ಮದುವೆ ದಿನವೇ ಅಪಘಾತ, ಗಾಯಗೊಂಡ ಮದುಮಗಳಿಗೆ ಆಸ್ಪತ್ರೆಯಲ್ಲೇ ತಾಳಿ ಕಟ್ಟಿದ ಮದುಮಗ…

ಕೊಚ್ಚಿ: ಕೇರಳದ ಆಲಪ್ಪುಳದ ಥಂಪೋಲಿಯಲ್ಲಿ ಅಪರೂಪದ ವಿದ್ಯಮಾನವೊಂದರಲ್ಲಿ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಧುವಿಗೆ ಮದುವೆಯ ದಿನ ವರ ತಾಳಿ ಕಟ್ಟಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮದುವೆಗಾಗಿ ದೇವಸ್ಥಾನಕ್ಕೆ ತೆರಳುವ ಮುನ್ನ ಮೇಕಪ್ ಮಾಡಿಸಿಕೊಳ್ಳಲು ಮದುವೆ ದಿನ ಬೆಳಿಗ್ಗೆ ಮನೆಯಿಂದ ತೆರಳಿದ್ದ ವಧು ಅವನಿ ಅಪಘಾತದಿಂದ ಗಾಯಗೊಂಡರು. ಆರಂಭದಲ್ಲಿ … Continued

ದಾಂಡೇಲಿ | ಟ್ರ್ಯಾಕ್ಟರ್‌-ಸ್ಕೂಟಿ ಡಿಕ್ಕಿ ; ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಿಗೆ ಗಂಭೀರ ಗಾಯ

ಕಾರವಾರ: ಮಂಗಳವಾರ ಬೆಳಿಗ್ಗೆ ಸಂಭವಿಸಿದ ಟ್ರ್ಯಾಕ್ಟರ್‌-ಸ್ಕೂಟರ್‌ ಮುಖಾಮುಖು ಡಿಕ್ಕಿಯಲ್ಲಿ ದಾಂಡೇಲಿ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮತ್ತು ಸ್ಥಳೀಯ ನಗರ ಸಭೆ ಹಾಲಿ ಸದಸ್ಯ ಮೋಹನ ಹಲವಾಯಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ನಗರದ ಮುಖ್ಯ ಅಂಚೆ ಕಚೇರಿ ಬಳಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದ್ದು, ಪ್ರಾಥಮಿಕ ವರದಿಗಳ … Continued

ಭೀಕರ ರಸ್ತೆ ಅಪಘಾತ : ನಿಂತಿದ್ದ ಟ್ರೈಲರ್‌ ಗೆ ಟೆಂಪೋ ಟ್ರಾವೆಲರ್ ಡಿಕ್ಕಿ ; 15 ಸಾವು

 ಜೈಪುರ/ಫಲೊಡಿ: ರಾಜಸ್ಥಾನದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 15 ಜನರು ಸಾವನ್ನಪ್ಪಿದ್ದು ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಿಲ್ಲಿಸಿದ್ದ ಟ್ರೈಲರ್‌ಗೆ ಟೆಂಪೋ ಟ್ರಾವೆಲರ್ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ರಾಜಧಾನಿ ಜೈಪುರದಿಂದ ಸುಮಾರು 400 ಕಿ.ಮೀ. ದೂರದಲ್ಲಿರುವ ಫಲೊಡಿ ಜಿಲ್ಲೆಯ ಮಟೋಡಾ ಗ್ರಾಮದ ಬಳಿಯ ಭಾರತ ಮಾಲಾ ಹೆದ್ದಾರಿಯಲ್ಲಿ … Continued

ಬೆಂಗಳೂರು | ಸಿಗ್ನಲ್ ಜಂಪ್‌ ಮಾಡಿ ಡಿಕ್ಕಿ ಹೊಡೆದ ಆಂಬುಲೆನ್ಸ್ ; ದಂಪತಿ ಸಾವು, ಇಬ್ಬರಿಗೆ ಗಂಭೀರ ಗಾಯ

ಬೆಂಗಳೂರು: ಜೀವ ಉಳಿಸುವ ವಾಹನ ಆಂಬುಲೆನ್ಸ್ ನಗರದಲ್ಲಿ ಮಾರಣಾಂತಿಕ ರೂಪ ತಾಳಿದ್ದು, ನಿಯಂತ್ರಣ ಕಳೆದುಕೊಂಡು ಸಿಗ್ನಲ್‌ನಲ್ಲಿ ನಿಂತಿದ್ದ ಹಲವು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಈ ಭೀಕರ ಘಟನೆಯು ಶನಿವಾರ ರಾತ್ರಿ ಸುಮಾರು 11:00 ಗಂಟೆ ಸುಮಾರಿಗೆ ನಗರದ ರಿಚ್‌ಮಂಡ್ ಸರ್ಕಲ್ ಬಳಿ ಸಂಭವಿಸಿದೆ. ಟ್ರಾಫಿಕ್‌ ಸಿಗ್ನಲ್‌ನಲ್ಲಿ … Continued

ಬೆಂಗಳೂರು : ಕಾರಿನ ಕನ್ನಡಿಗೆ ಬೈಕ್‌ ತಾಗಿದ್ದಕ್ಕೆ 2 ಕಿಮೀ ಹಿಂಬಾಲಿಸಿ ಬೈಕಿಗೆ ಗುದ್ದಿ ಸವಾರನನ್ನು ಸಾಯಿಸಿದ ದಂಪತಿ…!

ಬೆಂಗಳೂರು: ಕಾರಿನ ಕನ್ನಡಿಗೆ ಬೈಕ್‌ ಸ್ವಲ್ಪ ತಾಗಿದ್ದಕ್ಕೆ ಕಾರಿನವರು ಬೆನ್ನಟ್ಟಿ ಬೈಕ್ ಗೆ ಗುದ್ದಿ ಸವಾರನನ್ನು ಸಾಯಿಸಿರುವ ಘಟನೆ ಬೆಂಗಳೂರಿನ​ ಪುಟ್ಟೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬೆಂಗಳೂರಿನ​ ಪುಟ್ಟೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಶ್ರೀರಾಮ ಲೇಔಟ್‌ನಲ್ಲಿ ಅಕ್ಟೋಬರ್ 25ರಂದು ರಾತ್ರಿ ಈ ಘಟನೆ ನಡೆದಿದೆ. ದರ್ಶನ ಮತ್ತು ವರುಣ ಎಂಬುವರು ಬೈಕ್ … Continued

ಕಿರುತೆರೆ ನಟಿ-ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ವಿರುದ್ಧ ಹಿಟ್‌ & ರನ್‌ ಪ್ರಕರಣ

ಬೆಂಗಳೂರು: ಕಿರುತೆರೆ ನಟಿ, ಬಿಗ್‌ ಬಾಸ್‌ (Bigg boss) ಮಾಜಿ ಸ್ಪರ್ಧಿ ದಿವ್ಯಾ ಸುರೇಶ ಅವರ ವಿರುದ್ಧ ಹಿಟ್ ಆ್ಯಂಡ್ ರನ್ ಆರೋಪ ಕೇಳಿಬಂದಿದೆ. ಅತಿ ವೇಗ ಮತ್ತು ನಿರ್ಲಕ್ಷದಿಂದ ಕಾರು ಚಾಲನೆ ಮಾಡಿದ ಆರೋಪ ಕೇಳಿ ಬಂದಿದ್ದು, ಅಪಘಾತದಲ್ಲಿ ಮಹಿಳೆಯೊಬ್ಬರ ಕಾಲು ಮುರಿದಿದೆ ಎನ್ನಲಾಗಿದೆ. ಅಕ್ಟೋಬರ್ 4ರಂದು ರಾತ್ರಿ 1:30ರ ವೇಳೆಗೆ ಬೆಂಗಳೂರಿನ ಬ್ಯಾಟರಾಯನಪುರ … Continued

ವೀಡಿಯೊ..| ಬೆಂಗಳೂರಲ್ಲಿ ಬಸ್ ಓಡಿಸುವಾಗಲೇ ಚಾಲಕನಿಗೆ ಮೂರ್ಛೆ ; 9 ವಾಹನಗಳಿಗೆ ಬಸ್‌ ಡಿಕ್ಕಿ

ಬೆಂಗಳೂರು : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಬಸ್ ಚಾಲಕನಿಗೆ ಚಾಲನೆ ಮಾಡುವಾಗ ತೀವ್ರವಾದ  ಮೂರ್ಛೆ ರೋಗ (seizure) ಕಾಣಿಸಿಕೊಂಡ ಪರಿಣಾಮವಾಗಿ, ನಿಯಂತ್ರಣ ಕಳೆದುಕೊಂಡ ಬಸ್ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಒಂಬತ್ತು ವಾಹನಗಳಿಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಈ ಭೀಕರ ಅಪಘಾತವು ಶನಿವಾರ ಸಂಭವಿಸಿದ್ದು, ಈ ಘಟನೆಯಲ್ಲಿ ಮೂರು ಆಟೋರಿಕ್ಷಾಗಳು, … Continued

ಅಂಕೋಲಾ | ಟ್ಯಾಂಕರ್‌-ಬಸ್‌ ಡಿಕ್ಕಿ ; ಇಬ್ಬರು ಸಾವು

ಅಂಕೋಲಾ : ಟ್ಯಾಂಕರ್ ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಸಂಜೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಾಳೇಗುಳಿ – ಯಲ್ಲಾಪುರ ಮಧ್ಯೆ ಬರುವ ಕಂಚಿನಬಾಗಿಲು ಎಂಬಲ್ಲಿ ನಡೆದಿದೆ ಎಂದು ವರದಿಯಾಗಿದೆ. ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದ್ದು. ಬಸ್ಸಿಲ್ಲಿದ್ದ ಹತ್ತು ಜನ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. … Continued

ಹಾಸನದಲ್ಲಿ ಘೋರ ದುರಂತ : ಗಣೇಶ ಮೂರ್ತಿ ಮೆರವಣಿಗೆ ಮೇಲೆ ನುಗ್ಗಿದ ಟ್ರಕ್ ; 8 ಮಂದಿ ಸಾವು, ಹಲವರಿಗೆ ಗಾಯ

ಹಾಸನ: ಗಣೇಶ ಮೂರ್ತಿ ಮೆರವಣಿಗೆ ವೇಳೆ ಜನಸಂದಣಿಯತ್ತ ಟ್ರಕ್ ನುಗ್ಗಿದ ಕಾರಣ ಎಂಟು ಮಂದಿ ಮೃತಪಟ್ಟ ದಾರುಣ ಘಟನೆ ಹಾಸನದ ಮೊಸಳೆಹೊಸಳ್ಳಿ ಬಳಿ ಭೀಕರ ಅಪಘಾತ ನಡೆದಿದೆ. ನಡೆದಿದೆ ಎಂದು ವರದಿಯಾಗಿದೆ. ಹಾಸನ ತಾಲೂಕಿನ ಹೊಳೇನರಸೀಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಮೊಸಳೆ ಹೊಸಳ್ಳಿ ಬಳಿ ದುರಂತ ಸಂಭವಿಸಿದೆ. ಗಣಪತಿ ಮೂರ್ತಿ ವಿಸರ್ಜನೆಗಾಗಿ ಮೆರವಣಿಗೆ ಮೂಲಕ … Continued

ಕಾರು-ಬೈಕ್‌ ಡಿಕ್ಕಿ ; ಮದುವೆ ನಿಶ್ಚಯವಾಗಿದ್ದ ಇಬ್ಬರು ಸಾವು

ಶಿವಮೊಗ್ಗ: ಸದ್ಯದಲ್ಲಿಯೇ ಮದುವೆಯಾಗಬೇಕಿದ್ದ ಜೋಡಿ ಕಾರು ಹಾಗೂ ಬೈಕ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಮದುವೆ ನಿಶ್ಚಯವಾಗಿದ್ದ ಜೋಡಿ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ (Shivamogga) ಶಿಕಾರಿಪುರ ತಾಲೂಕಿನ ಅಂಬಾರಗೊಪ್ಪ ಕ್ರಾಸ್ ಬಳಿ ಸಂಭವಿಸಿದೆ ಎಂದು ವರದಿಯಾಗಿದೆ. ಶಿಕಾರಿಪುರ ತಾಲೂಕಿನ ಮಟ್ಟಿಕೊಪ್ಪ ಗ್ರಾಮದ ರೇಖಾ (20) ಹಾಗೂ ಗಂಗೊಳ್ಳಿ ಗ್ರಾಮದ ಬಸವನಗೌಡ ದ್ಯಾಮನಗೌಡ (25) ಎಂಬವರು ಅಪಘಾತದಲ್ಲಿ … Continued