ಹೊನ್ನಾವರ : ಶಾಲಾ ಪ್ರವಾಸಿ ಬಸ್ ಪಲ್ಟಿ : ಓರ್ವ ಸಾವು, 40ಕ್ಕೂ ಮಂದಿಗೆ ಗಾಯ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ (Uttara Kannada) ಹೊನ್ನಾವರ (Honnavar) ತಾಲೂಕಿನ ಗೇರುಸೊಪ್ಪ ಸಮೀಪದ ಸುಳೆ ಮುರ್ಕಿ ಬಳಿ ಪ್ರವಾಸಕ್ಕೆ ಬಂದಿದ್ದ ಶಾಲಾ ಬಸ್ ಪಲ್ಟಿಯಾಗಿದ್ದು, ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಹಾಗೂ 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಅದರಲ್ಲಿ ಮೂರ್ನಾಲ್ಕು ಜನರನ್ನು … Continued