ಚಿಕ್ಕಬಳ್ಳಾಪುರ : ನಿಂತಿದ್ದ ಟ್ಯಾಂಕರ್‌ಗೆ ಟಾಟಾ ಸುಮೋ ಡಿಕ್ಕಿ ; ಮಗು ಸೇರಿ 13 ಸಾವು

ಚಿಕ್ಕಬಳ್ಳಾಪುರ: ನಿಂತಿದ್ದ ಸಿಮೆಂಟ್ ಬಲ್ಕರ್ ಲಾರಿಗೆ ಟಾಟಾ ಸುಮೋ ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ 13 ಮಂದಿ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಹೊರವಲಯದ ರಾಷ್ಟ್ರೀಯ ಹೆದ್ದಾರಿ 44 ರ ಚಿತ್ರಾವತಿ ಬಳಿ ನಡೆದಿದೆ ಎಂದು ವರದಿಯಾಗಿದೆ. ಆಂಧ್ರ ಪ್ರದೇಶದಿಂದ ಬೆಂಗಳೂರಿನತ್ತ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಗುರುವಾರ ಬೆಳಿಗ್ಗೆ 7ರ ಸುಮಾರಿನಲ್ಲಿ ಸಂಭವಿಸಿದೆ. … Continued

ವಿಜಯಪುರ: ರಸ್ತೆ ಬದಿ ಕುಳಿತಿದ್ದವರ ಮೇಲೆ ವಾಹನ ಹರಿದು ನಾಲ್ವರು ಸ್ಥಳದಲ್ಲೇ ಸಾವು

ವಿಜಯಪುರ: ನಗರದ ಹೊರವಲಯದ ಸೋಲಾಪುರ-ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ 52ರ ವಿಜಯಪುರ ಟೋಲ್ ನಾಕಾ ಬಳಿ ಟೋಲ್‌ಗೇಟ್‌ನ ಟ್ರಕ್‌ ಬೇ ಬಳಿ ಡಿವೈಡರ್‌ ಮೇಲೆ ಕೂತಿದ್ದ ನಾಲ್ವರ ಮೇಲೆ ಅಪರಿಚಿತ ವಾಹನ ಹರಿದು ನಾಲ್ವರು ಸ್ಥಳದಲ್ಲೇ ಸಾವಿಗೀಡಾದ ಘಟನೆ ವಿಜಯಪುರದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ವಿಜಯಪುರ ವಜ್ರಹನುಮಾನ ನಗರ ನಿವಾಸಿಗಳಾದ ಪ್ರವೀಣ ಪಾಟೀಲ(31) … Continued

ಬಸ್ – ಟಾಟಾ ಸುಮೋ ಡಿಕ್ಕಿ: ಸ್ಥಳದಲ್ಲೇ ಐವರು ಸಾವು, ನಾಲ್ವರಿಗೆ ಗಂಭೀರ ಗಾಯ

ಗದಗ: ಸಾರಿಗೆ ಸಂಸ್ಥೆ ಬಸ್ ಹಾಗೂ ಟಾಟಾ ಸುಮೋ ವಾಹನದ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್‌ ಪಟ್ಟದ ಸಮೀಪ ನಿಡಗುಂದಿಕೊಪ್ಪ ಕ್ರಾಸ್ ಬಳಿ‌ ಸೋಮವಾರ ನಡೆದಿದೆ ಎಂದು ವರದಿಯಾಗಿದೆ. ಅಪಘಾತದಲ್ಲಿ ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಕಲಬುರಗಿಯ ಆಳಂದ ತಾಲೂಕಿನ … Continued

ಯಲ್ಲಾಪುರ: ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು

ಯಲ್ಲಾಪುರ: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಮೃತಪಟ್ಟಿದ್ದು, ಮತ್ತೊಬ್ಬ ಸವಾರ ಗಂಭೀರವಾಗಿ ಗಾಯಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ತಟಗಾರ ಕ್ರಾಸ್ ಬಳಿ ಭಾನುವಾರ ಸಂಜೆ ನಡೆದಿದೆ. ಗಾಯಾಳುವನ್ನು ಹುಬ್ಬಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ಮೃತರನ್ನು ಮೃತರನ್ನು ತಾಲೂಕಿನ ಹುಣಸೆಕೊಪ್ಪದ ರಾಜು (16) ಮತ್ತು ರಾಮನಕೊಪ್ಪದ ದರ್ಶನ (16) ಎಂದು ಗುರುತಿಸಲಾಗಿದೆ. ಜಬೀರ್ (18) ಗಂಭೀರವಾಗಿ … Continued

ಕಂಟೈನರ್‌ ಗೆ ಮಿನಿ ಬಸ್ ಡಿಕ್ಕಿ : 12 ಮಂದಿ ಸಾವು, 23 ಮಂದಿಗೆ ಗಾಯ

ಮುಂಬೈ: ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಸಮೃದ್ಧಿ ಎಕ್ಸ್‌ಪ್ರೆಸ್‌ವೇಯಲ್ಲಿ ಭಾನುವಾರ ಮುಂಜಾನೆ ಮಿನಿ ಬಸ್ ಕಂಟೈನರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 12 ಜನರು ಸಾವಿಗೀಡಾಗಿದ್ದಾರೆ ಮತ್ತು 23 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಖಾಸಗಿ ಬಸ್‌ನಲ್ಲಿ 35 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮುಂಬೈನಿಂದ ಸುಮಾರು 350 ಕಿಮೀ ದೂರದಲ್ಲಿರುವ ಜಿಲ್ಲೆಯ … Continued

ಹೊಸಪೇಟೆ ಬಳಿ ಭೀಕರ ಅಪಘಾತ ; 7 ಜನರು ಸಾವು

ಹೊಸಪೇಟೆ : ಹೊಸಪೇಟೆ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 7 ಜನ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿದ್ದು, ಅವರನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ನಗರದ ಹೊರವಲಯದ ಸುರಂಗದ ಸಮೀಪ ಎರಡು ಮೈನಿಂಗ್‌ ಟಿಪ್ಪರ್ ಲಾರಿಗಳು ಹಾಗೂ ಕ್ರೂಸರ್‌ ನಡುವೆ ಅಪಘಾತ ಸಂಭವಿಸಿದೆ. ಒಂದು ಮೈನಿಂಗ್‌ ಟಿಪ್ಪರ್‌ ಲಾರಿ ಹೆದ್ದಾರಿ ಪಕ್ಕದ … Continued

ಮಧುಗಿರಿ ಬಳಿ ಭೀಕರ ಅಪಘಾತ : ಸ್ಥಳದಲ್ಲೇ ಮೂವರು ಸಾವು

ತುಮಕೂರು : ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವಿಗೀಡಾದ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನ ಆಕಾಶ (20), ಹೇಮಂತ(28) ಹಾಗೂ ಶಿವಕುಮಾರ ಎಂದು ಗುರುತಿಸಲಾಗಿದೆ. ಮತ್ತೋರ್ವ ಉಜ್ವಲ್ ಕೃಷ್ಣ ಎಂಬಾತ ಗಾಯಗೊಂಡಿದ್ದು, ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಬೆಂಗಳೂರಿನಿಂದ ಪಾವಗಡ ಕಡೆ, … Continued

ಭಾರತದ ವಿದ್ಯಾರ್ಥಿನಿ ಅಪಘಾತದಲ್ಲಿ ಸಾವಿಗೀಡಾದ ನಂತರ ನಕ್ಕು ಅಪಹಾಸ್ಯ : ಅಮೆರಿಕ ಪೊಲೀಸ್ ಅಧಿಕಾರಿ ವೀಡಿಯೊ ಬಹಿರಂಗ, ತನಿಖೆ ಆರಂಭ

ಅಮೆರಿಕದ ಸಿಯಾಟಲ್‌ ನಲ್ಲಿ ಈ ವರ್ಷದ ಜನವರಿಯಲ್ಲಿ ಪೊಲೀಸ್ ಗಸ್ತು ವಾಹನ ಡಿಕ್ಕಿ ಹೊಡೆದು ಭಾರತೀಯ ಮೂಲದ ಯುವತಿ ಮೃತಪಟ್ಟಿದ್ದರು. ಯುವತಿ ಸಾವಿನ ಬಗ್ಗೆ ಪೊಲೀಸ್‌ ಅಧಿಕಾರಿಯೊಬ್ಬರು ಅಪಹಾಸ್ಯ ಮಾಡಿರುವುದು ಬೆಳಕಿಗೆ ಬಂದಿದೆ. ಅಧಿಕಾರಿ, 23 ವರ್ಷದ ಸ್ನಾತಕೋತ್ತರ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಸಾವಿನ ಬಗ್ಗೆ ಅಪಹಾಸ್ಯ ಮಾಡಿರುವುದು ಬಾಡಿ- ವೋರ್ನ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಇದು … Continued

ಲಾರಿ-ಕಾರು-ಬೈಕ್ ನಡುವೆ ಸರಣಿ ಅಪಘಾತ: ದಂಪತಿ ಸಾವು, ಪುಟ್ಟ ಮಗು ಸ್ಥಿತಿ ಗಂಭೀರ

ಚಿಕ್ಕಮಗಳೂರು: ತಾಲೂಕಿನ ಕಡೂರು- ಮೂಡಿಗೆರೆ ಹೆದ್ದಾರಿಯ ಹಿರೇಗೌಜ ಬಳಿ ಟಿಪ್ಪರ್ ಲಾರಿ, ಕಾರು ಮತ್ತು ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿ ಬೈಕಿನಲ್ಲಿದ್ದ ದಂಪತಿ ಮೃತಪಟ್ಟಿದ್ದು, 14 ತಿಂಗಳ ಮಗುವಿನ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಕಾರು, ಟಿಪ್ಪರ್ ಲಾರಿ, ಬೈಕ್ ನಡುವೆ ಸರಣಿ ಅಪಘಾತ ನಡೆದಿದ್ದು, ಬೈಕ್‌ನಲ್ಲಿದ್ದ ದಂಪತಿ ಶಿವಮೊಗ್ಗ ಮೂಲದ ಸಯ್ಯದ್ ಆಸೀಫ್ … Continued

ಚಿತ್ರದುರ್ಗ: ಭೀಕರ ಅಪಘಾತ, ನಾಲ್ವರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ತಾಲೂಕಿನ ಮಲ್ಲಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ-13ರಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟ ಘಟನೆ ನಡೆದಿದೆ ಎಂದು ವರದಿಯಾಗಿದೆ. ವೇಗವಾಗಿ ಬಂದ ಕಾರು, ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಇದರಿಂದ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಕಾರಿನಲ್ಲಿದ್ದ ಇತರ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ … Continued