ದೆಹಲಿ ಚುನಾವಣೆ | ತಮ್ಮ ನಾಯಕರಿಗೆ ಬಿಜೆಪಿಯಿಂದ 15 ಕೋಟಿ ರೂ.ಆಮಿಷ ; ಎಎಪಿ ಆರೋಪದ ನಂತರ ಎಸಿಬಿ ತನಿಖೆಗೆ ಆದೇಶಿಸಿದ ದೆಹಲಿ ಎಲ್‌ ಜಿ

ನವದೆಹಲಿ : ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ(ಫೆಬ್ರವರಿ 8)ಕ್ಕೆ ಮುಂಚಿತವಾಗಿ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಖರೀದಿಸಲು ಪ್ರಯತ್ನಿಸಿದೆ ಎಂಬ ಎಎಪಿ ಆರೋಪದ ಕುರಿತು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಇಂದು, ಶುಕ್ರವಾರ ತನಿಖೆಗೆ ಅನುಮತಿ ನೀಡಿದ್ದಾರೆ. ಎಎಪಿಯ ಆರೋಪಗಳು ಮಾನಹಾನಿಕರವಾಗಿವೆ ಮತ್ತು ಚುನಾವಣಾ ಫಲಿತಾಂಶಗಳಿಗೆ ಮುಂಚಿತವಾಗಿ ಪಕ್ಷದ ಪ್ರತಿಷ್ಠೆಯನ್ನು ಹಾಳುಮಾಡುವ ಉದ್ದೇಶಗಳನ್ನು ಹೊಂದಿವೆ ಎಂದು … Continued

ಮಾಜಿ ಸಚಿವ ರಮೇಶ ಜಾರಕಿಹೊಳಿ ವಿರುದ್ಧ ದೂರು ದಾಖಲು

 ಬೆಂಗಳೂರು: ಬಿಜೆಪಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರನ್ನು ಏಕವಚನದಲ್ಲಿ ನಿಂದಿಸಿದ್ದಾರೆ ಎಂದು ಆರೋಪಿಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ ಅವರು ಸದಾಶಿವನಗರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ರಮೇಶ ಜಾರಕಿಹೊಳಿ ಅವರು ಪತ್ರಿಕಾಗೋಷ್ಠಿಯಲ್ಲಿ ಡಿ.ಕೆ.ಶಿವಕುಮಾರ ಅವರ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ. ಜೊತೆಗೆ ಆಧಾರ ರಹಿತವಾಗಿ ಆರೋಪಗಳನ್ನು ಮಾಡಿದ್ದಾರೆ. … Continued