ವೀಡಿಯೊ..| ಪೆಟ್ರೋಲ್ ಹಣ ಕೊಡದೆ ಪರಾರಿಯಾಗುವ ಯತ್ನದಲ್ಲಿ ಬೈಕ್ ಅನ್ನು 7 ಕಿ.ಮೀ ಎಳೆದೊಯ್ದ ಥಾರ್ ಕಾರು….!

ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಪೆಟ್ರೋಲ್ ಬಂಕ್‌ನಲ್ಲಿ ಹಣ ಪಾವತಿಸದೆ ಪರಾರಿಯಾಗಲು ಯತ್ನಿಸಿದ ಚಾಲಕನೊಬ್ಬ, ತನ್ನ ವಾಹನದ ಅಡಿಯಲ್ಲಿ ಸಿಲುಕಿದ ಮೋಟಾರ್ ಸೈಕಲ್ ಅನ್ನು ಹೆದ್ದಾರಿಯಲ್ಲಿ ಹಲವಾರು ಕಿಲೋಮೀಟರ್‌ಗಳವರೆಗೆ ಎಳೆದೊಯ್ದ ಘಟನೆ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಶುಕ್ರವಾರ ಸಂಜೆ ಧೂಮ್ ಮಾಣಿಕ್ಪುರ ಪ್ರದೇಶದ ಪೆಟ್ರೋಲ್ ಬಂಕ್‌ನಲ್ಲಿ ಈ ಘಟನೆ ಸಂಭವಿಸಿದೆ. ಸಿಕಂದರಾಬಾದ್ ಮೂಲದ 22 … Continued

ರಾಯಬಾಗ | ಲಾರಿ-ಬೈಕ್ ಡಿಕ್ಕಿ : ಒಂದೇ ಕುಟುಂಬದ ಮೂವರು ಸಾವು

ಬೆಳಗಾವಿ : ಜಿಲ್ಲೆಯ ರಾಯಬಾಗ ತಾಲೂಕಿನ ಅಲಖನೂರ ಗ್ರಾಮದ ಜಮಖಂಡಿ-ಮೀರಜ್ ರಾಜ್ಯ ಹೆದ್ದಾರಿಯಲ್ಲಿ ಟ್ರಕ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ದಂಪತಿ ಹಾಗೂ ಪುತ್ರಿ ಸೇರಿ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಬುಧವಾರ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಜೈಸಿಂಗ್‌ಪುರದ ಗಿರೇಪ್ಪ ಕುಂದ್ರಾಳಿ (38), ಅವರ ಪತ್ನಿ ಮಂಜುಳಾ (28) ಮತ್ತು … Continued

“ನಾವು ಜೀವಂತವಾಗಿದ್ದೆವು, ಆದರೆ ಬದುಕಿರಲಿಲ್ಲ..”: ಅಪಘಾತದಲ್ಲಿ ಮಗನ ಸಾವಿನ ನಂತರ ಒಂದೇ ಸೀರೆ ಕುಣಿಕೆಗೆ ಕೊರಳೊಡ್ಡಿದ ದಂಪತಿ

ಜಾಂಜ್‌ಗೀರ್-ಚಾಂಪಾ (ಛತ್ತೀಸ್‌ಗಢ): ಆ ಮನೆಯ ಅಂಗಳದಲ್ಲಿದ್ದ ಬೇವು ಕೇವಲ ನೆರಳನ್ನಷ್ಟೇ ನೀಡುತ್ತಿರಲಿಲ್ಲ, ಆ ಕುಟುಂಬದ ನಗು-ಅಳುವಿಗೆ ಸಾಕ್ಷಿಯಾಗಿತ್ತು. ಆದರೆ ಸೋಮವಾರ ಬೆಳಿಗ್ಗೆ ಅದೇ ಬೇವಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಕೃಷ್ಣ ಪಟೇಲ್ ಮತ್ತು ರಮಾ ಬಾಯಿ ಅವರ ಮೃತದೇಹಗಳು ಇಡೀ ಗ್ರಾಮವನ್ನೇ ಮೌನಕ್ಕೆ ಶರಣಾಗುವಂತೆ ಮಾಡಿವೆ. ಛತ್ತೀಸ್‌ಗಢದ ಜಾಂಜ್‌ಗೀರ್-ಚಾಂಪಾ ಜಿಲ್ಲೆಯ ಧರ್ದೇಯಿ ಗ್ರಾಮದಲ್ಲಿ ನಡೆದ … Continued

ಸಾವಿನಲ್ಲೂ ಸಾರ್ಥಕತೆ : 10 ತಿಂಗಳ ಕಂದಮ್ಮನ ಅಂಗಾಂಗ ದಾನ ; ನಾಲ್ವರಿಗೆ ಮರುಜೀವ ನೀಡಿದ ಕೇರಳದ ಪುಟ್ಟ ಮಗು

ತಿರುವನಂತಪುರಂ: ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡ (Brain Dead)  10 ತಿಂಗಳ ಪುಟ್ಟ ಹೆಣ್ಣುಮಗುವೊಂದು ತನ್ನ ಅಂಗಾಂಗ ದಾನ ಮಾಡುವ ಮೂಲಕ ಹಲವರ ಬಾಳಿಗೆ ಬೆಳಕಾಗಿರುವ ಅಪರೂಪದ ಹಾಗೂ ಹೃದಯಸ್ಪರ್ಶಿ ಘಟನೆ ಕೇರಳದಲ್ಲಿ ನಡೆದಿದೆ. ಫೆಬ್ರವರಿ 13ರ ಶುಕ್ರವಾರ ನಡೆದ ಈ ಅಂಗಾಂಗ ದಾನವು ಕೇರಳದಾದ್ಯಂತ ಮತ್ತೊಂದು ಶಿಶು ಸೇರಿದಂತೆ  ನಾಲ್ವರಿಗೆ ಹೊಸ ಬದುಕು ನೀಡಲಿದೆ. … Continued

ಹೊಸಕೋಟೆ ಬಳಿ ಭೀಕರ ಸರಣಿ ಅಪಘಾತ: 7 ಮಂದಿ ಸಾವು

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಎಂ. ಸತ್ಯವಾರ ಗ್ರಾಮದ ಬಳಿ ಶುಕ್ರವಾರ ಬೆಳಿಗ್ಗೆ ನಡೆದ ರಸ್ತೆ ಅಪಘಾತದಲ್ಲಿ ಕ್ಯಾಂಟರ್ ವಾಹನ, ಬೈಕ್ ಮತ್ತು ಕಾರಿನ ನಡುವೆ ಸರಣಿ ಡಿಕ್ಕಿ ಸಂಭವಿಸಿ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಹೊಸಕೋಟೆ-ದಾಬಸ್‌ ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಮೊದಲು ಕಾರು ಮುಂದೆ … Continued

ಬೆಂಗಳೂರು: ಸ್ಕೂಟರ್ ಮೇಲೆ ಶಾಲಾ ಬಸ್ ಹರಿದು ಇಬ್ಬರು ಪುಟಾಣಿಗಳು ಸಾವು

ಬೆಂಗಳೂರು : ಬೈಕ್ ಮೇಲೆ ಖಾಸಗಿ ಬಸ್ ಹರಿದು ಇಬ್ಬರು ಪುಟ್ಟ ಮಕ್ಕಳು ಮೃತಪಟ್ಟ ಘಟನೆ ಬೆಂಗಳೂರಿನ ಥಣಿಸಂದ್ರ ಬಳಿ ಬುಧವಾರ ನಡೆದಿದೆ ಎಂದು ವರದಿಯಾಗಿದೆ. ಮೃತ ಮಕ್ಕಳನ್ನು ವರ್ಷಾ (2 ವರ್ಷ) ಹಾಗೂ ಬಾನು (4 ವರ್ಷ) ಬುಧವಾರ ಬೆಳಿಗ್ಗೆ ಸಿಎಆರ್ ಹೆಡ್ ಕಾನ್ಸ್ಟೇಬಲ್ ನಾಗನಗೌಡ ಮಾಲಿಪಾಟೀಲ ಎಂಬವರು ಮ್ಮ ಸ್ಕೂಟರ್‌ನಲ್ಲಿ ತನ್ನ ಮಗಳಾದ … Continued

ಜಮ್ಮು ಮತ್ತು ಕಾಶ್ಮೀರ | 200 ಅಡಿ ಆಳದ ಕಂದಕಕ್ಕೆ ಉರುಳಿದ ವಾಹನ ; 10 ಯೋಧರು ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಗುರುವಾರ ಸೇನಾ ವಾಹನವೊಂದು ಆಳವಾದ ಕಂದಕಕ್ಕೆ ಉರುಳಿದ ಪರಿಣಾಮ, ಕನಿಷ್ಠ 10 ಯೋಧರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಒಂಬತ್ತು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗುರುವಾರ ಭದೇರ್ವಾ-ಚಂಬಾ ಅಂತರರಾಜ್ಯ ರಸ್ತೆಯ ಖನ್ನಿ ಟಾಪ್ ಎಂಬಲ್ಲಿ ಈ ದುರಂತ ಸಂಭವಿಸಿದೆ. ಬುಲೆಟ್ ಪ್ರೂಫ್ ಸೇನಾ ವಾಹನವು ಒಟ್ಟು 17 ಸಿಬ್ಬಂದಿಯನ್ನು ಹೊತ್ತು … Continued

ಸಂಸದ ಬಿವೈ ರಾಘವೇಂದ್ರ ಕಾರಿಗೆ ವಾಹನ ಡಿಕ್ಕಿ

ಶಿವಮೊಗ್ಗ : ಸಂಸದ ಬಿ.ವೈ. ರಾಘವೇಂದ್ರ ಅವರ ಇನ್ನೋವಾ ಕಾರಿಗೆ ಮತ್ತೊಂದು ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದ ಘಟನೆ ನಡೆದಿದೆಎಂದು ವರದಿಯಾಗಿದೆ. ಅವರು ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ವೇಳೆ ಈ ಅಪಘಾತ ನಡೆದಿದೆ ಎಂದು ಹೇಳಲಾಗಿದೆ. ಲಭ್ಯವಾದ ಮಾಹಿತಿ ಪ್ರಕಾರ, ಕುಂಚೇನಹಳ್ಳಿ ಗ್ರಾಮದ ಸಮೀಪ ಸಂಸದ ರಾಘವೇಂದ್ರ ಅವರು ಕಾರಿನಲ್ಲಿ ಹೋಗುತ್ತಿದ್ದಾಗ ಮುಂದಿದ್ದ ಕಾರಿನ ಎಸ್ಕಾರ್ಟ್ … Continued

ಬೆಂಗಳೂರು : ಕಾಲೇಜು ಬಸ್‌ ಡಿಕ್ಕಿ ಹೊಡೆದು ಶಾಲೆಗೆ ಹೋಗುತ್ತಿದ್ದ ತಾಯಿ -ಮಗ ಸಾವು ; ಚಾಲಕ ಪರಾರಿ

ಬೆಂಗಳೂರು : ವಿವೇಕ ನಗರದ ಬಳಿ ವೇಗವಾಗಿ ಬಂದ ಕಾಲೇಜು ಬಸ್ಸೊಂದು ಡಿಕ್ಕಿ ಹೊಡೆದಿದ್ದರಿಂದ 37 ವರ್ಷದ ಮಹಿಳೆ ಮತ್ತು ಅವರ ಮಗ ಸಾವಿಗೀಡಾದ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ ಎಂದು ವರದಿಯಾಗಿದೆ. ವಿವೇಕನಗರ ಜಂಕ್ಷನ್ ಬಳಿ ಈ ಅಪಘಾತ ಸಂಭವಿಸಿದೆ. ಮೃತರನ್ನು ಆಂಧ್ರಪ್ರದೇಶದ ಮೂಲದ, ಆರ್ಮಿ ಪಬ್ಲಿಕ್ ಶಾಲೆಯ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ಸಂಗೀತಾ … Continued

ವೀಡಿಯೊ..| ಟೋಲ್ ಬೂತ್ ಬಳಿ ಕಾರುಗಳಿಗೆ ಡಿಕ್ಕಿ ಹೊಡೆದ ನಂತರ ನೌಕರನನ್ನು 50 ಮೀಟರ್ ಎಳೆದೊಯ್ದ ಟ್ರಕ್…

ಝಾನ್ಸಿ: ಉತ್ತರ ಪ್ರದೇಶದ ಝಾನ್ಸಿಯಲ್ಲಿ ಅತಿವೇಗವಾಗಿ ಬಂದ ಟ್ರಕ್ ಒಂದು ಟೋಲ್ ಪ್ಲಾಜಾದಲ್ಲಿ ನಿಂತಿದ್ದ ಎರಡು ಕಾರುಗಳಿಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಈ ಭೀಕರ ಘಟನೆಯಲ್ಲಿ ಟೋಲ್ ಸಿಬ್ಬಂದಿ ಹಾಗೂ ಕಾರಿನಲ್ಲಿದ್ದ ಹಲವಾರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಶನಿವಾರ ಮಧ್ಯಾಹ್ನ ಸುಮಾರು 2:00 ಗಂಟೆಗೆ ಕಾನ್ಪುರ ಹೆದ್ದಾರಿಯ ಸೆಮ್ರಿ ಟೋಲ್ ಪ್ಲಾಜಾದಲ್ಲಿ ಈ ಅಪಘಾತ ಸಂಭವಿಸಿದೆ. … Continued