ಚಿತ್ರದುರ್ಗ : ಬಸ್‌ -ಕಂಟೇನರ್‌ ಲಾರಿ ಡಿಕ್ಕಿ ; ಬಸ್‌ ಹೊತ್ತಿ ಉರಿದು ಹಲವರು ಸಾವು

ಚಿತ್ರದುರ್ಗ :  ಜಿಲ್ಲೆಯ ಹಿರಿಯೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48ರ ಜವನಗೊಂಡನಹಳ್ಳಿ ಬಳಿ ಗುರುವಾರ ನಸುಕಿನ ಜಾವ ಸಂಭವಿಸಿದ ರಸ್ತೆ ಅಪಘಾತದಲ್ಲಿ ಹಲವರು ಸಾವಿಗೀಡಾಗಿದ್ದಾರೆ ಹಾಗೂ ಹಲವರಗೆ ಗಂಭೀರ ಗಾಯಗಳಾಗಿವೆ ಎಂದು ವರದಿಯಾಗಿದೆ. ಪೊಲೀಸರ ಮಾಹಿತಿ ಪ್ರಕಾರ 9 ಮಂದಿ ಸಜೀವ ದಹನವಾಗಿದ್ದು, ಮೃತರ ಗುರುತು ಪತ್ತೆ ಕಷ್ಟವಾಗಿದೆ. ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ‘ಸೀ ಬರ್ಡ್’ … Continued

ರೇಜರ್ ಬ್ಲೇಡ್-ಜ್ಯೂಸ್ ಸ್ಟ್ರಾ ಬಳಸಿ ರಸ್ತೆಯಲ್ಲೇ ತುರ್ತು ಆಪರೇಶನ್‌ ಮಾಡಿ ವ್ಯಕ್ತಿಯ ಪ್ರಾಣ ಉಳಿಸಿದ ವೈದ್ಯರು….!

ಕೊಚ್ಚಿ : ವೈದ್ಯಕೀಯ ಕೌಶಲ್ಯ ಮತ್ತು ಮಾನವೀಯತೆಯ ಅಪರೂಪದ ಸಂಗಮಕ್ಕೆ ಕೇರಳದ ರಸ್ತೆಯೊಂದು ಸಾಕ್ಷಿಯಾಗಿದೆ. ಆಸ್ಪತ್ರೆಗೆ ತಲುಪಲು ಸಮಯವಿಲ್ಲದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ವ್ಯಕ್ತಿಗೆ, ರಸ್ತೆಯ ಪಕ್ಕದಲ್ಲೇ ತುರ್ತು ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ಕೇರಳದ ವೈದ್ಯರ ತಂಡವೊಂದು ಆ ವ್ಯಕ್ತಿಯ ಜೀವ ಉಳಿಸಿ ಮಹತ್ಕಾರ್ಯ ಮಾಡಿದೆ. ಯಾವುದೇ ಆಪರೇಷನ್ ಥಿಯೇಟರ್ ಇಲ್ಲದೆ, ಅತ್ಯಾಧುನಿಕ ವೈದ್ಯಕೀಯ ಉಪಕರಣಗಳ … Continued

ವೀಡಿಯೊ…| ಡಾಲ್ಹೌಸಿ ಬಳಿ ಹಿಮ್ಮುಖವಾಗಿ ಚಲಿಸಿ ಇಳಿಜಾರಿಗೆ ಉರುಳಿದ ವ್ಯಾನ್, ಆತಂಕದಿಂದ ಹೊರಕ್ಕೆ ಜಿಗಿದ ಪ್ರಯಾಣಿಕರು…!

ಶಿಮ್ಲಾ: ಪ್ರಸಿದ್ಧ ಪ್ರವಾಸಿ ತಾಣವಾದ ಡಾಲ್‌ಹೌಸಿಯ ಪಂಚ್‌ಪುಲ ಎಂಬಲ್ಲಿ ಪ್ರವಾಸಿಗರಿದ್ದ ವಾಹನವೊಂದು ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಹಿಮ್ಮುಖವಾಗಿ ಚಲಿಸಿ ಕೆಳಕ್ಕೆ ಉರುಳಿದ ಪರಿಣಾಮ ಭಾರೀ ಆತಂಕ ಸೃಷ್ಟಿಯಾದ ಘಟನೆ ನಡೆದಿದೆ. ಅದೃಷ್ಟವಶಾತ್, ವಾಹನವು ಪ್ರಪಾತಕ್ಕೆ ಬೀಳುವ ಮೊದಲೇ ಮರವೊಂದಕ್ಕೆ ಸಿಲುಕಿಕೊಂಡಿದ್ದರಿಂದ ದೊಡ್ಡ ಮಟ್ಟದ ಪ್ರಾಣಾಪಾಯ ತಪ್ಪಿದೆ. ಪ್ರವಾಸಿಗರನ್ನು ಹತ್ತಿಸಿಕೊಳ್ಳುತ್ತಿದ್ದ ವ್ಯಾನ್ ಪಾರ್ಕಿಂಗ್ ಮಾಡಿದ್ದ ಇಳಿಜಾರಿನಲ್ಲಿ ಇದ್ದಕ್ಕಿದ್ದಂತೆ … Continued

ಆಳ ಕಂದಕಕ್ಕೆ ಟ್ರಕ್‌ ಉರುಳಿ 21 ಮಂದಿ ಸಾವು ; ಗಾಯಾಳು 48 ತಾಸು ನಡೆದುಕೊಂಡು ಬಂದು ಹೇಳಿದಾಗಲೇ ಇದು ಗೊತ್ತಾಯ್ತು…!

ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯ ಹಯೂಲಿಯಾಂಗ್‌ನ ದೂರದ ಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 21 ಕಾರ್ಮಿಕರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 8 ರ ರಾತ್ರಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಟ್ರಕ್ 700 ಮೀಟರ್‌  ಆಳದ ಕಂದಕಕ್ಕೆ ಉರುಳಿದ ಪರಿಣಾಮ ಈ ದುರಂತ ಸಂಭವಿಸಿದೆ. ಆದರೆ ಎರಡು ದಿನ ಕಳೆದರೂ ಯಾರಿಗೂ ಅದರ ಬಗ್ಗೆ … Continued

ವೀಡಿಯೊ..| ವಿಚಿತ್ರ -ಭಯಾನಕ ಅಪಘಾತ ; ಬಸ್‌, ಕಾರುಗಳ ಮೇಲೆ ವಿಮಾನದಂತೆ ಹಾರಿ ನೆಲಕ್ಕೆ ಅಪ್ಪಳಿಸಿದ ಐಶಾರಾಮಿ ಕಾರು…!

ಅತ್ಯಂತ ಭಯಾನಕ ಮತ್ತು ಅಚ್ಚರಿ ಮೂಡಿಸುವ ರಸ್ತೆ ಅಪಘಾತವೊಂದು ನಡೆದಿದ್ದು, ವೇಗವಾಗಿ ಬಂದ ಮರ್ಸಿಡಿಸ್ ಕಾರು ನಿಯಂತ್ರಣ ತಪ್ಪಿ ಬಸ್ ಹಾಗೂ ಎರಡು ಕಾರುಗಳ ಮೇಲೆ ವಿಮಾನದಂತೆ ಆಕಾಶಕ್ಕೆ ಹಾರಿ ನಂತರ ಸಮೀಪದ ಪೆಟ್ರೋಲ್ ಬಂಕ್ ಬಳಿ ಅಪ್ಪಳಿಸಿದ ಘಟನೆ ನಡೆದಿದೆ. ಇದು ರೊಮೇನಿಯಾದ ಓರ್ಡಿಯಾ ನಗರದಲ್ಲಿ ನಡೆದಿದೆ ಎಂದು ವರಿಯಾಗಿದೆ. ಡಿಸೆಂಬರ್ 3 ರಂದು … Continued

ಡಿವೈಡರ್​ಗೆ ಡಿಕ್ಕಿಯಾಗಿ ಕಾರಿಗೆ ಬೆಂಕಿ ; ಲೋಕಾಯುಕ್ತ ಇನ್ಸ್​ಪೆಕ್ಟರ್ ಸಾವು

ಧಾರವಾಡ:  ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ ಜೀವಂತವಾಗಿ ದಹನವಾದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು  ಪಂಚಾಕ್ಷರಿ ಸಾಲಿಮಠ ಎಂದು ಗುರುತಿಸಲಾಗಿದ್ದು, ಅವರು ಹಾವೇರಿಯಲ್ಲಿನ ಲೋಕಾಯುಕ್ತ ಕಚೇರಿಯಲ್ಲಿ ಲೋಕಾಯುಕ್ತ ಇನ್ಸ್​​ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಅವರು ಶುಕ್ರವಾರ ರಾತ್ರಿ ಐ20 ಕಾರಿನಲ್ಲಿ … Continued

ಹೊನ್ನಾವರ : ಶಾಲಾ ಪ್ರವಾಸಿ ಬಸ್ ಪಲ್ಟಿ : ಓರ್ವ ಸಾವು, 40ಕ್ಕೂ ಮಂದಿಗೆ ಗಾಯ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ (Uttara Kannada) ಹೊನ್ನಾವರ (Honnavar) ತಾಲೂಕಿನ ಗೇರುಸೊಪ್ಪ ಸಮೀಪದ ಸುಳೆ ಮುರ್ಕಿ ಬಳಿ ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್ ಪಲ್ಟಿಯಾಗಿದ್ದು, ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಹಾಗೂ 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅದರಲ್ಲಿ ಮೂರ್ನಾಲ್ಕು ಜನರನ್ನು … Continued

ವೀಡಿಯೊ…| ಆಘಾತಕಾರಿ ಘಟನೆ : ಅಭ್ಯಾಸದ ವೇಳೆ ಬಾಸ್ಕೆಟ್‌ ಬಾಲ್‌ ಕಂಬ ಮುರಿದುಬಿದ್ದು ರಾಷ್ಟ್ರಮಟ್ಟದ ಆಟಗಾರ ಸಾವು

ರೋಹ್ಟಕ್: ಹರ್ಯಾಣದ ರೋಹ್ಟಕ್ ನಲ್ಲಿ ಮಂಗಳವಾರ ನಡೆದ ಭೀಕರ ಘಟನೆಯಲ್ಲಿ, 16 ವರ್ಷದ ರಾಷ್ಟ್ರಮಟ್ಟದ ಬಾಸ್ಕೆಟ್‌ಬಾಲ್ ಆಟಗಾರ ತರಬೇತಿ ಪಡೆಯುತ್ತಿದ್ದಾಗ ಕಬ್ಬಿಣದ ಬಾಸ್ಕೆಟ್‌ಬಾಲ್ ಕಂಬ ಕುಸಿದು ಬಿದ್ದು ಸಾವಿಗೀಡಾಗಿದ್ದಾರೆ. ಎನ್‌ಡಿಟಿವಿ ವರದಿಯ ಪ್ರಕಾರ, ಈ ಘಟನೆ ರೋಹ್ಟಕ್‌ನ ಲಖನ್ ಮಜ್ರಾದ ಕೋರ್ಟ್‌ನಲ್ಲಿ ನಡೆದಿದೆ. ಬಾಸ್ಕೆಟ್‌ಬಾಲ್ ಆಟಗಾರ ಹಾರ್ದಿಕ್ ಅವರು ಅಭ್ಯಾಸ ಮಾಡುತ್ತಿದ್ದಾಗ ಬಾಸ್ಕೆಟ್‌ಬಾಲ್ ಕಂಬವು ಮುರಿದು … Continued

ಕಾರು ಅಪಘಾತ: ಐಎಎಸ್‌ ಅಧಿಕಾರಿ ಸೇರಿ ಮೂವರು ಸಾವು

ಕಲಬುರಗಿ: ಇನ್ನೋವಾ ಕಾರು ಅಪಘಾತದಲ್ಲಿ ಐಎಎಸ್‌ ಅಧಿಕಾರಿ ಸೇರಿ ಮೂವರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಜಿಲ್ಲೆಯ ಜೇವರ್ಗಿಯ ಗೌನಳ್ಳಿ ಕ್ರಾಸ್ ಬಳಿ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಮಹಾಂತೇಶ ಬೀಳಗಿ (51) ಹಾಗೂ ಇವರ ಸಹೋದರ ಸಂಬಂಧಿಗಳಾದ ಶಂಕರ ಬೀಳಗಿ (55) ಹಾಗೂ ಈರಣ್ಣ (53) … Continued

ಅಪಘಾತದಿಂದಾಗಿ ನೆನಪು ಕಳೆದುಕೊಂಡು ಮನೆಯಿಂದ ದೂರಾಗಿ 45 ವರ್ಷಗಳ ನಂತ್ರ ಮತ್ತೊಂದು ಅಪಘಾತ…ಮರುಕಳಿಸಿದ ನೆನಪು..ಮನೆಗೆ ಬಂದ ವ್ಯಕ್ತಿ..!

ನವದೆಹಲಿ: ಒಂದು ವಿಚಿತ್ರ, ಆದರೆ ಹೃದಯಸ್ಪರ್ಶಿ ಘಟನೆಯಲ್ಲಿ, ಅಪಘಾತದಿಂದ ನೆನಪಿನ ಶಕ್ತಿಯನ್ನು ಕಳೆದುಕೊಂಡು 45 ವರ್ಷಗಳ ಕಾಲ ಕುಟುಂಬದಿಂದ ಸಂಪರ್ಕವಿಲ್ಲದೆ ಇದ್ದ ಹಿಮಾಚಲ ಪ್ರದೇಶದ ವ್ಯಕ್ತಿಯೊಬ್ಬರು ಇದೀಗ ಮರಳಿ ತಮ್ಮ ಮನೆ ಸೇರಿದ್ದಾರೆ. ಅಚ್ಚರಿಯೆಂದರೆ ಅವರಿಗೆ ಮತ್ತೊಂದು ಅಪಘಾತದಿಂದಾ ಕಳೆದುಹೋದ ನೆನಪು ಮರಳಿ ಬಂದಿದ್ದು, ಇಡೀ ಗ್ರಾಮವೇ ಈ ಪವಾಡವನ್ನು ಸಂಭ್ರಮಿಸುತ್ತಿದೆ. ಹಿಮಾಚಲ ಪ್ರದೇಶದ ಸಿರ್ಮೌರ್ … Continued