ಭೀಕರ ಅಪಘಾತ: ಮಗು ಸೇರಿ ಮೂವರು ಸ್ಥಳದಲ್ಲೇ ಸಾವು
ಉಡುಪಿ: ಕಾರ್ಕಳ ತಾಲೂಕು ನೆಲ್ಲಿಕಾರು ಎಂಬಲ್ಲಿ ಇಂದು(ಶನಿವಾರ) ಬೆಳಗ್ಗೆ ಖಾಸಗಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಎರಡು ವರ್ಷದ ಮಗು ಸೇರಿ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. ಉಡುಪಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಜಗೋಳಿ ಸಮೀಪದ ನೆಲ್ಲಿಕಾರು ಗ್ರಾ.ಪಂ.ವ್ಯಾಪ್ತಿಯ ಮೈನೇರು ಪ್ರದೇಶದಲ್ಲಿ ಘಟನೆ ನಡೆದಿದ್ದು, ಶನಿವಾರ ಬೆಳಗ್ಗೆ 7 ರ ವೇಳೆಗೆ ಘಟನೆ … Continued