ಐಸಿಸ್‌ ಬೆಂಬಲಿಗನ ಜೊತೆ ವೇದಿಕೆ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ: ಯತ್ನಾಳ ಆರೋಪ

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಐಸಿಸ್ ಭಯೋತ್ಪಾದಕರ (ISIS Terrorist) ಬೆಂಬಲಿಗನೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಬಿಜೆಪಿ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದ್ದಾರೆ. ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ತನ್ವಿರ್ ಪೀರಾ ಎಂಬ ಮುಸ್ಲಿಂ ಮೌಲ್ವಿ ಯೆಮೆನ್, ಸೌದಿ ಹಾಗೂ ಮಧ್ಯ ಪ್ರಾಚ್ಯ ದೇಶಗಳ ಪ್ರವಾಸಗಳ ವೇಳೆ … Continued

ತುಮಕೂರು ಜಿಲ್ಲಾಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ತಾಯಿ, ಅವಳಿ ಮಕ್ಕಳು ಸಾವು ಪ್ರಕರಣ: ಡ್ಯೂಟಿ ವೈದ್ಯೆ ಸೇರಿ ನಾಲ್ವರನ್ನ ಸಸ್ಪೆಂಡ್ ಮಾಡಿದ ಸಚಿವ ಸುಧಾಕರ

ತುಮಕೂರು: ಜಿಲ್ಲಾಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯದಿಂದ ತಾಯಿ ಹಾಗೂ ಅವಳಿ ಶಿಶುಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದು ಕರ್ತವ್ಯದಲ್ಲಿದ್ದ ವೈದ್ಯೆ ವೈದ್ಯೆ, ಮೂವರು ನರ್ಸ್​ಗಳನ್ನು ಸಸ್ಪೆಂಡ್‌ ಮಾಡಿ ಆರೋಗ್ಯ ಸಚಿವ ಸುಧಾಕರ ಆದೇಶ ಹೊರಡಿಸಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ನಿರ್ಲಕ್ಷ್ಯದಿಂದ ಬಾಣಂತಿ ಮತ್ತು ಇಬ್ಬರು ಮಕ್ಕಳು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ನರ್ಸ್​​ಗಳು ಮತ್ತು ಡ್ಯೂಟಿ ವೈದ್ಯರನ್ನು ಕರ್ತವ್ಯ ಲೋಪದಡಿ … Continued