ಯುವತಿ ಮೇಲೆ ಆಸಿಡ್ ದಾಳಿ ಪ್ರಕರಣ: ಮೂತ್ರ ವಿಸರ್ಜನೆ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿ ನಾಗೇಶನ ಕಾಲಿಗೆ ಪೊಲೀಸರ ಗುಂಡೇಟು

ಬೆಂಗಳೂರು: ಯುವತಿ ಮೇಲೆ ಆಸಿಡ್‌ ಎರಚಿ ಪರಾಯಾಗಿದ್ದ ಆರೋಪಿಯನ್ನು ಬಂಧಿಸಿ ಕರೆತರುತ್ತಿದ್ದ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿ ನಗೇಶನ ಕಾಲಿಗೆ ಪೊಲೀಸರು ಗುಂಡುಹಾರಿಸಿ ಮತ್ತೆ ಬಂಧಿಸಿದ ಘಟನೆ ನಡೆದಿದೆ. ಬೆಂಗಳೂರಿಗೆ ಕರೆ ತರುವಾಗ ಎಸ್ಕೇಪ್ ಆಗಲು ಯತ್ನಿಸಿದ್ದ ನಾಗನ ಕಾಲಿಗೆ ಪೊಲೀಸರು ಕೆಂಗೇರಿ ಬ್ರಿಡ್ಜ್ ಬಳಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಕರೆತರುವಾಗ ದಾರಿಯಲ್ಲಿ ಮೂತ್ರ … Continued