ದೀವಗಿ ಬಳಿ ಬೈಕ್‌-ಲಾರಿ ಡಿಕ್ಕಿ: ಒಬ್ಬ ಸಾವು, ಇನ್ನೊಬ್ಬನಿಗೆ ಗಾಯ

ಕುಮಟಾ : ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ದೀವಗಿ ಬಳಿ ಬೈಕ್ ಹಾಗೂ ಮೀನು ಲಾರಿ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಹಿಂಬದಿಯ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಇಬ್ಬರು ವಿದ್ಯಾರ್ಥಿಗಳೆಂದು ಹೇಳಲಾಗಿದ್ದು, ಬೈಕ್ ಸವಾರ ಬಳ್ಳಾರಿ ಜಿಲ್ಲೆಯ ಹೊಸಪೇಟೆಯ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಬೈಕ್ ನಲ್ಲಿದ್ದ ಇನ್ನೋರ್ವ ವಿದ್ಯಾರ್ಥಿ … Continued

ಹೊನ್ನಾವರ ಬಳಿ ಕಾರು-ಬೈಕ್‌ ಡಿಕ್ಕಿ: ಓರ್ವ ಸಾವು, ನಾಲ್ವರಿಗೆ ಗಾಯ

ಹೊನ್ನಾವರ: ಉತತರ ಕನ್ನಡ ಜಿಲ್ಲೆ ಹೊನ್ನಾವರ ಕಾಲೇಜು ಸಮೀಪದ ಮೂರುಕಟ್ಟೆಯ ಬಳಿ ಬೈಕ್ ಮತ್ತು ಆಲ್ಟೊ ಕಾರ್ ನಡುವೆ ಮಂಗಳವಾರ ರಾತ್ರಿ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಬೈಕ್ ಸವಾರ ಮೃತಪಟ್ಟ ವರದಿಯಾಗಿದೆ. ರಸ್ತೆಯಲ್ಲಿದ್ದ ದನ ತಪ್ಪಿಸಲು ಹೋದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಮಾರುತಿ ಆಲ್ಟೊ ಕಾರ್ ಚಾಲಕ ದನ ತಪ್ಪಿಸಲು ಹೋದ ಸಂದರ್ಭದಲ್ಲಿ … Continued

ಹಿರಿಯೂರು: ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಸ್ಥಳದಲ್ಲೇ ಮೂವರು ಸಾವು

ಚಿತ್ರದುರ್ಗ : ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಒಡೆದ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಗಣೇಶ ದೇವಸ್ಥಾನ ಬಳಿ ಈ ಘಟನೆ ಇಂದು (ಸೋಮವಾರ) ಬೆಳಗಿನ ಜಾವ ಈ ಘಟನೆ ನಡೆದಿದ್ದು, ಜಯರಾಂ (28),ಪತ್ನಿ ಸುಶೀಲಾ (26), … Continued

ರಾಸಾಯನಿಕ ಲಾರಿ ಪಲ್ಟಿ: ಮೂವರ ಸಾವು

ಹಾಸನ: ರಾಸಾಯನಿಕ ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ ಹೊತ್ತಿ ಉರಿದ ಪರಿಣಾಮ ಮೂವರು ಸಜೀವ ದಹನಗೊಂಡ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಬಸವನಹಳ್ಳಿ ಸಮೀಪ ನಡೆದಿದೆ. ಮೈಸೂರಿನಿಂದ ಹಾಸನಕ್ಕೆ ಕೆಮಿಕಲ್ಸ್ ಬಾಕ್ಸ್‌ಗಳನ್ನು ತುಂಬಿಕೊಂಡು ತೆರಳುತ್ತಿದ್ದ ಲಾರಿ ಪಡುವಲಹಿಪ್ಪೆ ರಸ್ತೆಯ ತಿರುವಿನಲ್ಲಿ ಉರುಳಿದೆ. ಪರಿಣಾಮ ಕೆಮಿಕಲ್ಸ್ ಬಾಕ್ಸ್‌ಗಳು ತೆರೆಯಲ್ಪಟ್ಟು ಬೆಂಕಿ ಹೊತ್ತಿಕೊಂಡು ಲಾರಿಯಲ್ಲಿದ್ದ ಮೂವರು ಸಜೀವವಾಗಿ ದಹನಗೊಂಡಿದ್ದಾರೆ. … Continued

ಮಮತಾ ಗಾಯಗೊಂಡ ಘಟನೆ ‘ಅಪಘಾತ, ದಾಳಿ ಅಲ್ಲ’: ಚುನಾವಣಾ ಆಯೋಗಕ್ಕೆ ಪೊಲೀಸ್ ವರದಿ

ಕೊಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನಂದಿಗ್ರಾಮದಲ್ಲಿ ಬುಧವಾರ ನಾಮಪತ್ರ ಸಲ್ಲಿಸಿದ ನಂತರ ಗಾಯಗೊಂಡ ಘಟನೆ ಅಪಘಾತವಾಗಿದೆ ಎಂದು ಪೊಲೀಸರು ಚುನಾವಣಾ ಆಯೋಗಕ್ಕೆ ಗುರುವಾರ ಪ್ರಾಥಮಿಕ ವರದಿ ಸಲ್ಲಿಸಿದ್ದಾರೆ. ಹೀಗಾಗಿ ಇದು ತನ್ನ ಮೇಲೆ ನಡೆದಿದ್ದ ಹಲ್ಲೆ ಎಂದು ಹೇಳಿದ್ದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಹಿನ್ನಡೆಯಾಗಿದೆ. ತೃಣಮೂಲ ಕಾಂಗ್ರೆಸ್ ಸದಸ್ಯರು … Continued

ಅಪಘಾತದಲ್ಲಿ ಖ್ಯಾತ ಯಕ್ಷಗಾನ ಕಲಾವಿದ ಚಿಟ್ಟಾಣಿಗೆ ಗಂಭೀರ ಗಾಯ

ಹೊನ್ನಾವರ: ರಸ್ತೆ ಅಪಘಾತದಲ್ಲಿ ಖ್ಯಾತ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಚಿಟ್ಟಾಣಿ ಗಂಭೀರವಾಗಿ ಗಾಯಗೊಂಡಿದ್ದಾರೆ.ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲಕ್ಕೆ ಕರೆದೊಯ್ಯಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಹಡಿನಬಾಳದಲ್ಲಿ ಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿಯಾಗಿ ಅವರಿಗೆ ಗಂಭೀರ ಗಾಯಗಳಾಗಿದ್ದು, ಹೊನ್ನಾವರದಲ್ಲಿ ಚಿಕಿತ್ಸೆ ಕೊಡಿಸಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲಕ್ಕೆ ಕರೆದೊಯ್ಯಲಾಗಿದೆ. ಅವರ ಮುಖದ ಭಾಗಕ್ಕೆ ಸ್ವಲ ಗಾಯಗಳಾಗಿದ್ದು … Continued

ಗುಜರಾತ್‌: ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅನಾಹುತ ೨೦ ಮಂದಿಗೆ ಗಾಯ

ಗುಜರಾತ್‌ನ ಭರೂಚ್ ಜಿಲ್ಲೆಯಲ್ಲಿರುವ ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ೨೦ ಜನರು ಗಾಯಗೊಂಡಿದ್ದಾರೆ. ಜಗಾಡಿಯಾ ಕೈಗಾರಿಕಾ ಪ್ರದೇಶದ ಯುಪಿಎಲ್ -5 ರಾಸಾಯನಿಕ ಉತ್ಪಾದನಾ ಕಂಪನಿಯ ಸ್ಥಾವರದಲ್ಲಿ ಭಾರಿ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಯ ಮಟ್ಟ ಭಾರೀ ಜೋರಾಗಿದ್ದು, ಅದರ ಶಬ್ದ 10 ಕಿ.ಮೀ ಗಿಂತ ಹೆಚ್ಚು ದೂರ ಕೇಳಿಬಂದಿದೆ. ಸ್ಫೋಟದ ಶಬ್ದ ಕೇಳಿದ … Continued