಪವಿತ್ರ ಜಯರಾಂ ಸಾವು

ಬೆಂಗಳೂರು : ಕನ್ನಡ ಕಿರುತೆರೆಯ ಜನಪ್ರಿಯ ನಟಿ ಪವಿತ್ರಾ ಜಯರಾಂ (Pavithra Jayaram)ಆಂಧ್ರಪ್ರದೇಶದ ಕರ್ನೂಲು ಸಮೀಪ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಪವಿತ್ರಾ ಅವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಬಸ್ ನಡುವೆ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ ಎಂದು ಹೇಳಲಾಗಿದೆ. ನಟಿ ಪವಿತ್ರಾ ಅವರು ಪ್ರಯಾಣಿಸುತ್ತಿದ್ದ ಕಾರು ಇಂದು, ಭಾನುವಾರ ಬೆಳಿಗ್ಗೆ ಆಂಧ್ರ ಪ್ರದೇಶದ … Continued

ಜತ್ತ ಬಳಿ ಕ್ರೂಸರ್ ವಾಹನ ಅಪಘಾತ : ಅಥಣಿಯ ಮೂವರು ಮಹಿಳೆಯರು ಸಾವು

ಬೆಳಗಾವಿ : ಮಹಾರಾಷ್ಟ್ರದ ಜತ್ತ ಬಳಿ ಕ್ರೂಸರ್ ವಾಹನ ಪಲ್ಟಿಯಾಗಿ ಬೆಳಗಾವಿ ಅಥಣಿ ತಾಲ್ಲೂಕಿನ ಬಳ್ಳಿಗೇರಿಯ ಮೂವರು ಮಹಿಳೆಯರು ಮೃತಪಟ್ಟ ಘಟನೆ ಶನಿವಾರ ನಡೆದಿದೆ ಎಂದು ವರದಿಯಾಗಿದೆ. ಕ್ರೂಸರ್ ವಾಹನದ ಎಡಬದಿಯ ಟೈಯರ್‌ ಸ್ಫೋಟಗೊಂಡು ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಮೃತರನ್ನು ಮಹಾದೇವಿ ಚೌಗಲಾ, ಗೀತಾ ದೊಡಮನಿ, ಕಸ್ತೂರಿ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಕೆಲಸಕ್ಕಾಗಿ ಮಹಾರಾಷ್ಟ್ರಕ್ಕೆ … Continued

ಮನೆಗೆ ಹೋಗುತ್ತಿದ್ದವರ ಮೇಲೆ ಬಿದ್ದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ಬಾಗಲಕೋಟೆ: ಜಿಲ್ಲೆಯ ಬೀಳಗಿ ತಾಲೂಕಿನ ಹೊನ್ನಿಹಾಳ ಸಮೀಪದ ಕಟ್ಟಿಗ್ಯಾನಮಡ್ಡಿ ಸಮೀಪದಲ್ಲಿ ಯತ್ನಟ್ಟಿ ಕ್ರಾಸ್ ಬಳಿ ರಸ್ತೆಯಲ್ಲಿ ಹೋಗುತ್ತಿದ್ದವರಿಗೆ ಟಿಪ್ಪರ್ ಮಗುಚಿ ಒಂದೇ ಕುಟುಂಬದ ಐವರು ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಬಾದರದಿನ್ನಿ ಗ್ರಾಮದ ವೆಂಕಪ್ಪ ಶಿವಪ್ಪ ತೋಳಮಟ್ಟಿ(70) ಯಲ್ಲವ್ವ ವೆಂಕಪ್ಪ ತೋಳಮಟ್ಟಿ(60) ಪುಂಡಲೀಕ ತೋಳಮಟ್ಟಿ(35), ಗಿರಿಸಾಗತ ನಿವಾಸಿ ಅಶೋಕ ಬೊಮ್ಮಣ್ಣವರ( 45) ಅಶೋಕ … Continued

ವಿಜಯಪುರ ; ಭೀಕರ ರಸ್ತೆ ಅಪಘಾತ, ಸ್ಥಳದಲ್ಲೇ ನಾಲ್ವರು ಸಾವು

ವಿಜಯಪುರ: ಜಿಲ್ಲೆಯ ಬಬಲೇಶ್ವರ ತಾಲೂಕಿನ ಅರ್ಜುಣಗಿ ಬಳಿ ಸಂಭವಿಸಿದ ಕಾರು ಹಾಗೂ ಸಿಮೆಂಟ್ ಸಾಗಿಸುತ್ತಿದ್ದ ಲಾರಿ ಮುಖಾಮುಖಿ ಡಿಕ್ಕಿಯಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವಿಜಯಪುರದ ಅರ್ಜುನ ಕುಶಾಲ ಸಿಂಗ್ ರಜಪೂತ (32), ಮೇಘರಾಜ ಅರ್ಜುನ ಸಿಂಗ್ ರಜಪೂತ(12), ರವಿನಾಥ ಸುನಿಲಾಲ ಪತ್ತಾರ (52), ಪುಷ್ಪಾ ರವಿನಾಥ ಪತ್ತಾರ ( … Continued

ಶೋಭಾ ಕರಂದ್ಲಾಜೆ ಕಾರಿಗೆ ಬೈಕ್ ಡಿಕ್ಕಿ : ಸವಾರ ಸಾವು

ಬೆಂಗಳೂರು: ಬೆಂಗಳೂರು ಉತ್ತರ ಕ್ಷೇತ್ರದ ಲೋಕಸಭಾ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರ ಕಾರಿಗೆ ಬೈಕ್ ಡಿಕ್ಕಿಯಾಗಿ ಬೈಕ್‌ ಸವಾರ ಮೃತಪಟ್ಟ ಘಟನೆ ಇಂದು, ಸೋಮವಾರ ನಡೆದಿದೆ ಎಂದು ವರದಿಯಾಗಿದೆ. ಕೆ.ಆರ್. ಪುರದ ಗಣೇಶ ದೇವಸ್ಥಾನದ ಬಳಿ ಈ ಘಟನೆ ನಡೆದಿದ್ದು, ಮೃತನನ್ನು ಪ್ರಕಾಶ (35) ಎಂದು ಗುರುತಿಸಲಾಗಿದೆ. ನಿಂತಿದ್ದ ಕಾರಿನ ಡೋರ್ ಒಪನ್ ಮಾಡುತ್ತಿದ್ದಾಗ ಬೈಕ್ … Continued

ಹಾವೇರಿ: ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಕುರಿ ತುಂಬಿದ್ದ ವಾಹನ ಡಿಕ್ಕಿ ; ಮೂವರು ಸಾವು

ಹಾವೇರಿ: ಕುರಿ ತುಂಬಿದ್ದ ಬೊಲೆರೊ ವಾಹನವೊಂದು ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ವ್ಯಕ್ತಿಗಳು ಹಾಗೂ ಸುಮಾರು 20 ಕುರಿಗಳು ಸಾವಿಗೀಡಾದ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಟೋಲ್ ಬಳಿ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಮಂಗಳವಾರ ಸಂಜೆ ಈ ಅಫಘಾತ ಸಂಭವಿಸಿದ್ದು, ಅಪಘಾತದಲ್ಲಿ ಮೃತಪಟ್ಟವರನ್ನು ರಾಣೆಬೆನ್ನೂರು ತಾಲೂಕಿನ … Continued

ಚಾಲಕ “ಫೋನ್‌ನಲ್ಲಿ ಕ್ರಿಕೆಟ್ ನೋಡುತ್ತಿದ್ದ…: 14 ಜನರ ಸಾವಿಗೆ ಕಾರಣವಾದ 2023ರ ಆಂಧ್ರ ರೈಲು ಅಪಘಾತದ ಬಗ್ಗೆ ಸಚಿವ ಅಶ್ವಿನಿ ವೈಷ್ಣವ

ನವದೆಹಲಿ: ಅಕ್ಟೋಬರ್ 29, 2023 ರಂದು ಅಪಘಾತದಿಂದಾಗಿ 14 ಪ್ರಯಾಣಿಕರ ಸಾವಿಗೆ ಕಾರಣವಾದ ಎರಡು ಪ್ಯಾಸೆಂಜರ್ ರೈಲುಗಳು ಡಿಕ್ಕಿಯಾದ ಘಟನೆಯಲ್ಲಿ ಒಂದು ರೈಲಿನ ಚಾಲಕ ಮತ್ತು ಸಹಾಯಕ ಚಾಲಕ ಆ ವೇಳೆ ಫೋನ್‌ನಲ್ಲಿ ಕ್ರಿಕೆಟ್ ಪಂದ್ಯವನ್ನು ವೀಕ್ಷಿಸುತ್ತಿದ್ದರು ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಶನಿವಾರ ಹೇಳಿದ್ದಾರೆ. ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯ ಕಂಟಕಪಲ್ಲಿಯಲ್ಲಿ ಹೌರಾ-ಚೆನ್ನೈ ಮಾರ್ಗದಲ್ಲಿ … Continued

ಜಮ್ತಾರಾದಲ್ಲಿ ರೈಲಿಗೆ ಸಿಲುಕಿ 12 ಮಂದಿ ಸಾವು

ರಾಂಚಿ : ಜಾರ್ಖಂಡದ ಜಮ್ತಾರಾ ಬಳಿ ಬುಧವಾರ (ಫೆಬ್ರವರಿ 28) ಸಂಜೆ ಸಂಭವಿಸಿದ ಭೀಕರ ರೈಲು ದುರಂತದಲ್ಲಿ ಕನಿಷ್ಠ 12 ಜನರು ಸಾವಿಗೀಡಾಗಿದ್ದಾರೆ ಹಾಗೂಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಜಮ್ತಾರಾ-ಕರ್ಮತಾಂಡ್‌ನ ಕಲ್ಜಾರಿಯಾದ ಸಮೀಪದಲ್ಲಿ ಜನರಿಗೆ ರೈಲು ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ಜನರಿಗೆ ರೈಲ್ವೇ ಆಡಳಿತ, ರೈಲ್ವೇ ಪೊಲೀಸರು ಮತ್ತು ಸ್ಥಳೀಯ ಅಧಿಕಾರಿಗಳು ಸೇರಿದಂತೆ ತುರ್ತು … Continued