ನನ್ನ ಮೇಲೆ ಆಧಾರ ರಹಿತ ಆರೋಪ; ಮಾನನಷ್ಟ ಮೊಕದ್ದಮೆ ಹಾಕ್ತೇನೆ-ಸಚಿವ ಬಿ.ಸಿ.ನಾಗೇಶ

ಬೆಂಗಳೂರು: ಆಧಾರರಹಿತ ಸುಳ್ಳು ಆರೋಪಗಳನ್ನು ಮಾಡಿದವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಶಿಕ್ಷಣ ಸಚಿವ ಸಚಿವರಾದ ಬಿ.ಸಿ.ನಾಗೇಶ ಹೇಳಿದ್ದಾರೆ. ಸೋಮವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದುರುದ್ದೇಶ ಹಾಗೂ ವೈಯಕ್ತಿಕ ತೇಜೋವಧೆ ಮಾಡುವ ಉದ್ದೇಶದಿಂದ ಆಧಾರರಹಿತ ಆರೋಪಗಳನ್ನು ನನ್ನ ವಿರುದ್ಧ ಮಾಡಲಾಗಿದೆ. ಶಿಕ್ಷಣ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪ ಮಾಡಲಾಗಿದೆ. ಆದರೆ, ಈ … Continued