ಭಟ್ಕಳ : ವೆಂಕಟಾಪುರ ಬಳಿ ಭೀಕರ ಕಾರು ಅಪಘಾತ ; ಇಬ್ಬರು ಸಾವು

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಶಿರಾಲಿ ಸಮೀಪದ ವೆಂಕಟಾಪುರ ಬಳಿ ಶನಿವಾರ ತಡ ರಾತ್ರಿ ನಡೆದ ಕಾರು ಅಪಘಾತದಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಕಾರು ಶಿರಾಲಿಯಿಂದ ಭಟ್ಕಳದ ಕಡೆಗೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಕಾರು ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಜೋರಾಗಿ … Continued

ರಸ್ತೆ ಅಪಘಾತ ಕಡಿಮೆ ಮಾಡಲು ಭಾರತದಲ್ಲಿ ವೆಹಿಕಲ್-ಟು-ವೆಹಿಕಲ್’ (V2V) ತಂತ್ರಜ್ಞಾನ ಅಳವಡಿಕೆಗೆ ಸಿದ್ಧತೆ ; ಏನಿದು ತಂತ್ರಜ್ಞಾನ..?

ಭಾರತದಲ್ಲಿ ರಸ್ತೆ ಅಪಘಾತಗಳ ಸಂಖ್ಯೆಯನ್ನು ಕಡಿಮೆ ಮಾಡಲು ಮತ್ತು ವಾಹನ ಸವಾರರ ಸುರಕ್ಷತೆಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರವು ಅತ್ಯಾಧುನಿಕ ‘ವೆಹಿಕಲ್-ಟು-ವೆಹಿಕಲ್’ (V2V) ಸಂವಹನ ತಂತ್ರಜ್ಞಾನವನ್ನು ಪರಿಚಯಿಸಲು ಸಿದ್ಧತೆ ನಡೆಸಿದೆ. ಈ ಯೋಜನೆಯು 2026ರ   ಕೊನೆಯಲ್ಲಿ ಜಾರಿಗೆ ಬರುವ ನಿರೀಕ್ಷೆಯಿದೆ. ಏನಿದು V2V ತಂತ್ರಜ್ಞಾನ? ಇದು ವಾಹನಗಳು ಪರಸ್ಪರ ನೇರವಾಗಿ ಸಂವಹನ ನಡೆಸಲು ಅನುವು ಮಾಡಿಕೊಡುವ ತಂತ್ರಜ್ಞಾನವಾಗಿದೆ. … Continued

ಯಾಣ ಬಳಿ ಕಾಲೇಜು ವಿದ್ಯಾರ್ಥಿಗಳಿದ್ದ ಪ್ರವಾಸಿ ಬಸ್ ಪಲ್ಟಿ : 10ಕ್ಕೂ ಹೆಚ್ಚು ಜನರಿಗೆ ಗಾಯ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಪ್ರವಾಸೀ ತಾಣ ಯಾಣ ಸಮೀಪ  ಹಸೆಮನೆ ತಿರುವಿನ ಬಳಿ ಮಂಗಳವಾರ ಕಾಲೇಜು ವಿದ್ಯಾರ್ಥಿಗಳಿದ್ದ ಪ್ರವಾಸಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಶಿರಸಿಯಿಂದ ಯಾಣದತ್ತ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ದಾವಣಗೆರೆಯ  ಪಿಯು ಕಾಲೇಜಿನ ವಿದ್ಯಾರ್ಥಿಗಳಿದ್ದ ಪ್ರವಾಸದ ಮತ್ತಿಘಟ್ಟಾ ದಾಟಿದ … Continued

ವೀಡಿಯೊ…| ಚಲಿಸುತ್ತಿದ್ದ ಬೊಲೆರೊ ಕಾರಿನ ಮೇಲೆ ಉರುಳಿ ಬಿದ್ದ ಲಾರಿ; ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಉತ್ತರ ಪ್ರದೇಶದ ರಾಂಪುರದಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಹೊಟ್ಟು ತುಂಬಿದ್ದ ಲಾರಿಯೊಂದು ಚಲಿಸುತ್ತಿದ್ದ ಬೊಲೆರೊ ಕಾರಿನ ಮೇಲೆ ಉರುಳಿ ಬಿದ್ದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಈ ಭೀಕರ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಲಭ್ಯವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಭಾನುವಾರ ಸಂಜೆ ರಾಂಪುರ-ನೈನಿತಾಲ್ ಹೆದ್ದಾರಿಯ ಜನನಿಬಿಡ ಪಹಡಿ ಗೇಟ್ ಜಂಕ್ಷನ್‌ನಲ್ಲಿ ಈ … Continued

ಚಿತ್ರದುರ್ಗ : ಬಸ್‌ -ಕಂಟೇನರ್‌ ಲಾರಿ ಡಿಕ್ಕಿ ; ಬಸ್‌ ಹೊತ್ತಿ ಉರಿದು ಹಲವರು ಸಾವು

ಚಿತ್ರದುರ್ಗ :  ಜಿಲ್ಲೆಯ ಹಿರಿಯೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48ರ ಜವನಗೊಂಡನಹಳ್ಳಿ ಬಳಿ ಗುರುವಾರ ನಸುಕಿನ ಜಾವ ಸಂಭವಿಸಿದ ರಸ್ತೆ ಅಪಘಾತದಲ್ಲಿ ಹಲವರು ಸಾವಿಗೀಡಾಗಿದ್ದಾರೆ ಹಾಗೂ ಹಲವರಗೆ ಗಂಭೀರ ಗಾಯಗಳಾಗಿವೆ ಎಂದು ವರದಿಯಾಗಿದೆ. ಪೊಲೀಸರ ಮಾಹಿತಿ ಪ್ರಕಾರ 9 ಮಂದಿ ಸಜೀವ ದಹನವಾಗಿದ್ದು, ಮೃತರ ಗುರುತು ಪತ್ತೆ ಕಷ್ಟವಾಗಿದೆ. ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ‘ಸೀ ಬರ್ಡ್’ … Continued

ರೇಜರ್ ಬ್ಲೇಡ್-ಜ್ಯೂಸ್ ಸ್ಟ್ರಾ ಬಳಸಿ ರಸ್ತೆಯಲ್ಲೇ ತುರ್ತು ಆಪರೇಶನ್‌ ಮಾಡಿ ವ್ಯಕ್ತಿಯ ಪ್ರಾಣ ಉಳಿಸಿದ ವೈದ್ಯರು….!

ಕೊಚ್ಚಿ : ವೈದ್ಯಕೀಯ ಕೌಶಲ್ಯ ಮತ್ತು ಮಾನವೀಯತೆಯ ಅಪರೂಪದ ಸಂಗಮಕ್ಕೆ ಕೇರಳದ ರಸ್ತೆಯೊಂದು ಸಾಕ್ಷಿಯಾಗಿದೆ. ಆಸ್ಪತ್ರೆಗೆ ತಲುಪಲು ಸಮಯವಿಲ್ಲದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ವ್ಯಕ್ತಿಗೆ, ರಸ್ತೆಯ ಪಕ್ಕದಲ್ಲೇ ತುರ್ತು ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ಕೇರಳದ ವೈದ್ಯರ ತಂಡವೊಂದು ಆ ವ್ಯಕ್ತಿಯ ಜೀವ ಉಳಿಸಿ ಮಹತ್ಕಾರ್ಯ ಮಾಡಿದೆ. ಯಾವುದೇ ಆಪರೇಷನ್ ಥಿಯೇಟರ್ ಇಲ್ಲದೆ, ಅತ್ಯಾಧುನಿಕ ವೈದ್ಯಕೀಯ ಉಪಕರಣಗಳ … Continued

ವೀಡಿಯೊ…| ಡಾಲ್ಹೌಸಿ ಬಳಿ ಹಿಮ್ಮುಖವಾಗಿ ಚಲಿಸಿ ಇಳಿಜಾರಿಗೆ ಉರುಳಿದ ವ್ಯಾನ್, ಆತಂಕದಿಂದ ಹೊರಕ್ಕೆ ಜಿಗಿದ ಪ್ರಯಾಣಿಕರು…!

ಶಿಮ್ಲಾ: ಪ್ರಸಿದ್ಧ ಪ್ರವಾಸಿ ತಾಣವಾದ ಡಾಲ್‌ಹೌಸಿಯ ಪಂಚ್‌ಪುಲ ಎಂಬಲ್ಲಿ ಪ್ರವಾಸಿಗರಿದ್ದ ವಾಹನವೊಂದು ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಹಿಮ್ಮುಖವಾಗಿ ಚಲಿಸಿ ಕೆಳಕ್ಕೆ ಉರುಳಿದ ಪರಿಣಾಮ ಭಾರೀ ಆತಂಕ ಸೃಷ್ಟಿಯಾದ ಘಟನೆ ನಡೆದಿದೆ. ಅದೃಷ್ಟವಶಾತ್, ವಾಹನವು ಪ್ರಪಾತಕ್ಕೆ ಬೀಳುವ ಮೊದಲೇ ಮರವೊಂದಕ್ಕೆ ಸಿಲುಕಿಕೊಂಡಿದ್ದರಿಂದ ದೊಡ್ಡ ಮಟ್ಟದ ಪ್ರಾಣಾಪಾಯ ತಪ್ಪಿದೆ. ಪ್ರವಾಸಿಗರನ್ನು ಹತ್ತಿಸಿಕೊಳ್ಳುತ್ತಿದ್ದ ವ್ಯಾನ್ ಪಾರ್ಕಿಂಗ್ ಮಾಡಿದ್ದ ಇಳಿಜಾರಿನಲ್ಲಿ ಇದ್ದಕ್ಕಿದ್ದಂತೆ … Continued

ಆಳ ಕಂದಕಕ್ಕೆ ಟ್ರಕ್‌ ಉರುಳಿ 21 ಮಂದಿ ಸಾವು ; ಗಾಯಾಳು 48 ತಾಸು ನಡೆದುಕೊಂಡು ಬಂದು ಹೇಳಿದಾಗಲೇ ಇದು ಗೊತ್ತಾಯ್ತು…!

ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯ ಹಯೂಲಿಯಾಂಗ್‌ನ ದೂರದ ಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 21 ಕಾರ್ಮಿಕರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 8 ರ ರಾತ್ರಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಟ್ರಕ್ 700 ಮೀಟರ್‌  ಆಳದ ಕಂದಕಕ್ಕೆ ಉರುಳಿದ ಪರಿಣಾಮ ಈ ದುರಂತ ಸಂಭವಿಸಿದೆ. ಆದರೆ ಎರಡು ದಿನ ಕಳೆದರೂ ಯಾರಿಗೂ ಅದರ ಬಗ್ಗೆ … Continued

ವೀಡಿಯೊ..| ವಿಚಿತ್ರ -ಭಯಾನಕ ಅಪಘಾತ ; ಬಸ್‌, ಕಾರುಗಳ ಮೇಲೆ ವಿಮಾನದಂತೆ ಹಾರಿ ನೆಲಕ್ಕೆ ಅಪ್ಪಳಿಸಿದ ಐಶಾರಾಮಿ ಕಾರು…!

ಅತ್ಯಂತ ಭಯಾನಕ ಮತ್ತು ಅಚ್ಚರಿ ಮೂಡಿಸುವ ರಸ್ತೆ ಅಪಘಾತವೊಂದು ನಡೆದಿದ್ದು, ವೇಗವಾಗಿ ಬಂದ ಮರ್ಸಿಡಿಸ್ ಕಾರು ನಿಯಂತ್ರಣ ತಪ್ಪಿ ಬಸ್ ಹಾಗೂ ಎರಡು ಕಾರುಗಳ ಮೇಲೆ ವಿಮಾನದಂತೆ ಆಕಾಶಕ್ಕೆ ಹಾರಿ ನಂತರ ಸಮೀಪದ ಪೆಟ್ರೋಲ್ ಬಂಕ್ ಬಳಿ ಅಪ್ಪಳಿಸಿದ ಘಟನೆ ನಡೆದಿದೆ. ಇದು ರೊಮೇನಿಯಾದ ಓರ್ಡಿಯಾ ನಗರದಲ್ಲಿ ನಡೆದಿದೆ ಎಂದು ವರಿಯಾಗಿದೆ. ಡಿಸೆಂಬರ್ 3 ರಂದು … Continued

ಡಿವೈಡರ್​ಗೆ ಡಿಕ್ಕಿಯಾಗಿ ಕಾರಿಗೆ ಬೆಂಕಿ ; ಲೋಕಾಯುಕ್ತ ಇನ್ಸ್​ಪೆಕ್ಟರ್ ಸಾವು

ಧಾರವಾಡ:  ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ ಜೀವಂತವಾಗಿ ದಹನವಾದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು  ಪಂಚಾಕ್ಷರಿ ಸಾಲಿಮಠ ಎಂದು ಗುರುತಿಸಲಾಗಿದ್ದು, ಅವರು ಹಾವೇರಿಯಲ್ಲಿನ ಲೋಕಾಯುಕ್ತ ಕಚೇರಿಯಲ್ಲಿ ಲೋಕಾಯುಕ್ತ ಇನ್ಸ್​​ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಅವರು ಶುಕ್ರವಾರ ರಾತ್ರಿ ಐ20 ಕಾರಿನಲ್ಲಿ … Continued