ಮಮತಾ ಗಾಯಗೊಂಡ ಘಟನೆ ‘ಅಪಘಾತ, ದಾಳಿ ಅಲ್ಲ’: ಚುನಾವಣಾ ಆಯೋಗಕ್ಕೆ ಪೊಲೀಸ್ ವರದಿ

ಕೊಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನಂದಿಗ್ರಾಮದಲ್ಲಿ ಬುಧವಾರ ನಾಮಪತ್ರ ಸಲ್ಲಿಸಿದ ನಂತರ ಗಾಯಗೊಂಡ ಘಟನೆ ಅಪಘಾತವಾಗಿದೆ ಎಂದು ಪೊಲೀಸರು ಚುನಾವಣಾ ಆಯೋಗಕ್ಕೆ ಗುರುವಾರ ಪ್ರಾಥಮಿಕ ವರದಿ ಸಲ್ಲಿಸಿದ್ದಾರೆ. ಹೀಗಾಗಿ ಇದು ತನ್ನ ಮೇಲೆ ನಡೆದಿದ್ದ ಹಲ್ಲೆ ಎಂದು ಹೇಳಿದ್ದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಹಿನ್ನಡೆಯಾಗಿದೆ. ತೃಣಮೂಲ ಕಾಂಗ್ರೆಸ್ ಸದಸ್ಯರು … Continued

ಅಪಘಾತದಲ್ಲಿ ಖ್ಯಾತ ಯಕ್ಷಗಾನ ಕಲಾವಿದ ಚಿಟ್ಟಾಣಿಗೆ ಗಂಭೀರ ಗಾಯ

ಹೊನ್ನಾವರ: ರಸ್ತೆ ಅಪಘಾತದಲ್ಲಿ ಖ್ಯಾತ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಚಿಟ್ಟಾಣಿ ಗಂಭೀರವಾಗಿ ಗಾಯಗೊಂಡಿದ್ದಾರೆ.ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲಕ್ಕೆ ಕರೆದೊಯ್ಯಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಹಡಿನಬಾಳದಲ್ಲಿ ಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿಯಾಗಿ ಅವರಿಗೆ ಗಂಭೀರ ಗಾಯಗಳಾಗಿದ್ದು, ಹೊನ್ನಾವರದಲ್ಲಿ ಚಿಕಿತ್ಸೆ ಕೊಡಿಸಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲಕ್ಕೆ ಕರೆದೊಯ್ಯಲಾಗಿದೆ. ಅವರ ಮುಖದ ಭಾಗಕ್ಕೆ ಸ್ವಲ ಗಾಯಗಳಾಗಿದ್ದು … Continued

ಗುಜರಾತ್‌: ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅನಾಹುತ ೨೦ ಮಂದಿಗೆ ಗಾಯ

ಗುಜರಾತ್‌ನ ಭರೂಚ್ ಜಿಲ್ಲೆಯಲ್ಲಿರುವ ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ೨೦ ಜನರು ಗಾಯಗೊಂಡಿದ್ದಾರೆ. ಜಗಾಡಿಯಾ ಕೈಗಾರಿಕಾ ಪ್ರದೇಶದ ಯುಪಿಎಲ್ -5 ರಾಸಾಯನಿಕ ಉತ್ಪಾದನಾ ಕಂಪನಿಯ ಸ್ಥಾವರದಲ್ಲಿ ಭಾರಿ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಯ ಮಟ್ಟ ಭಾರೀ ಜೋರಾಗಿದ್ದು, ಅದರ ಶಬ್ದ 10 ಕಿ.ಮೀ ಗಿಂತ ಹೆಚ್ಚು ದೂರ ಕೇಳಿಬಂದಿದೆ. ಸ್ಫೋಟದ ಶಬ್ದ ಕೇಳಿದ … Continued