ಬೈಕ್ ಡಿಕ್ಕಿ ಹೊಡೆದು ಯುವಕ ಸಾವು : ಅಪಘಾತಕ್ಕೆ ನಾನೇ ಕಾರಣವೆಂದು ಮನನೊಂದು ಮತ್ತೊಬ್ಬ ಬೈಕ್ ಸವಾರ ಆತ್ಮಹತ್ಯೆ..
ಮಡಿಕೇರಿ : ಮಡಿಕೇರಿಯಲ್ಲಿ ಶುಕ್ರವಾರ ನಡೆದ ಎರಡು ಬೈಕ್ಗಳ ನಡುವಿನ ಅಪಘಾತದಲ್ಲಿ ಪದವೀಧರ ವಿದ್ಯಾರ್ಥಿ ಮೃತಪಟ್ಟ ನಂತರ ಈ ಅಪಘಾತಕ್ಕೆ ತಾನೇ ಕಾರಣ, ನನ್ನಿಂದಾಗಿ ಒಂದು ಜೀವ ಹೋಯಿತು ಎಂದು ಮನನೊಂದ ಮತ್ತೊಬ್ಬ ಬೈಕ್ ಸವಾರ ಆತ್ಮಹತ್ಯೆಗೆ ಶರಣಾದ ಘಟನೆ ವರದಿಯಾಗಿದೆ. ಮಮನೊಂದು ಆತ್ಮಹತ್ಯೆ ಮಾಡಿಕೊಂಡ ಬೈಕ್ ಸವಾರನನ್ನು ಹೆರವನಾಡಿನ ತಮ್ಮಯ್ಯ (57) ಎಂದು ಗುರುತಿಸಲಾಗಿದೆ. … Continued