ಚಿತ್ರದುರ್ಗ : ಬಸ್ -ಕಂಟೇನರ್ ಲಾರಿ ಡಿಕ್ಕಿ ; ಬಸ್ ಹೊತ್ತಿ ಉರಿದು ಹಲವರು ಸಾವು
ಚಿತ್ರದುರ್ಗ : ಜಿಲ್ಲೆಯ ಹಿರಿಯೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48ರ ಜವನಗೊಂಡನಹಳ್ಳಿ ಬಳಿ ಗುರುವಾರ ನಸುಕಿನ ಜಾವ ಸಂಭವಿಸಿದ ರಸ್ತೆ ಅಪಘಾತದಲ್ಲಿ ಹಲವರು ಸಾವಿಗೀಡಾಗಿದ್ದಾರೆ ಹಾಗೂ ಹಲವರಗೆ ಗಂಭೀರ ಗಾಯಗಳಾಗಿವೆ ಎಂದು ವರದಿಯಾಗಿದೆ. ಪೊಲೀಸರ ಮಾಹಿತಿ ಪ್ರಕಾರ 9 ಮಂದಿ ಸಜೀವ ದಹನವಾಗಿದ್ದು, ಮೃತರ ಗುರುತು ಪತ್ತೆ ಕಷ್ಟವಾಗಿದೆ. ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ‘ಸೀ ಬರ್ಡ್’ … Continued