ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಹಿಳೆ ; ಪರಾರಿಯಾಗಿದ್ದ ಚಾಲಕ, ಲಾರಿ ಪತ್ತೆ ಹಚ್ಚಿದ ಎಐ….!

ನಾಗ್ಪುರ : ತನ್ನ ಪತ್ನಿಗೆ ಡಿಕ್ಕಿ ಹೊಡೆದ ಟ್ರಕ್ ಯಾವುದೆಂದು ಆ ವ್ಯಕ್ತಿಗೆ ನಿರ್ದಿಷ್ಟವಾಗಿ ಮಾಹಿತಿ ಇರಲಿಲ್ಲ. ಆದರೆ ಅದರ ಮೇಲೆ ಕೆಂಪು ಗುರುತುಗಳಿದ್ದವು ಎಂಬುದು ಮಾತ್ರ ಆತನಿಗೆ ತಿಳಿದಿತ್ತು. ಟ್ರಕ್‌ ಹೇಗಿತ್ತು, ಅದರ ನಂಬರ್‌ ಪ್ಲೇಟ್‌ ಅಥವಾ ಯಾವ ಕಂಪನಿಯ ಟ್ರಕ್‌ ಎಂಬುದೂ ಆ ವ್ಯಕ್ತಿಗೆ ಗೊತ್ತಿರಲಿಲ್ಲ. ಹೆಚ್ಚಿನ ಯಾವ ಮಾಹಿತಿಯೂ ಇರಲಿಲ್ಲ. ಆದರೂ … Continued

ಯಲ್ಲಾಪುರ | ನಿಂತಿದ್ದ ಲಾರಿಗೆ ಬಸ್‌ ಡಿಕ್ಕಿ ; ಸ್ಥಳದಲ್ಲೇ ಮೂವರು ಸಾವು, 7 ಜನರಿಗೆ ಗಂಭೀರ ಗಾಯ

ಯಲ್ಲಾಪುರ : ನಿಂತಿದ್ದ ಲಾರಿಗೆ ಕೆಎಸ್​​ಆರ್​​ಟಿಸಿ ಬಸ್ (KSRTC bus) ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವಿಗೀಡಾಗಿ, 7 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಳ್ಳಿ ಕ್ರಾಸ್​ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಶುಕ್ರವಾರ (ಆ.15) ಮಧ್ಯರಾತ್ರಿ ಈ ಅಪಘಾತ ನಡೆದಿದೆ ಎನ್ನಲಾಗಿದ್ದು, ಓವರ್​ಟೇಕ್​ ಮಾಡುವ ಸಂದರ್ಭದಲ್ಲಿ ಬಸ್ … Continued

ಕಾರವಾರ | ನಿಂತಿದ್ದ ಬಸ್ಸಿಗೆ ಬೈಕ್ ಡಿಕ್ಕಿ ; ಬೈಕಿಗೆ ಪಿಕ್‌ಅಪ್‌ ಡಿಕ್ಕಿ ; ಬೈಕ್‌ ಸವಾರ ಸಾವು

ಕಾರವಾರ: ಸರಣಿ ಅಪಘಾತದಿಂದ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ದಿವೇಕರ ಕಾಲೇಜಿನ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಭವಿಸಿದೆ ಎಂದು ವರದಿಯಾಗಿದೆ. ಸದಾಶಿವಗಡ ಮೂಲದ ಮೈಕಲ್ ಮಾರ್ಷಲ್ ನರೋನಾ (42) ಎಂಬವರು ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಅವರು ಸದಾಶಿವಗಡದಿಂದ ಕಾರವಾರಕ್ಕೆ ಬರುತ್ತಿದ್ದ ವೇಳೆ, ದಿವೇಕರ ಕಾಲೇಜಿನ ಬಳಿ … Continued

ಆಘಾತಕಾರಿ ವೀಡಿಯೊ…| ಟ್ರಕ್ ಡಿಕ್ಕಿ ಹೊಡೆದು ಮೃತಪಟ್ಟ ಪತ್ನಿ ಶವವನ್ನು ಬೈಕಿಗೆ ಕಟ್ಟಿಕೊಂಡು ಒಯ್ದ ಪತಿ….!

ನಾಗ್ಪುರ: ದಾರಿಹೋಕರು ಯಾರೂ ಸಹಾಯಕ್ಕೆ ಬಾರದ ಕಾರಣ ವ್ಯಕ್ತಿಯೊಬ್ಬ ತನ್ನ ಮೃತ ಪತ್ನಿಯ ಶವವನ್ನು ಮೋಟಾರ್ ಸೈಕಲ್‌ಗೆ ಕಟ್ಟಿ ಒಯ್ಯುತ್ತಿದ್ದ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿರುವುದು ವರದಿಯಾಗಿದೆ. ಭಾನುವಾರ ಮಧ್ಯಾಹ್ನದ ಸುಮಾರಿಗೆ ದಿಯೋಲಾಪರ್ ಪೊಲೀಸ್ ವ್ಯಾಪ್ತಿಯ ಮೊರ್ಫಾಟಾ ಬಳಿಯ ನಾಗ್ಪುರ-ಜಬಲ್‌ಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಗಯಾರ್ಸಿ ಅಮಿತ ಯಾದವ್ ಎಂದು ಗುರುತಿಸಲಾದ ಮಹಿಳೆಗೆ … Continued

ಅಂಕೋಲಾ : ಬಸ್‌ ಹಳ್ಳಕ್ಕೆ ಬಿದ್ದು ಓರ್ವ ಸಾವು, 18 ಜನರಿಗೆ ಗಾಯ

ಕಾರವಾರ : ಖಾಸಗಿ ಬಸ್ಸೊಂದು ಪಲ್ಟಿಯಾಗಿ ಸೇತುವೆಯ ಕೆಳಗೆ ಹಳ್ಳಕ್ಕೆ ಬಿದ್ದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಹಲವರು ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಗಸೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ನಸುಕಿನ 3 ಗಂಟೆ ಸುಮಾರಿಗೆ ಸಂಭವಿಸಿದೆ ಎಂದು ವರದಿಯಾಗಿದೆ. ಅಪಘಾತ ಸಂಭವಿಸಿದ್ದು ಇದರಲ್ಲಿ ಓರ್ವರು ಸ್ಥಳದಲ್ಲಿಯೇ … Continued

ಡಿಸಿಎಂ ಡಿಕೆ ಶಿವಕುಮಾರ ಬೆಂಗಾವಲು ವಾಹನ ಪಲ್ಟಿ

ಮಂಡ್ಯ: ಮೈಸೂರಿನಲ್ಲಿ ನಡೆದ ಕಾಂಗ್ರೆಸ್ ಸಾಧನಾ ಸಮಾವೇಶ ಕಾರ್ಯಕ್ರಮ ಮುಗಿಸಿ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದಾಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾದ ಘಟನೆ ನಡೆದಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ವ್ಯಾಪ್ತಿಯ ಎಕ್ಸ್‌ಪ್ರೆಸ್ ಹೈವೇಯ ಗೌಡಹಳ್ಳಿ ಟಿಎಂ ಹೊಸೂರು ಬಳಿಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೆಯಲ್ಲಿ ಈ ಘಟನೆ ನಡೆದಿದೆ. ಮೈಸೂರಿನಲ್ಲಿ ಕಾಂಗ್ರೆಸ್‌ ಕಾರ್ಯಕ್ರಮ ಮುಗಿಸಿ ಬೆಂಗಳೂರಿಗೆ … Continued

ವೀಡಿಯೊ…| ದುರಂತವಾಗಿ ಮಾರ್ಪಟ್ಟ ರೀಲಿಗಾಗಿ ಮಾಡಿದ ಸಾಹಸ ; 300 ಅಡಿ ಆಳದ ಕಂದಕಕ್ಕೆ ಬಿದ್ದ ಕಾರು…!

ಮುಂಬೈ: ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ಕಾರಿನಲ್ಲಿ ಸಾಹಸ ಪ್ರದರ್ಶಿಸಲು ಹೋಗಿ ಯುವಕನೊಬ್ಬ ಭಾರೀ ಬೆಲೆ ತೆರಬೇಕಾದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ರೀಲ್ಸ್‌ಗಾಗಿ ಕಾರಿನಲ್ಲಿ ಸ್ಟಂಟ್‌ ಪ್ರದರ್ಶನ ಮಾಡುವಾಗ, ಕಾರು ನಿಯಂತ್ರಣ ತಪ್ಪಿ, ಕಾರು ಮತ್ತು ಯುವಕ ಇಬ್ಬರೂ 300 ಅಡಿ ಆಳದ ಪ್ರಪಾತಕ್ಕೆ ಉರುಳಿದ್ದಾರೆ. ಇದರ ನಾಟಕೀಯ ಕ್ಷಣವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ … Continued

ವೀಡಿಯೊ…| ಬೆಂಗಳೂರು : ತಡೆಗೋಡೆಗೆ ಟೆಂಪೋ ಡಿಕ್ಕಿ ; ವಾಹನವೇ ಅರ್ಧಕ್ಕೆ ತುಂಡು. ; ಸೇತುವೆಯಿಂದ ಕೆಳಕ್ಕೆ ಬಿದ್ದ ಕ್ಯಾಬಿನ್…!

ಬೆಂಗಳೂರು: ಬೆಂಗಳೂರಿನ ನೈಸ್ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಗೂಡ್ಸ್‌ ಟೆಂಪೊವೊಂದು ತಡೆಗೋಡೆಗೆ ಡಿಕ್ಕಿಯಾದ ನಂತರ ಪೀಸ್‌ ಪೀಸ್‌ ಆದ ಘಟನೆ ನಡೆದಿದೆ. ಬೆಂಗಳೂರಿನ ಜ್ಞಾನಭಾರತಿ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿನ ನೈಸ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು ಅಪಘಾತದ ಭೀಕರ ವೀಡಿಯೊ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಜ್ಞಾನಭಾರತಿ ಬಳಿಯ ನೈಸ್‌ ರಸ್ತೆಯ ರಾಮಸಂದ್ರ ಸೇತುವೆ ಬಳಿ … Continued

ಅಪಘಾತದಲ್ಲಿ ಮಗ ಸಾವು ; ಸುದ್ದಿ ಕೇಳಿ ಆಘಾತದಿಂದ ತಾಯಿಯೂ ಕುಸಿದುಬಿದ್ದು ಸಾವು

ಬೀದ‌ರ : ತಾಲೂಕಿನ ಘೋಡಂಪಳ್ಳಿ ಗ್ರಾಮದ ಬಳಿ ಬುಧವಾರ (ಜು.2) ರಾತ್ರಿ 10ರ ಸುಮಾರಿಗೆ ಗೂಡ್ಸ್ ವಾಹನವೊಂದು ರಸ್ತೆ ಪಕ್ಕದ ಬಾವಿಗೆ ಉರುಳಿ, ಅದರಲ್ಲಿದ್ದ ಇಬ್ಬರು ಸಾವಿಗೀಡಾಗಿದ್ದಾರೆ ಹಾಗೂ ಗಾಯಗೊಂಡಿರುವ ಐವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮತ್ತೊಂದೆಡೆ ಮಗನ ಸಾವಿನ ಸುದ್ದಿ ತಿಳಿದು ವೃದ್ಧ ತಾಯಿ ಹೃದಯಾಘಾತದಿಂದ ಸಾವಿಗೀಡಾದ ಮನಕಲಕುವ ಘಟನೆ ನಡೆದಿದೆ ಎಂದು ವರದಿಯಾಗಿದೆ. … Continued

ವೀಡಿಯೊ..| ಜಿಪ್‌ಲೈನ್ ಅಪಘಾತ: 30 ಅಡಿ ಆಳದ ಕಮರಿಗೆ ಬಿದ್ದ 12 ವರ್ಷದ ಬಾಲಕಿ

ಮನಾಲಿಯಲ್ಲಿ ಜಿಪ್‌ಲೈನ್ ಹಗ್ಗ ತುಂಡಾಗಿ 30 ಅಡಿ ಆಳದ ಕಂದಕಕ್ಕೆ ಬಿದ್ದ ನಾಗ್ಪುರದ 12 ವರ್ಷದ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಕಳೆದ ವಾರ ಈ ಘಟನೆ ನಡೆದಿದ್ದು, ಆಕೆ ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಕುಟುಂಬದ ಮೂಲಗಳ ಪ್ರಕಾರ, ತ್ರಿಶಾ ಬಿಜ್ವೆ ಎಂಬ ಬಾಲಕಿ ಮನಾಲಿಯಲ್ಲಿ ತನ್ನ ಕುಟುಂಬದೊಂದಿಗೆ ರಜೆ ಕಳೆಯುತ್ತಿದ್ದಳು. ಜಿಪ್‌ಲೈನ್ ಸವಾರಿ ಮಾಡುವಾಗ … Continued