ಗುತ್ತಿಗೆದಾರರಿಂದ ಲಂಚ ಪಡೆದ ಆರೋಪ: ಹೆದ್ದಾರಿ ಅಧಿಕಾರಿ ವಿರುದ್ಧ ಸಿಬಿಐ ತನಿಖೆ

ಬೆಂಗಳೂರು : ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್‌ಎಚ್‌ಎಐ) ಚಿತ್ರದುರ್ಗ ಯೋಜನಾ ಅನುಷ್ಠಾನ ಘಟಕದ ಯೋಜನಾ ನಿರ್ದೇಶಕ ಶ್ರೀನಿವಾಸುಲು ನಾಯ್ಡು ವಿರುದ್ಧ ಸಿಬಿಐ ಅಧಿಕಾರಿಗಳು, ತನಿಖೆ ಆರಂಭಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಭೂಸ್ವಾಧೀನಕ್ಕೆ ಸಂಬಂಧಿಸಿ ದೇವನಹಳ್ಳಿಯ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜೂನ್‌ 22ರಂದು ನಾಯ್ಡು ಭಾಗವಹಿಸಿದ್ದರು. ಗುತ್ತಿಗೆದಾರರಿಂದ ಲಂಚದ ಹಣ ಸಂಗ್ರಹಿಸಿ ಆಂಧ್ರಪ್ರದೇಶಕ್ಕೆ ಸಾಗಿಸುತ್ತಿದ್ದ ಮಾಹಿತಿ … Continued